• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೈ ಕಿಸಾನ್ ಮಾರುಕಟ್ಟೆ ಬಂದ್ ಮಾಡಬೇಡಿ
ಸರ್ಕಾರಿ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಜೈ ಕಿಸಾನ್ ಮಾರುಕಟ್ಟೆ ಬಂದ್ ಮಾಡಲು ಹುನ್ನಾರ ನಡೆಸಿದ್ದಾರೆ.
ಪ್ರಭುದೇವ ಕ್ರೆಡಿಟ್ ಸಂಸ್ಥೆಗೆ 21 ಲಕ್ಷ ಲಾಭ
ಪ್ರಭುದೇವರ ಹೆಸರಿನಲ್ಲಿ ಸ್ಥಾಪನೆಯಾದ ಸಹಕಾರಿ ಸಂಸ್ಥೆಯು ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಇಂದು ಹೆಮ್ಮರವಾಗಿ ಬೆಳೆದು 21 ಲಕ್ಷ ಲಾಭಗಳಿಸಿರುವುದು ಶ್ಲಾಘನೀಯ
ಹುಕ್ಕೇರಿ ಅರ್ಬನ್ ಬ್ಯಾಂಕ್‌ಗೆ 87 ಲಕ್ಷ ಲಾಭ
ಬ್ಯಾಂಕ್‌ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಸತತ ಪ್ರಯತ್ನದಿಂದ ಬ್ಯಾಂಕ್‌ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬ್ಯಾಂಕ್ 87 ಲಕ್ಷಕ್ಕಿಂತ ಹೆಚ್ಚು ಲಾಭ ಗಳಿಸಿದೆ
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ಮುಂದುವರೆದಿದ್ದು, ಸಿಎಂ ಸಿದ್ದರಾಮಯ್ಯನವರನ್ನು ಕೆಳಗಿಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ ನಡೆದಿದೆ ಎಂದು ಮಾಜಿ ಸಿಎಂ, ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ದೂರಿದರು.
ಬಿಡಿಸಿಸಿ ಬ್ಯಾಂಕ್‌ ಸ್ಪರ್ಧೆಯಿಂದ ಚನ್ನರಾಜ ಹಿಂದಕ್ಕೆ
ಬಿಡಿಸಿಸಿ ಬ್ಯಾಂಕ್ ಚುನಾವಣೆ ಅಕ್ಟೋಬರ್‌ನಲ್ಲಿ ನಡೆಯಲಿದ್ದು, ಖಾನಾಪುರ ಸಹಕಾರ ಕ್ಷೇತ್ರದಿಂದ‌ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕಾರ್ಖಾನೆಗಳಿಗೆ ಸರ್ಕಾರದ ನೆರವು ಇಲ್ಲದಿದ್ದರೇ ರೈತರಿಗೆ ಸಂಕಟ
ಸಹಕಾರತತ್ವದ ಅಡಿಯಲ್ಲಿ ನಡೆಯುತ್ತಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರವು ಆರ್ಥಿಕ ನೆರವು ನೀಡಿ ಶಕ್ತಿ ತುಂಬದಿದ್ದರೇ ಮುಂಬರುವ ದಿನಗಳಲ್ಲಿ ರೈತರಿಗೆ ಸಂಕಟ ಎದುರಾಗಬಹುದು ಎಂದು ಹಿಡಕಲ್‌ ಡ್ಯಾಮ್‌ನ ಸಂಗವ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ರಾಜೇಂದ್ರ ಪಾಟೀಲ ಕಳವಳ ವ್ಯಕ್ತಪಡಿಸಿದರು.
ಆರೋಗ್ಯವಂತ ಸಮಾಜ ಕಟ್ಟಲು ಕೈಜೋಡಿಸಿ
ಪಟ್ಟಣದಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್‌ ಆರಂಭಗೊಂಡ ನಂತರ ಅನೇಕ ಸಾಮಾಜಿಕ ಸೇವೆಗಳನ್ನು ನೀಡುವ ಸಂಕಲ್ಪ ಹೊಂದಿದ್ದು, ಮುಂಬರುವ ದಿನಗಳಲ್ಲಿ ಹಮ್ಮಿಕೊಳ್ಳುವ ಆರೋಗ್ಯ ತಪಾಸಣಾ ಶಿಬಿರ ಮತ್ತು ಜನಜಾಗೃತಾ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಅಥಣಿ ಲಯನ್ಸ್ ಕ್ಲಬ್ ಅಧ್ಯಕ್ಷ ರಮೇಶ ಬುಲಬುಲೆ ಮನವಿ ಮಾಡಿದರು.
ಮರುಳ ಶಂಕರ ದೇವರ ಶ್ರೇಷ್ಠ ಬದುಕು ತೆರೆದ ಪುಸ್ತಕ
ಮಹಾತಪಸ್ವಿ ಮುರುಘೇಂದ್ರ ಶಿವಯೋಗಿಗಳ ಅಚ್ಚುಮೆಚ್ಚಿನ ಶಿಷ್ಯರಾಗಿದ್ದ ಶ್ರೀ ಮರುಳ ಶಂಕರ ದೇವರು ಶ್ರೀಮಠದಲ್ಲಿ ಮೌನವಾಗಿಯೇ ಇದ್ದುಕೊಂಡು ಅಪಾರ ಭಕ್ತರ ಹೃದಯ ಗೆದ್ದಿರುವ ಯತಿಗಳಾಗಿದ್ದರು. ಅವರ ಮತ್ತು ಭಕ್ತರ ಸಂಬಂಧ ತಾಯಿ ಮಗುವಿನ ಸಂಬಂಧದಂತೆ ಇತ್ತು ಎಂದು ಗಚ್ಚಿನಮಠದ ಶಿವಬಸವ ಸ್ವಾಮೀಜಿ ನುಡಿದರು.
ಗ್ಯಾರಂಟಿ ಯೋಜನೆಗಳ ಜತೆ ರಾಜ್ಯವು ಅಭಿವೃದ್ಧಿ
ರೈತರ ಸಮಸ್ಯೆ ನಿವಾರಣೆಗೆಂದು ರಾಮದುರ್ಗದಲ್ಲಿಯೇ ವಿದ್ಯುತ್ ಪರಿಕರಗಳನ್ನು ದುರಸ್ತಿ ಮಾಡುವ ವಿಭಾಗ ಮಟ್ಟದ ಕಚೇರಿ ಆರಂಭಿಸಲಾಗಿದೆ.
ಸಮಾಜಮುಖಿ ಸೇವೆಗಳಲ್ಲಿ ಲಯನ್ಸ್‌ ಸದಾ ಮುಂದು
ಬಡವರ, ಅಸಹಾಯಕರ, ಅನಾರೋಗ್ಯ ಪೀಡಿತರಿಗಾಗಿ ಸಹಾಯ ಮಾಡುವುದು ಲಯನ್ಸ್ ಕ್ಲಬ್ ಉದ್ದೇಶವಾಗಿವೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved