• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಚರಿ ಏತ ನೀರಾವರಿಯಿಂದ ಕೆನಾಲ್‌ಗಳಿಗೆ ಹರಿದ ನೀರು
ಹುಕ್ಕೇರಿ ತಾಲೂಕಿನ ಕೋಚರಿ ಏತ ನೀರಾವರಿ ಯೋಜನೆ ಮೂಲಕ ಗುರುವಾರ ವಿವಿಧ ಗ್ರಾಮಗಳ ಕೆನಾಲ್‌ಗಳಿಗೆ ನೀರು ಹರಿಬೀಡಲಾಯಿತು. ಕೋಚರಿ ಏತ ನೀರಾವರಿ ಯೋಜನೆ ವ್ಯಾಪ್ತಿಯ ಸುಲ್ತಾನಪೂರ, ಶಿರಗಾಂವ, ಬೆಣಿವಾಡ, ಮದಿಹಳ್ಳಿ, ಮದಮಕ್ಕನಾಳ, ಬಸ್ತವಾಡ, ಹುಕ್ಕೇರಿ, ಮಸರಗುಪ್ಪಿ ಕಾಲುವೆಗಳಿಗೆ ನೀರು ಹರಿಬಿಡಲಾಯಿತು. ಇದರಿಂದ ಈ ಪ್ರದೇಶಗಳ ಜನ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಬವಣೆ ನೀಗಿಸಿದಂತಾಗಿದೆ.
ಡಿಜೆ ಬಳಸಲು ಅವಕಾಶ ನೀಡದಿದ್ದರೇ ಚುನಾವಣೆ ಬಹಿಷ್ಕಾರ
ರಾಯಬಾಗ: ಡಾ.ಬಾಬಾಸಾಹೇಬ ಅಂಬೇಡ್ಕರ್‌ ಜಯಂತಿ ದಿನದಂದು ಧ್ವನಿವರ್ಧಕ (ಡಿಜೆ) ಬಳಸಲು ಅವಕಾಶ ನೀಡದಿದ್ದರೇ ಲೋಕಸಭೆ ಚುನಾವಣೆ ಮತದಾನವನ್ನು ಬಹಿಷ್ಕರಿಸಲಾಗುವುದು ಎಂದು ದಲಿತ ಸಂಘಟನೆ ಮುಖಂಡರು ಎಚ್ಚರಿಸಿದರು.
ಬರ ನಿರ್ವಹಣೆ, ಪರಿಹಾರ ವಿತರಣೆಗೆ ತುರ್ತುಕ್ರಮ ಕೈಗೊಳ್ಳಿ
ಬೆಳಗಾವಿ: ಬರಗಾಲದ ಹಿನ್ನೆಲೆಯಲ್ಲಿ ರೈತರು ಸಂಕಷ್ಟ ಪಡುತ್ತಿದ್ದಾರೆ. ಕೊಳವೆ ಬಾವಿಗಳಲ್ಲಿ ನೀರು ಇಂಗಿ ಹೋಗಿ ಕಬ್ಬಿನ ಬೆಳೆ ಒಣಗುತ್ತಿದೆ. ಕೆಲವು ಭಾಗದಲ್ಲಿ ದನಕರುಗಳ ಮೇವಿಗಾಗಿ ಕಬ್ಬಿನ ಬೆಳೆಯನ್ನೇ ಕಟಾವು ಮಾಡಿ ಉಪಯೋಗಿಸಲಾಗುತ್ತಿದೆ. ಇದು ರೈತರಿಗೆ ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಆದ್ದರಿಂದ ಬರ ನಿರ್ವಹಣೆ ಹಾಗೂ ಪರಿಹಾರ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಳೆದುಕೊಂಡ ಹೆತ್ತವರು ಸಿಗುವುದಿಲ್ಲ
ಐಗಳಿ: ಕಳಕೊಂಡ ತಾಯಿ, ತಂದೆ ಹಾಗೂ ಕಳೆದ ಸಮಯ ಎಂದಿಗೂ ಸಿಗುವುದಿಲ್ಲ. ಅವು ಬಜಾರದಲ್ಲಿ ಕೊಂಡು ತರುವ ವಸ್ತುಗಳಲ್ಲ, ಗಳಿಸಿದ ಆಸ್ತಿ ಹಾಗೂ ಹಣ ಕಳವುದಾರೇ ಮತ್ತೆ ಗಳಿಸಬಹುದು ಎಂದು ಕವಲಗುಡ್ಡ ಅಮರೇಶ್ವರ ಸ್ವಾಮೀಜಿ ನುಡಿದರು.
ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಶೆಟ್ಟರ್‌ ‘ಬಾಡಿಗೆ ಮನೆ’

ಬೆಳಗಾವಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹಿಂದೆ ನೀಡಿದ್ದ ವಾಗ್ದಾನದಂತೆಯೇ ಇದೀಗ ಬೆಳಗಾವಿಯಲ್ಲಿ ಮನೆ ಮಾಡಿದ್ದಾರೆ.

ಪಕ್ಷದ ಅಭ್ಯರ್ಥಿಗಳಿಗೆ ಹಳ್ಳಿಗಳ ಪ್ರವೇಶ ನಿರ್ಬಂಧಿಸಿ
ಬರಗಾಲದ ಕಷ್ಟ ಅರಿಯದ ಹಾಗೂ ಬರ ಪರಿಹಾರ ನೀಡದ ಯಾವುದೇ ಪಕ್ಷದ ಅಭ್ಯರ್ಥಿಗಳಿಗೆ ಹಳ್ಳಿಗಳ ಪ್ರವೇಶ ನಿರ್ಬಂಧಿಸುವಂತೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಕರೆ ನೀಡಿದರು.
ರಾಜ್ಯದಲ್ಲಿ ನರೇಂದ್ರ ಮೋದಿ ಹವಾ ಎಲ್ಲೂ ಕಾಣಿಸ್ತಿಲ್ಲ: ಸತೀಶ ಜಾರಕಿಹೊಳಿ

ಕೇಂದ್ರ ಬಿಜೆಪಿ ಸರ್ಕಾರದ ಎಲ್ಲ ರಂಗದಲ್ಲೂ ವಿಫಲವಾಗಿದ್ದು, ರಾಜ್ಯದಲ್ಲಿ ನರೇಂದ್ರ ಮೋದಿ ಹವಾ ಇದೆ ಎನ್ನುತ್ತಿದ್ದಾರೆ. ಕರ್ನಾಟಕದಲ್ಲಿ ಏನಿದ್ದರೂ ಸಿಎಂ ಸಿದ್ದರಾಮಯ್ಯ ಹವಾ, ಕಾಂಗ್ರೆಸ್ ಪಕ್ಷದ ಹವಾ ಇದೆ.  

ಅನಧಿಕೃತವಾಗಿ ಸಾಗಿಸುತ್ತಿದ್ದ ನಗದು ವಶ
ಅಥಣಿ: ಚುನಾವಣೆ ವಿಚಕ್ಷಣಾ ತಂಡ ದಾಳಿ ನಡೆಸಿ ಅನಧಿಕೃತವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಂಡಿದೆ.
ಬಣಜವಾಡ ಶಿಕ್ಷಣ ಸಂಸ್ಥೆಯ ಕೀರ್ತಿ ಹೆಚ್ಚಿಸಿದ ರ್‍ಯಾಂಕ್‌ಗಳು
ಅಥಣಿ ಬಣಜವಾಡ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯದ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟದಲ್ಲಿ ರ್‍ಯಾಂಕ್‌ ಗಳಿಸಿ ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ. ಮಹಾವಿದ್ಯಾಲಯದ ಫಲಿತಾಂಶ ಶೇ.100 ಆಗಿದ್ದು, ಪ್ರಥಮ ಶ್ರೇಣಿಯಲ್ಲಿ 82, ಡಿಸ್ಟಿಂಕ್ಷನ್ 255, ಶೇ.90ಕ್ಕಿಂತ ಅಧಿಕ 105 ವಿದ್ಯಾರ್ಥಿಗಳು, ಶೇ.95ಕ್ಕಿಂತ ಅಧಿಕ 58 ವಿದ್ಯಾರ್ಥಿಗಳು ಅಂಕ ಗಳಿಸಿದ್ದಾರೆ.
ರಂಗಭೂಮಿ ಶಾಶ್ವತವಾದದ್ದು, ಸತ್ಯವಾದದ್ದು:ಅಲ್ಲಮಪ್ರಭು ಸ್ವಾಮೀಜಿ
ರಂಗಭೂಮಿ ಶಾಶ್ವತವಾದದ್ದು ಮತ್ತು ಸತ್ಯವಾದದ್ದು ಎಂದು ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ ನುಡಿದರು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved