• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಯೋಗಿಗಳ ಮಾತುಗಳಿಂದ ಒಳ್ಳೆಯ ಸಂದೇಶ
ಐಗಳಿ: ನಾಡಿನ ಸಂತರು ಶರಣರು ಶಿವಯೋಗಿಗಳ ಮಾತುಗಳಿಂದ ನಮಗೆ ಒಳ್ಳೆಯ ಸಂದೇಶ ಹೇಳಿದ್ದಾರೆ ಎಂದು ತೆಲಸಂಗದ ವೀರೇಶ ದೇವರು ನುಡಿದರು. ಸ್ಥಳೀಯ ರಾಚೋಟೇಶ್ವರ ಸ್ವಾಮೀಜಿ ಜಾತ್ರೆಯ ನಿಮಿತ್ತ ಪ್ರಥಮ ದಿ.ಶಿವಾನುಭವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಬಸವಾದಿ ಪ್ರಮಥರು ಸಮಾನತೆ ಸಾರಿದರು. ಅಂತಹವರಲ್ಲಿ ಶಿವಯೋಗಿಗಳಾದ ಲಿಂ.ರಾಚೋಟೇಶ್ವರ ಸ್ವಾಮೀಜಿ ಕೋಡಾ ಒಬ್ಬರು. ಇವರು ಮಾಡಿದ ಅನೇಕ ಪವಾಡಗಳು ತಮಗೆಲ್ಲ ಗೊತ್ತಿದೆ. ಅವರ ಮಾರ್ಗದರ್ಶನದಲ್ಲಿ ನೀವೆಲ್ಲರೂ ನಡೆಯಿರಿ ಎಂದರು.
ಜಗತ್ತೇ ತಿರುಗಿ ನೋಡುವಂತ ಪವಿತ್ರ ನೆಲ ನಮ್ಮದು
ಬೈಲಹೊಂಗಲ: ಮಹಾರಾಣಿ ಎಂದಾಕ್ಷಣ ಯುರೋಪ್ ರಾಷ್ಟ್ರಗಳಲ್ಲಿ ಕಿರೀಟ ತೊಟ್ಟು ಅರಮನೆಯಲ್ಲಿ ವೈಭೋಗದಿಂದ ಸಿಂಹಾಸನದ ಮೇಲೆ ಕುಳಿತಿರುವವಳು ಎಂಬ ಭಾವವಿದೆ. ಆದರೆ, ನಮ್ಮ ನೆಲದಲ್ಲಿ ಮಹಾರಾಣಿ ಎಂದರೇ ತನ್ನ ಪ್ರಜೆಗಳ ರಕ್ಷಣೆಗಾಗಿ ಕಚ್ಚೆ ಕಟ್ಟಿಕೊಂಡು ಕತ್ತಿ, ಗುರಾಣಿ ಹಿಡಿದು ಧೈರ್ಯದಿಂದ ಹೋರಾಡಿದ ಬೆಳವಡಿ ಮಲ್ಲಮ್ಮ, ಕಿತ್ತೂರು ಚನ್ನಮ್ಮ, ಒನಕೆ ಓಬವ್ವ ರಾಣಿ ಅಬ್ಬಕ್ಕನಂತ ವೀರ ಮಹಿಳೆಯರು ನೆನಪಾಗುತ್ತಾರೆ ಎಂದು ಖ್ಯಾತ ವಾಗ್ಮಿ ಕುಮಾರಿ ಹಾರಿಕಾ ಮಂಜುನಾಥ ಹೇಳಿದರು.
ಕಿರು ಮೃಗಾಲಯದ ಗಂಡು ಹುಲಿ ದತ್ತು
ಗೋಕಾಕ: ಕಿತ್ತೂರ ರಾಣಿ ಚನ್ನಮ್ಮ ಕಿರು ಮೃಗಾಲಯ ಭೂತರಾಮನಹಟ್ಟಿಯಲ್ಲಿರುವ ಗಂಡು ಹುಲಿ (ಕೃಷ್ಣ)ಯನ್ನು ಮುಂಬೈ ಮೂಲದ ಮೋಹನ ವಂಸತ ಕಾಮತ ಸ್ಮರಣಾರ್ಥ ಅವರ ಮೊಮ್ಮಕ್ಕಳಾದ ಲೀಲಾ ಅನಿಲ ಕಾಮತ್, ಮೀರಾ ಅನಿಲ ಕಾಮತ ಅವರು 2024ನೇ ಸಾಲಿಗೆ ದತ್ತು ಪಡೆದುಕೊಂಡರು.
ಅಮೋಘ ಖೋಬ್ರಿ ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಅಥಣಿ: ಅಥಣಿ ವಿಧಾನಸಭಾ ಮತಕ್ಷೇತ್ರದ ತೆಲಸಂಗ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಅಮೋಘಸಿದ್ಧ ಖೋಬ್ರಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಆದೇಶ ಹೊರಡಿಸಿದ್ದಾರೆ.
ಮಳಗಲಿ ನೀರಿನ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು
ಬೈಲಹೊಂಗಲ: ಸಮೀಪದ ಮಳಗಲಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಬೋರವೆಲ್ ಮೋಟಾರ್ ಸುಟ್ಟು ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದನ್ನು ಗಮನಿಸಿದ ಅಧಿಕಾರಿಗಳು ಸ್ಥಳಕ್ಕೆ ಭಾನುವಾರ ಆಗಮಿಸಿ ಗ್ರಾಮಸ್ಥರಿಂದ ಸಮಸ್ಯೆ ಆಲಿಸಿದ ಸವದತ್ತಿ ಎಇಇ ಅಯ್ಯನಗೌಡರ.
ವರ್ಷ ಕಳೆದರೂ ಸಂಚಾರಕ್ಕೆ ಮುಕ್ತವಾಗದ ಐಗಳಿ- ಬಡಚಿ ರಸ್ತೆ
ಐಗಳಿ: ತಾಲೂಕಿನ ಐಗಳಿ ಗ್ರಾಮದಿಂದ ಬಡಚಿ ಗ್ರಾಮದವರೆಗಿನ ರಸ್ತೆ ಕಾಮಗಾರಿ ಆರಂಭಗೊಂಡು ವರ್ಷ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ, ಆಮೆಗತಿಯಲ್ಲಿ ಮತ್ತು ತೀರಾ ಕಳಪೆ ಮಟ್ಟದಿಂದ ನಿರ್ಮಾಣ ಮಾಡುತ್ತಿರುವ ಈ ರಸ್ತೆಯನ್ನು ಬೇಗನೆ ಅಭಿವೃದ್ಧಿಗೊಳಿಸುವುದರ ಜೊತೆಗೆ ಗುಣಮಟ್ಟದ ರಸ್ತೆ ನಿರ್ಮಿಸಬೇಕು. ತಾಲೂಕು ಆಡಳಿತ ನಿರ್ಲಕ್ಷ್ಯ ಧೋರಣೆ ತೋರಿದರೇ ಬರುವ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕರಿಸುವುದಾಗಿ ಐಗಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ದೇವೇಂದ್ರ ಬೆಳಗಲಿ ಹೇಳಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷಾರ್ಥಿಗಳಿಗೆ ಕೇಂದ್ರಗಳಲ್ಲೇ ಬಿಸಿಯೂಟ!
ಹುಕ್ಕೇರಿ: ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ತಾಲೂಕಿನಲ್ಲಿ ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ವಿತರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರಿಯಾಂಕಾ ಜಾರಕಿಹೊಳಿಗೆ ಬೆಂಬಲ
ಹುಕ್ಕೇರಿ: ತಾಲೂಕಿನ ವಿವಿಧ ಗ್ರಾಮಗಳ ದಲಿತ ಮುಖಂಡರ ನಿಯೋಗ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಬೆಂಬಲ ವ್ಯಕ್ತಪಡಿಸಿತು. ಜಾರಕಿಹೊಳಿ ಗೃಹ ಕಚೇರಿಯಲ್ಲಿ ರವಿವಾರ ತಾಲೂಕಿನ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಸಂವಿಧಾನದ ಪೀಠಿಕೆ, ಹೂ ಗುಚ್ಚ ನೀಡಿ ಸನ್ಮಾನಿಸಿದರು.
ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ಪೇದೆಯ ಅಂತ್ಯಕ್ರಿಯೆ
ಪಾಲಬಾವಿ: ಹಾಸನ ಜಿಲ್ಲೆಯ ಅರಸಿಕೆರೆ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ಪೇದೆ ಆನಂದ ಶ್ರೀಮಂತ ಹಂಜೆ(32) ಅಂತ್ಯಕ್ರಿಯೆಯನ್ನು ಆತನ ತವರೂರು ಅಳಗವಾಡಿ ಗ್ರಾಮದಲ್ಲಿ ನಡೆಸಲಾಯಿತು.
ಬದುಕಿನ ಅನುಭವ ಅಕ್ಷರ ರೂಪದಲ್ಲಿ ಹೊರತನ್ನಿ
ಬೆಳಗಾವಿ: ಪ್ರತಿಯೊಬ್ಬರ ಬದುಕಿನಲ್ಲಿ ಸಾಕಷ್ಟು ಅನುಭವಗಳು ಮೂಡುತ್ತವೆ. ಆದರೆ, ಅವುಗಳನ್ನು ಅಕ್ಷರದ ರೂಪದಲ್ಲಿ ಹೊರತಂದಾಗ ಇದಕ್ಕೆ ಒಂದು ಅರ್ಥ ಕಲ್ಪಿಸಿದಂತಾಗುತ್ತದೆ. ಬಾಲ್ಯದಿಂದಲೇ ಓದಿನ ರುಚಿ ಪಡೆದ ನನಗೆ ಈಗಲೂ ಹವ್ಯಾಸವಾಗಿ ಮುಂದುವರಿದಿದೆ ಎಂದು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಹೇಳಿದರು.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved