• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ
ಮೂಡಲಗಿ ಪಟ್ಟಣದ ತಾಪಂ ಕಾರ್ಯಲಯದಲ್ಲಿ ಅರಭಾವಿ ಮತಕ್ಷೇತ್ರದ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿಗೆ ಚಾಲನೆ ನೀಡಲಾಯಿತು.
ದಿ.ಉಮೇಶ ಕತ್ತಿ ಅವರ ಜನ್ಮ ದಿನ: ಉಚಿತ ಆರೋಗ್ಯ ತಪಾಸಣೆ ಶಿಬಿರ
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಗುರುವಾರ ಮಾಜಿ ಸಚಿವ ದಿ.ಉಮೇಶ ಕತ್ತಿ ಅವರ ಜನ್ಮ ದಿನದ ನಿಮಿತ್ತ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ರೈತರಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತಪರ ಸಂಘಟನೆಗಳ ನೇತೃತ್ವದಲ್ಲಿ ರೈತರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸೇವಾ ಭಾವನೆಯಿಂದ ಸುಸ್ಥಿರ ಸಮಾಜ ನಿರ್ಮಾಣ
ಬೆಳಗಾವಿ ವಿತಾವಿಯ ಆವರಣದಲ್ಲಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪ್ರೇಕ್ಷಾಗೃಹದಲ್ಲಿ ಗುರುವಾರ ವಿತಾವಿ ಮಹಿಳಾ ಘಟಕದ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸ್ಥಿತಪ್ರಜ್ಞ ಸಶಕ್ತಿ ಸಮಾರೋಪ ಕಾರ್ಯಕ್ರಮದಲ್ಲಿ ಪದ್ಮಶ್ರೀ, ರಾಮನ್ ಮ್ಯಾಗ್ಸಸ್ಸೆ ಪ್ರಶಸ್ತಿ ಪುರಸ್ಕೃತೆ ಹಾಗೂ ಭಗಿನಿ ಗ್ರಾಮೀಣ ವಿಜ್ಞಾನ ನಿಕೇತನದ ಸಂಸ್ಥಾಪಕಿ ನೀಲಿಮಾ ಮಿಶ್ರಾ ಮಾತನಾಡಿದರು.
ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಬಿಜೆಪಿಗೆ ಸೇರ್ಪಡೆ
ಬೈಲಹೊಂಗಲ: ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ.ಟಿ.ರವಿ ನೇತೃತ್ವದಲ್ಲಿ ಬೈಲಹೊಂಗಲದ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಬಿಜೆಪಿಗೆ ಸೇರ್ಪಡೆಗೊಂಡರು.
ಅಥಣಿ ಪೂರ್ವದ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಲ್ಬಣ
ಅಥಣಿ ತಾಲೂಕಿನಲ್ಲಿ ಬೇಸಿಗೆ ಆರಂಭವಾಗುವ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ಸರ್ಕಾರ ಈಗಾಗಲೇ ಅಥಣಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿ ಮೂರು ತಿಂಗಳಾದರೂ ಯಾವುದೇ ಬರ ಪರಿಹಾರ ಬಂದಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮಮಟ್ಟದ ಅಧಿಕಾರಿಗಳಿಗೆ ಮೇಲಧಿಕಾರಿಗಳು ಅನುಮತಿ ನೀಡದೆ ಇರುವುದು ತೋಟದ ವಸತಿ ಜನರಿಗೆ ಸಕಾಲಕ್ಕೆ ನೀರು ಸರಬರಾಜು ಸಾಧ್ಯವಾಗುತ್ತಿಲ್ಲ. ಇದು ಜನಾಕ್ರೋಶಕ್ಕೆ ಕಾರಣವಾಗಿದೆ.
ಕುಡಿಯುವ ನೀರಿನ ಸಮಸ್ಯೆ ಆಗದಂತೆ ನಿಗಾ ವಹಿಸಿ: ಲಕ್ಷ್ಮಣ ಸವದಿ
ಅಥಣಿ ಪಟ್ಟಣದ ತಾಪಂ ಸಭಾಂಗಣದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಬೇಸಿಗೆ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ಅಗತ್ಯವಿರುವ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರನ್ನು ಟ್ಯಾಂಕರ್ ಗಳ ಮೂಲಕ ಒದಗಿಸುವ ವ್ಯವಸ್ಥೆ ಕಲ್ಪಿಸಬೇಕು. ನೀರಿನ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಧಿಕಾರಿಗಳು ಈಗಿನಿಂದಲೇ ಜಾಗೃತಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
31ಕ್ಕೆ ಬೆಳಗಾವಿಯಲ್ಲಿ ಅಹಿಂಸಾ ರನ್ ಮ್ಯಾರಥಾನ್‌
ಜೈನ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಜೇಶನ್‌ ಜಿತೋ ಲೇಡೀಜ್‌ ವಿಂಗ್‌ ವತಿಯಿಂದ ಮಾ.31ರಂದು ಬೆಳಗಾವಿಯಲ್ಲಿ ಅಹಿಂಸಾ ರನ್ ಮ್ಯಾರಥಾನ್‌ ಓಟ ಆಯೋಜಿಸಲಾಗಿದೆ ಎಂದು ಜಿತೋ ಲೇಡೀಜ್‌ ವಿಂಗ್‌ ಅಧ್ಯಕ್ಷೆ ಮಾಯಾ ಜೈನ ಹೇಳಿದರು.
ರಾಷ್ಟ್ರ ನಿರ್ಮಾಣಕ್ಕೆ ಚಂದ್ರಶೇಖರ್‌ ಆಜಾದ್‌ ಮಹತ್ತರ ಕೊಡುಗೆ: ಯೋಗೇಶ್ ಭಂಡಾರಿ
ಚಿಕ್ಕೋಡಿ ಪಟ್ಟಣದ ಕೆ.ಎಲ್.ಇ ಸಂಸ್ಥೆಯ ಸಿ.ಬಿ.ಕೋರೆ ಬಹುತಾಂತ್ರಿಕ ಮಹಾವಿದ್ಯಾಲಯ ಮತ್ತು ರಾಷ್ಟ್ರೋತ್ಥಾನ ಪರಿಷತ್‌, ಬೆಂಗಳೂರು ಹಾಗೂ ಅಭ್ಯುದಯ ಟ್ರಸ್ಟ್ (ಸಂಕಲ್ಪನಾ-2047) ಸಹಯೋಗದಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ವಿಷಯದ ಮೇಲೆ ಹಮ್ಮಿಕೊಂಡ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮೂಲಭೂತ ಸೌಲಭ್ಯವುಳ್ಳ ಶಾಲಾ ಕಟ್ಟಡ ನಿರ್ಮಾಣ
ರಾಯಬಾಗ: ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಮಕ್ಕಳಿಗೆ ಒಳ್ಳೆ ಗುಣಮಟ್ಟದ ಶಿಕ್ಷಣ ದೊರೆಯಲು ಎಲ್ಲ ಮೂಲಭೂತ ಸೌಲಭ್ಯವುಳ್ಳ ಶಾಲೆ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು. ತಾಲೂಕಿನ ಕೆಂಪಟ್ಟಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಲೋಕೋಪಯೋಗಿ ಇಲಾಖೆಯ ನಬಾರ್ಡ್‌ ಆರ್‌ಐಡಿಎಫ್‌ ಯೋಜನೆಯಡಿ ಮಂಜೂರಾದ ₹1.55 ಕೋಟಿ ಅನುದಾನದಲ್ಲಿ 10 ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನೂತನ ಶಾಲೆ ಕಟ್ಟಡ ಸಂಕೀರ್ಣದಲ್ಲಿ ವಿದ್ಯಾರ್ಥಿಗಳಿಗೆ ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ, ಮುಖ್ಯೋಪಾಧ್ಯಾಯರ ಕೊಠಡಿ ಸೇರಿದಂತೆ ಹೈಟೆಕ್ ಶೌಚಾಲಯ ನಿರ್ಮಿಸಲಾಗುವುದು. ಇಲ್ಲಿನ ವಿದ್ಯಾರ್ಥಿಗಳು ಒಳ್ಳೆ ಶಿಕ್ಷಣ ಪಡೆದು ಶಾಲೆಗೆ, ಗ್ರಾಮಕ್ಕೆ ಕೀರ್ತಿ ತರಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ, ಗುಣಮಟ್ಟದ ಶಿಕ್ಷಣ ನೀಡಬೇಕು.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 390
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved