ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಕಾಲೇಜು ನಿರ್ಮಾಣಕ್ಕೆ 3 ಕೋಟಿ ಅನುದಾನ
ನಿಪ್ಪಾಣಿ ನಗರಸಭೆ ವತಿಯಿಂದ ಬಸವೇಶ್ವರ ಪೊಲೀಸ್ ಠಾಣೆ ಎದುರಿಗೆ 2 ಎಕರೆ ಜಾಗವನ್ನು ಕಾಲೇಜಿಗೆ ನೀಡಿದ್ದು, ಅಲ್ಲಿ ಹೈಟೆಕ್ ಕಾಲೇಜು ನಿರ್ಮಿಸಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು.
ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಿ
ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು
ಹುಕ್ಕೇರಿ ಗ್ಯಾರಂಟಿ ಅಧ್ಯಕ್ಷರಿಗೆ ಹೈಟೆಕ್ ಕೊಠಡಿ!
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹುಕ್ಕೇರಿ ತಾಲೂಕು ಅಧ್ಯಕ್ಷ ಶಾನೂಲ್ ತಹಶೀಲ್ದಾರ ಅವರ ಕೊಠಡಿ ನವೀಕರಣಕ್ಕೆ ಲಕ್ಷಾಂತರ ರು. ವ್ಯಯಿಸಲಾಗಿದೆ.
ಮಹದಾಯಿ ಯೋಜನೆ ವಿರೋಧ ಖಂಡಿಸಿ 10ಕ್ಕೆ ಪ್ರತಿಭಟನೆ
ಮಹದಾಯಿ ಕುಡಿಯುವ ನೀರಿನ ಯೋಜನೆ ವಿರೋಧಿಸುತ್ತಿರುವುದನ್ನು ಖಂಡಿಸಿ ಜೂ.10ರಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ
ನಂದಗಡ ಕೆರೆಗೆ ಕೊಳಚೆ ನೀರು ಸೇರದಿರಲಿ
ಚರಂಡಿ ನೀರು ಅಥವಾ ಬೂದು ನೀರು ಕೆರೆಗೆ ಸೇರದಂತೆ ವ್ಯವಸ್ಥೆ ಮಾಡಿ
ರಾಜ್ಯದಲ್ಲಿ 27 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣ
ರಾಜ್ಯದ ವಿವಿಢೆದೆ ಒಟ್ಟು 42 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೊಳ್ಳಲಾಗಿದ್ದು, ಈ ಪೈಕಿ 27 ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಗೋವಾ ಪರವಾಗಿ ಮಾತನಾಡುವವರು ರಾಜ್ಯದಿಂದ ಹೊರ ಹೋಗಿ
ಪರಿಸರ ನಾಶದ ನೆಪದಲ್ಲಿ ಗೋವಾ ಪರವಾಗಿ ಮಾತನಾಡುವವರು ಕರ್ನಾಟಕದಿಂದ ಹೊರ ಹೋಗಬೇಕು. ಗೋವಾ ರಾಜ್ಯದಲ್ಲಿ ಆಶ್ರಯ ಪಡೆಯಬೇಕು ಎಂದು ಕಳಸಾ-ಬಂಡೂರಿ ನಾಲಾ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ವಿಜಯ ಕುಲಕರ್ಣಿ ಗುಡುಗಿದರು.
ಸುಸ್ತಿರ ಆರೋಗ್ಯ ಕಾಪಾಡಿಕೊಳ್ಳಬೇಕು
ಕೊಬ್ಬಿನಂಶದ ಆಹಾರ, ಅತಿಯಾದ ಉಪ್ಪು, ಸಕ್ಕರೆ, ಎಣ್ಣೆ ಪದಾರ್ಥ ಸೇವನೆಯಿಂದ ಹಾಗೂ ಧೂಮಪಾನ, ಮದ್ಯಪಾನ, ನಿರಂತರ ಒತ್ತಡದಿಂದ ತಾವೆಲ್ಲರೂ ಹೊರಗೆ ಬಂದು ಸುಸ್ತಿರ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಧಿಕಾರಿ ಬಿ.ಪಿ.ಯಲಿಗಾರ ಹೇಳಿದರು.
2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ
2026ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ನಾನೇ ನೀರಾವರಿ ಸಚಿವನಾಗಿ ಅಥಣಿ ಹಾಗೂ ಕಾಗವಾಡ ಕ್ಷೇತ್ರವನ್ನು ಸಂಪೂರ್ಣ ನೀರಾವರಿಗೊಳಪಡಿಸುವೆ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಆರ್ಸಿಬಿ ಗೆಲುವಿಗೆ ಕಲ್ಲೋಳಿ ಯುವಕರ ದೀರ್ಘದಂಡ ನಮಸ್ಕಾರ
ತಾಲೂಕಿನ ಕಲ್ಲೋಳಿ ಪಟ್ಟಣದ ಯುವಕರು ಆರ್ಸಿಬಿ ಗೆಲುವು ಸಾಧಿಸಬೇಕೆಂದು ಕಲ್ಲೋಳಿ ಪಟ್ಟಣದ ಜಾಗೃತ ಹನುಮಂತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ಹೊತ್ತಿದ್ದ ಹಿನ್ನೆಲೆ ಆರ್ಸಿಬಿ ಗೆಲ್ಲುವು ಸಾಧಿಸುತ್ತಿದಂತೆ ಒಂದು ಕಿಮೀ ಅಂತರದಿಂದ ಬಸ್ತಿಗಲ್ಲಿ ಯುವಕರು ಯಲ್ಲಮ್ಮತಾಯಿ ಮಂದಿರದಿಂದ ಮಾರುತಿದೇವರ ಮಂದಿರವರೆಗೆ ರಾತ್ರಿ ಹೊತ್ತು ದೀಘ್ರದಂಡ ನಮಸ್ಕಾರ ಹಾಕಿ ದೇವರಿಗೆ ಹರಕೆ ತಿರಿಸಿ ವಿಜಯೋತ್ಸವ ವಿಜಯೋತ್ಸವದ ಆಚರಿಸಿದರು.
< previous
1
2
3
4
5
6
7
8
9
10
...
401
next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್ ಹೊಡದಿದ್ದಾಗಿ ಪಾಕ್ ಹೇಳಿದ್ದು ಸುಳ್ಳು: ಡಸಾಲ್ಟ್ ಸಿಇಒ
ಕೇದಾರ ಬಳಿ ಕಾಪ್ಟರ್ ಪತನ: 7 ಮಂದಿ ದುರ್ಮರಣ
ರೂಪಾನಿ ಕಳೇಬರ ಎನ್ಡಿಎ ಹೊಂದಾಣಿಕೆ : ನಾಳೆ ಅಂತ್ಯಕ್ರಿಯೆ