• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋರ್ಟ್‌ ಗೇಟ್‌ ಮುಂಭಾಗದಲ್ಲಿ ವಾಮಾಚಾರ!
ಬೆಳಗಾವಿ: ನಗರದ ಜೆಎಂಎಫ್‌ಸಿ ನ್ಯಾಯಾಲಯ ಸಂಕೀರ್ಣ ಆವರಣದ ಗೇಟ್‌ ಹತ್ತಿರ ಕಿಡಿಗೇಡಿಗಳಿಂದ ವಾಮಾಚಾರ ಮಾಡಿರುವುದು ಪತ್ತೆಯಾಗಿದೆ. ಗೇಟಿನ್ ಮುಂದೆ ದಾರದಿಂದ ಸುತ್ತಿರುವ ಮಣ್ಣಿನ ಕುಡಿಕೆ, ಅರಿಶಿಣ, ಕುಂಕಮ ತೆಂಗಿನಕಾಯಿ ಇಟ್ಟು ವಾಮಾಚಾರ ಮಾಡಿದ್ದಾರೆ.
ಅಧಿಕಾರ ಸಿಗದೆ ಕಾಂಗ್ರೆಸ್ ಭ್ರಮನಿರಸನ
ಚನ್ನಮ್ಮನ ಕಿತ್ತೂರು: ಕಳೆದ 10 ವರ್ಷಗಳಿಂದ ಅಧಿಕಾರದ ಚುಕ್ಕಾಣಿ ಸಿಗದೇ ಕಾಂಗ್ರೆಸ್ ಭ್ರಮನಿರಸನವಾಗಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕಿಸಿದರು.
ಮನಸ್ಕ ಯುವಕರ ನೇತೃತ್ವದಲ್ಲಿ ನದಿ ಸ್ವಚ್ಛತೆ
ರಾಮದುರ್ಗ: ತಾಲೂಕಿನ ಜೀವನದಿ ಮಲಪ್ರಭೆ ಮಲೀನವಾಗಿದ್ದನ್ನು ಗಮನಿಸಿದ ಸಮಾನ ಮನಸ್ಕ ಯುವಕರು ಭಾನುವಾರ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಸಮೀಪ ಮಲಪ್ರಭಾ ನದಿಯನ್ನು ಸ್ವಚ್ಛ ಮಾಡುವ ಮೂಲಕ ಗಮನ ಸೆಳೆದರು.
ಮತದಾನ ಜಾಗೃತಿ ಬೈಕ್ ಜಾಥಾಕ್ಕೆ ಚಾಲನೆ
ಕಾಗವಾಡ: ಸಂವಿಧಾನದತ್ತವಾಗಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸಬೇಕು ಎಂದು ಪಪಂ ಮುಖ್ಯಾಧಿಕಾರಿ ಸಂತೋಷಕುಮಾರ ರಡ್ಡಿ ಹೇಳಿದರು. ಕಾಗವಾಡ ತಾಲೂಕಿನ ಐನಾಪುರ ಪಟ್ಟಣ ಪಂಚಾಯತಿ ವತಿಯಿಂದ ಮಾ.31 ಹಾಗೂ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆ ಅಂಗವಾಗಿ ಬೈಕ್ ರ್‍ಯಾಲಿ ನಡೆಸಿ ಮತದಾನ ಜಾಗೃತಿ ಮೂಡಿಸಿದರು.
ಸಂವಿಧಾನ ಜಾಗೃತಿ‌ ಜಾಥಾ: ಬೆಳಗಾವಿ ಜಿಲ್ಲೆಗೆ ದ್ವಿತೀಯ ಸ್ಥಾನ
ಬೆಳಗಾವಿ: ಸಂವಿಧಾನದ ಆಶಯ ಹಾಗೂ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ‌ ಸಂವಿಧಾನ‌ ಜಾಗೃತಿ ಜಾಥಾ‌ಗೆ ಬೆಳಗಾವಿ ವಿಭಾಗಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ.
.ಸರ್ಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ
ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪಿಎಂಶ್ರೀ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಶೋಕನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮರಾಠಾ ಮಂಡಳ ಪದವಿ ಕಾಲೇಜು, ಹಳೆ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ ಶಿಕ್ಷಕರ ಹಾಗೂ ಪದವೀಧರ ಸಂಘಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಶಿಬಿರ ಜರುಗಿತು.
ಸಬ್ಸಿಡಿ ಯೋಜನೆ ಫಲಾನುಭವಿಗಳಿಗೆ ಸಾಲಸೌಲಭ್ಯ ಒದಗಿಸಿ
ಬೆಳಗಾವಿ: ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಾಯಧನ ಯೋಜನೆಯಡಿ ಆಯ್ಕೆಗೊಂಡಿರುವ ಫಲಾನುಭವಿಗಳಿಗೆ ಬ್ಯಾಂಕುಗಳು ಕಡ್ಡಾಯವಾಗಿ ಸಾಲಸೌಲಭ್ಯ ನೀಡಬೇಕು. ಒಂದು ವೇಳೆ ವಿನಾಕಾರಣ ಸಾಲ ನಿರಾಕರಿಸಿದರೆ ಅಂತಹ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು.
ಕುಂದರಗಿ ಅಡವಿಸಿದ್ಧೇಶ್ವರ ರಥೋತ್ಸವ ಜಾತ್ರೆಗೆ ಚಾಲನೆ
ಗೋಕಾಕ: ತಾಲೂಕಿನ ಕುಂದರಗಿ ಅಡವಿಸಿದ್ಧೇಶ್ವರ ರಥೋತ್ಸವ ಜಾತ್ರೆ ಪ್ರಾರಂಭೋತ್ಸವಕ್ಕೆ ಮಠಾಧ್ಯಕ್ಷ ಶ್ರೀ ಅಮರಸಿದ್ಧೇಶ್ವರ ಸ್ವಾಮೀಜಿ ಪೂಜೆ ಸಲ್ಲಿಸುವ ಮೂಲಕ ಭವ್ಯ ರಥೋತ್ಸವ ಜಾತ್ರೆಗೆ ಅಧಿಕ್ರತ ಚಾಲನೆ ನೀಡಿದರು. ಜಾತ್ರೆಯ ಪ್ರತಿಯೊಂದು ಯಶಸ್ಸಿಗೆ ಸಕಲ ಭಕ್ತರು ಕೈಜೋಡಿಸಿ ಅಂಬಲಿಯೊಡೆಯ ಶ್ರೀ ಅಡವಿಸಿದ್ಧೇಶ್ವರ ಕೃಪೆಗೆ ಪಾತ್ರರಾಗುವಂತೆ ಕೋರಿದರು.
ಜಾನುವಾರು ಲಸಿಕೆಯೊಂದಿಗೆ ಮತಜಾಗೃತಿ ಪ್ರೇರಣೆ
ಹುಕ್ಕೇರಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮತದಾನದ ಅರಿವು ಮೂಡಿಸಲು ತಾಲೂಕು ಸ್ವೀಪ್ ಸಮಿತಿ ಮಹತ್ವದ ಹೆಜ್ಜೆ ಇಟ್ಟಿದ್ದು ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆ ನೀಡುವ ವೇಳೆ ಮತದಾನದ ಜಾಗೃತಿ ಮೂಡಿಸುತ್ತಿರುವುದು ಸ್ತುತ್ಯಾರ್ಹ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್. ಮಲ್ಲಾಡದ ಅಭಿಪ್ರಾಯಪಟ್ಟರು.
ಬೆಳಗಾವಿ : ಅಖಾಡಕ್ಕಿಟ್ಟ ಹೆಜ್ಜೆ ಹೊಸದು, ಬೇರು ಮಾತ್ರ ಹಳೆಯದು
ಚಿಕ್ಕೋಡಿ ಲೋಕಸಭೆ‌ ಚುನಾವಣೆಯ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಅಗಸಗಾ, ಹಂದಿಗನೂರು, ಕೇದನೂರು ಗ್ರಾಮದಲ್ಲಿ ಬೂತ್‌ ಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿದರು.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved