• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
20 ಶಾಸಕರ ಮನೆಯಲ್ಲಿ ಮೀಸಲಾತಿ ಹೋರಾಟ

 ಈಗ ಚುನಾವಣೆ ಮುಗಿದಿದೆ, ಮತ್ತೆ ನಮ್ಮ ಹೋರಾಟವನ್ನು ಪ್ರಾರಂಭಿಸಲಾಗುವುದು. ಮುಂದಿನ ಹೋರಾಟದ ಕುರಿತು ಉಳವಿ ಕ್ಷೇತ್ರದಲ್ಲಿ ಎರಡು ದಿನಗಳ ಸಂಕಲ್ಪ ಸಭೆ ಮಾಡಿ ಯೋಜನೆ ರೂಪಿಸಿದ್ದೇವೆ. ನಮ್ಮ ಸಮುದಾಯದ 20 ಜನ ಶಾಸಕರ ಮನೆಯಲ್ಲಿ ಮೀಸಲಾತಿ ಹೋರಾಟ ಮಾಡುತ್ತೇವೆ. ನಂತರ ಅವರು ವಿಧಾನಸಭೆಯಲ್ಲಿ ಮಾತನಾಡಬೇಕು.

ದ್ಯಾಮವ್ವನ ಮೂರ್ತಿ ಸೃಷ್ಟಿಸಿದ ಆತಂಕ
ಮೂರ್ತಿ ಸೃಷ್ಟಿಸಿದ ಆತಂಕ, ಮೂರ್ತಿ ಇಟ್ಟು ಹೋಗಿದ್ದ ಅಪರಿಚಿತರು, ಚಕ್ಕಡಿಯಲ್ಲಿದ್ದ ದೇವಿ ಮೂರ್ತಿ, ಸ್ಥಳೀಯರಲ್ಲಿ ಆತಂಕ
ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಲು ಆಗ್ರಹ

 ಅವ್ಯವಹಾರ ಆರೋಪದ ಮೇಲೆ ತೋಟಗಾರಿಕೆ ಇಲಾಖೆಯಲ್ಲಿ ಇತ್ತೀಚೆಗೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಕ್ರಮ ಸರಿಯಾದುದಲ್ಲ. ಆದ್ದರಿಂದ ಅಮಾನತು ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶನಿವಾರ ರೈತರು ತೋಟಗಾರಿಕೆ ಇಲಾಖೆಯ ಉಪನಿರ್ದೆಶಕರಿಗೆ ಮನವಿ ಸಲ್ಲಿಸಿದರು.

ಜೂನ್‌ ಅಂತ್ಯಕ್ಕೆ ಆಡಳಿತಕ್ಕೆ ಚುರುಕು: ಸತೀಶ್‌

 ಜೂನ್‌ ಅಂತ್ಯದೊಳಗೆ ಮಹಾನಗರ ಪಾಲಿಕೆ, ಕೆಡಿಪಿ ಸೇರಿದಂತೆ ಪ್ರತಿ ಇಲಾಖೆಗಳ ಸಭೆಗಳನ್ನು ನಡೆಸಿ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ತಿರುಪತಿ ಮಾದರಿ ಯಲ್ಲಮ್ಮನಗುಡ್ಡ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ಸವದತ್ತಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾಗಿರುವ ತಿರುಪತಿ ಮತ್ತು ಶ್ರೀಶೈಲ ಮಾದರಿಯಲ್ಲಿ ಸುಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಿ ಮಂದಿರವನ್ನೂ ಅಭಿವೃದ್ಧಿಪಡಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಸಂಸದ ಜಗದೀಶ ಶೆಟ್ಟರ್ ಭರವಸೆ ನೀಡಿದರು. ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಕುಟುಂಬ ಸಮೇತ ಆಗಮಿಸಿ ದೇವಿ ದರ್ಶನ ಪಡೆದರು.
ಡಿಸಿಎಂ ಹುದ್ದೆ ಕೇಳಿಲ್ಲ, ಬೇಡಿಕೆ ಇಟ್ಟಿಲ್ಲ
ಕನ್ನಡಪ್ರಭ ವಾರ್ತೆ ಬೆಳಗಾವಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರ ಪ್ರಸ್ತುತ ಅವಶ್ಯಕತೆ ಇಲ್ಲ. ನಾವ್ಯಾರೂ ಡಿಸಿಎಂ ಹುದ್ದೆ ಕೇಳಿಲ್ಲ. ಬೇಡಿಕೆಯನ್ನೂ ಇಟ್ಟಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ಮೊದಲು ಡಿಸಿಎಂ ಹುದ್ದೆ ಕೇಳಿದ್ದೇವು. ಆದರೆ, ಈಗ ಡಿಸಿಎಂ ಹುದ್ದೆ ಅವಶ್ಯಕತೆ ಇಲ್ಲ.
ಜಮೀನಿಗಾಗಿ ತಮ್ಮನನ್ನೇ ಕೊಂದ ಸಹೋದರ
ಕನ್ನಡಪ್ರಭ ವಾರ್ತೆ ಬೆಳಗಾವಿ ಜಮೀನು ಮಾರಾಟ ಮಾಡುವುದು ಬೇಡ ಎಂದಿದ್ದ ತಮ್ಮನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಸಹೋದರ, ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು 8 ಜನರನ್ನು ಹಾರೂಗೇರಿ ಪೊಲೀಸರು ಬಂಧಿಸಿದ್ದಾರೆ.ರಾಯಬಾಗ ತಾಲೂಕಿನ ಸುಲ್ತಾನಪೂರ ಗ್ರಾಮದ ಈರಪ್ಪಾ ಅಲಗೊಂಡ ಚೌಗಲಾ ಹತ್ಯೆಗೀಡಾದ ವ್ಯಕ್ತಿ.
ಶಾಂತಿಯಿಂದ ಹಬ್ಬ ಆಚರಣೆಗೆ ಸೂಚನೆ
ಕನ್ನಡಪ್ರಭ ವಾರ್ತೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹನುಮಂತ ದೇವರ ಓಕುಳಿ ಹಾಗೂ ಬಕ್ರೀದ್ ಹಬ್ಬವನ್ನು ಸ್ಥಳೀಯ ಸರ್ವ ಸಮಾಜ ಬಾಂಧವರು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಕುಲಗೋಡ ಪೊಲೀಸ್ ಠಾಣೆ ಪಿಎಸ್‌ಐ ಬಿ.ಆನಂದ ಸೂಚನೆ ನೀಡಿದರು.
ಅಪರಾಧಿಗಳ ಪತ್ತೆಗೆ ಫೊರೆನ್ಸಿಕ್‌ ವಿಜ್ಞಾನ ಅಗತ್ಯ
ಕನ್ನಡಪ್ರಭ ವಾರ್ತೆ ಬೈಲಹೊಂಗಲಯಾಂತ್ರಿಕ ಲೋಕದಲ್ಲಿ ನಡೆಯುವ ಅಪರಾಧಗಳನ್ನು ಆಧುನಿಕ ತಂತ್ರಜ್ಞಾನದಿಂದ ತನಿಖೆ ಮಾಡಿ ನಿಖರವಾದ ಅಪರಾಧಿಗಳನ್ನು ಕಂಡುಹಿಡಿಯಲು ಫೊರೆನ್ಸಿಕ್‌ ವಿಜ್ಞಾನ ಮಹತ್ವದ್ದಾಗಿದೆ ಎಂದು ಸಂಪನ್ಮೂಲದ ವ್ಯಕ್ತಿ ಫಣೀಂದ್ರ ಬಿ.ಎನ್‌. ಹೇಳಿದರು.
ಕಂದಾಯ ಇಲಾಖೆ ಚುರುಕುಗೊಳಿಸಿ, ಸೇವೆ ನೀಡಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಕಂದಾಯ ಇಲಾಖೆಯಲ್ಲಿನ ಪ್ರಕರಣಗಳ ತ್ವರಿತ ವಿಲೇವಾರಿ, ಸರ್ಕಾರಿ ಜಮೀನು ಅತಿಕ್ರಮಣ ತಡೆಗೆ ಲ್ಯಾಂಡ್‌ ಬೀಟ್‌ ವ್ಯವಸ್ಥೆ ಸೇರಿದಂತೆ ಕಂದಾಯ ಇಲಾಖೆಯ ಪ್ರತಿಯೊಂದು ಕೆಲಸಗಳನ್ನು ಚುರುಕುಗೊಳಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved