• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡಿ ಮತಕೇಳಿ: ಸತೀಶ ಜಾರಕಿಹೊಳಿ
ಲೋಕಸಭೆ ಚುನಾವಣೆ ನಿಮಿತ್ತ ಗುರುವಾರ ಸಂಕೇಶ್ವರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಕೇವಲ ಪಾಕಿಸ್ತಾನ, ರಾಮ ಮಂದಿರ ಮತ್ತು ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದೆ. ಆದರೆ ನಾವು ರಾಜ್ಯದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.
ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳ ಜತೆ ಸಿಎಂ ಸಭೆ
ಬೆಂಗಳೂರು: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾದ ಮರುದಿನವೇ ಕ್ಷೇತ್ರಗಳಲ್ಲಿ ಗೆಲ್ಲುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿದ್ಧತಾ ಸಭೆ ನಡೆಯಿತು.
ಸ್ವೀಪ್ ಚಟುವಟಿಕೆ ಪರಿಣಾಮಕಾರಿ ಅನುಷ್ಠಾನಗೊಳಿಸಿ: ರಾಹುಲ್‌ ಶಿಂಧೆ
ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಹಾಗೂ ಮತದಾರರಲ್ಲಿ ನೈತಿಕ ಮತದಾನದ ಕುರಿತು ಜಾಗೃತಿ ಮೂಡಿಸುವುದರ‌ ಜೊತೆಗೆ ಸ್ವಿಪ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯೂ ಆಗಿರುವ ಜಿಪಂ ಸಿಇಒ ರಾಹುಲ್‌ ಶಿಂಧೆ ತಿಳಿಸಿದರು.
ನಮಗೆ ಅಭ್ಯರ್ಥಿ ಮುಖ್ಯವಲ್ಲ ಬಿಜೆಪಿ ಗೆಲುವು ಮುಖ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಕಲ್ಲೋಳಿ ಸೌಹಾರ್ದ ಸಹಕಾರಿ ಬ್ಯಾಂಕಿನ ಸಭಾಗೃಹದಲ್ಲಿ ಜರುಗಿದ ಅರಭಾವಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಬೆಳಗಾವಿ ಲೋಕಸಭೆಗೆ ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಸರಣಿ ಕಳ್ಳತನ, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಅಥಣಿ: ಪಟ್ಟಣದ ಜತ್ತ ರಸ್ತೆಗೆ ಹೊಂದಿಕೊಂಡಂತೆ ಇರುವ ಅಂಗಡಿಗಳಲ್ಲಿ ರಾತ್ರಿ ವೇಳೆ ಮುಸುಕುಧಾರಿ ಕಳ್ಳನೊಬ್ಬ ಕೈಚಳಕ ಪ್ರದರ್ಶಿಸಿ ಲಕ್ಷಾಂತರ ರೂಪಾಯಿ ದೋಚಿರುವ ಘಟನೆ ನಡೆದಿದೆ.
ಧರ್ಮ, ದೇವರು ಹೆಸರಿನಲ್ಲಿ ದಾರಿ ತಪ್ಪಿಸುತ್ತಿರುವ ಬಿಜೆಪಿ: ಮೃಣಾಲ್‌ ಹೆಬ್ಬಾಳಕರ್
ಯರಗಟ್ಟಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬೆಳಗಾವಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಈಗಾಗಲೇ ಯಶಸ್ವಿಯಾಗಿದೆ. ಎಲ್ಲೂ ಲಂಚದ ಹಾವಳಿ ಇಲ್ಲದೆ ಗೃಹ ಲಕ್ಷ್ಮೀ ಯೋಜನೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಕಾಂಗ್ರೆಸ್ ಸಂವಿಧಾನ ಬದ್ಧವಾಗಿ ಚುನಾವಣೆ ಎದುರಿಸಿದರೆ, ಬಿಜೆಪಿ ಧರ್ಮ, ದೇವರು ಎಂದು ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.
ಅಥಣಿ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ
ಅಥಣಿ ತಾಲೂಕು ಪಂಚಾಯತಿ ಕಾರ್ಯಾಲಯಕ್ಕೆ ಜಿಪಂ ಯೋಜನಾ ನಿರ್ದೇಶಕ ಡಾ.ಎಂ. ಕೃಷ್ಣಾರಾಜ ಭೇಟಿ ನೀಡಿ ಕಡ್ಡಾಯ ಮತದಾನ ಜಾಗೃತಿ ಅಭಿಯಾನ ಕುರಿತು ಸ್ವೀಪ್ ಸಮಿತಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ತಮಗೆ ಸೂಕ್ತವಾದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು. ಸ್ವೀಪ್ ಸಮಿತಿಯ ಎಲ್ಲ ಸದಸ್ಯರು ಮತದಾನ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಬಾಕಿ ಹಣ ಪಾವತಿಸದಿದ್ದರೆ ಕಾರ್ಖಾನೆಗೆ ಮುತ್ತಿಗೆ: ರೈತರ ಎಚ್ಚರಿಕೆ
ಮಾ.28ರೊಳಗೆ ಪ್ರಸಕ್ತ ಹಂಗಾಮಿನ ಬಿಲ್ ಹಾಗೂ ಹಳೇ ಬಾಕಿ ಪ್ರತಿಟನ್ ಕಬ್ಬಿನ ₹ 394 ಪಾವತಿಸದಿದ್ದರೆ ರೈತರೆಲ್ಲ ಸೇರಿ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ರೈತರು ಗುರುವಾರ ಸ್ಥಳೀಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ.
ಮತ್ತೊಮ್ಮೆ ಮೋದಿ ಪ್ರಧಾನಿಯಾಗಿಸಲು ಕಾರ್ಯಪ್ರವೃತ್ತರಾಗಿ: ಸಂಜಯ ಪಾಟೀಲ
ಗೋಕಾಕ: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜರುಗಿದ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಳದಿಂದ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಬಿಜೆಪಿಯ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ 3ನೇ ಬಾರಿಗೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಗುರಿಯೊಂದಿಗೆ ಕಾರ್ಯಕರ್ತರು ಕಾರ್ಯಪ್ರವೃತ್ತರಾಗುವಂತೆ ಹೇಳಿದರು.
ಐಗಳಿ ಅಪ್ಪಯ್ಯ ಸ್ವಾಮಿಗಳ ಅದ್ಧೂರಿ ರಥೋತ್ಸವ
ಐಗಳಿ: ಮಹಾತಪಸ್ವಿ ಪೂಜ್ಯ ಅಪ್ಪಯ್ಯ ಸ್ವಾಮಿ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಗುರುವಾರ ರಥೋತ್ಸವ ಅದ್ಧೂರಿಯಾಗಿ ಜರುಗಿತು.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved