• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿ ಮಠಕ್ಕೆ ನುಗ್ಗಿ ಕೈಗೆ ಸಿಕ್ಕ ವಸ್ತು ಹೊತ್ತೊಯ್ದ ಜನ!

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಸ್ವಯಂಘೋಷಿತ ಸ್ವಾಮಿ, ಹಠವಾದಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣ ದಾಖಲಾಗಿದೆ.

ರೈತರಿಗೆ ಸಕಾಲದಲ್ಲಿ ಬೀಜ, ಗೊಬ್ಬರ ವಿತರಣೆಯಾಗಲಿ
ರೈತರ ಅನುಕೂಲಕ್ಕಾಗಿ ರಜೆ ದಿನಗಳಲ್ಲಿ ಕೂಡಾ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಕೃಷಿ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಬೇಕೆಂದರು
ಯೋಗ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಲಿ
ರೋಗಗಳನ್ನು ದೂರವಾಗಿಸಲು ಯೋಗವನ್ನು ಪ್ರತಿಯೊಬ್ಬರು ತಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಬೇಕಾಗಿದೆ
ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ಒತ್ತಾಯ
ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ, ಗುಂಡಾಗಿರಿ ಹೆಚ್ಚಿದೆ. ಸರ್ಕಾರ ನೈತಿಕತೆ ಕಳೆದುಕೊಂಡಿದೆ
ನಾರಾಯಣಸ್ವಾಮಿ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನ
ಕಲಬುರಗಿಯಲ್ಲಿ ಖರ್ಗೆ ಕುಟುಂಬದಿಂದ ಸೇಡಿನ ರಾಜಕಾರಣ ನಡೆಯುತ್ತಿದೆ. ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ನಡೆದಿದೆ. ಆದರೆ, ಪೊಲೀಸರು ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರು ಖರ್ಗೆ ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಆರೋಪಿಸಿದರು.
ಹಿಡ್ಕೊಳಕ್ಕಾಗದೇ ಧಾರವಾಡಕ್ಕೆ ಬಿಟ್ರು ಹಿಡ್ಕಲ್‌ ನೀರು!
ಜಿಲ್ಲೆಯ ಜನತೆ ತೀವ್ರ ವಿರೋಧದ ನಡುವೆಯೇ ಮತ್ತೆ ಘಟಪ್ರಭಾ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸುವ ಯೋಜನೆ ಕಾಮಗಾರಿ ಸದ್ದಿಲ್ಲದೇ ವೇಗ ಪಡೆದುಕೊಂಡಿದೆ. ಇದು ಜಿಲ್ಲೆಯ ಜನರ, ಜನಪ್ರತಿನಿಧಿಗಳಿಗೂ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ಮದುವೆಯಾಗುವುದಾಗಿ ನಂಬಿಸಿ ದೋಖಾ ಆರೋಪ : ಕಿರುತೆರೆ ನಟ ಮನು ಸೆರೆ

ಮದುವೆ ಆಗುವುದಾಗಿ ನಂಬಿಸಿ ಕಿರುತರೆ ಸಹಕಲಾವಿದೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ನಟ ಮಡೆನೂರು ಮನು ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ

ಕರ್ನಾಟಕದ ಆಲಮಟ್ಟಿ ಅಣೆಕಟ್ಟು ಮಹಾರಾಷ್ಟ್ರದ ಕೊಲ್ಹಾಪುರ-ಸಾಂಗ್ಲಿ ಪ್ರದೇಶದಲ್ಲಿ ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳೀಯ ಕಾರ್ಯಕರ್ತರು ದೂರಿದ್ದಾರೆ.

ಪ್ರಜಾಪ್ರಭುತ್ವ ಯಶಸ್ವಿಗೆ ಪತ್ರಕರ್ತರ ಪಾತ್ರ ಮುಖ್ಯ
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿರುವ ಪತ್ರಿಕಾರಂಗದಿಂದ ವಾಸ್ತವ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಸತ್ಯ ಸಂಗತಿಗಳನ್ನು ಹೊರತರುವಲ್ಲಿ ನಿರ್ಭೀತೆಯಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಕಿವಿಮಾತು ಹೇಳಿದರು.
ತಿರುಪತಿ ಮಾದರಿಯಲ್ಲಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ
ಸವದತ್ತಿಯ ಯಲ್ಲಮ್ಮನಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ತಿರುಪತಿಯ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಭಕ್ತರಿಗೆ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 424
  • next >
Top Stories
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved