• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರ ಫ್ರಿಡ್ಜ್‌ಗೆ ಭಾರೀ ಡಿಮ್ಯಾಂಡ್‌
ಅಥಣಿ: ಆಧುನಿಕ ಜೀವನಶೈಲಿಯ ಭರಾಟೆಯಲ್ಲಿ ಮಣ್ಣಿನ ಮಡಿಕೆಗಳು ಕಣ್ಮರೆಯಾಗಿ ಸ್ಟೀಲ್, ಅಲ್ಯೂಮಿನಿಯಂ, ಪ್ಲಾಸ್ಟಿಕ್, ಫೈಬರ್ ಪಾತ್ರೆಗಳು ಮಾರುಕಟ್ಟೆ ಆವರಿಸಿವೆ. ಮಣ್ಣಿನ ಮಡಿಕೆಗೆ ಬೇಡಿಕೆ ಕುಸಿದು ಈ ಕಸಬು ನಂಬಿ ಬದುಕುತ್ತಿದ್ದ ಕುಂಬಾರರಲ್ಲಿ ಚಿಂತೆ ಆವರಿಸಿತ್ತು. ಆದರೆ, ಈ ವರ್ಷ ಮಳೆಯ ಕೊರತೆಯಿಂದ ತಾಪಮಾನ ಹೆಚ್ಚಿದ್ದು, ಬಿಸಿಲಿನ ತಾಪಕ್ಕೆ ಬಸವಳಿದಿರುವ ಜನತೆ ಮಡಿಕೆ ಮೊರೆ ಹೋಗಿದ್ದಾರೆ. ಬಡವರ ಫ್ರಿಡ್ಜ್‌ಗಳು ಎಂದೇ ಕರೆಯಲ್ಪಡುವ ಮಣ್ಣಿನ ಮಡಿಕೆಯ ವ್ಯಾಪಾರದಲ್ಲಿ ಚೇತರಿಕೆ ಕಂಡು ಬಂದಿದ್ದು, ಕುಂಬಾರರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಮಹಿಳೆಯರಿಗೆ ಜಾರಿಗೆ ತಂದ ಯೋಜನೆ ಸದುಪಯೋಗವಾಗಲಿ
ಬೈಲಹೊಂಗಲ: ಮಹಿಳೆಯರ ಸಬಲೀಕರಣ ಹಾಗೂ ಸರ್ಕಾರದ ಯೋಜನೆಗಳನ್ನು ಮಹಿಳೆಯರಿಗೆ ಜಾರಿಗೆ ತಂದಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಪುರಸಭೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಶೇ.50 ರಷ್ಟು ಮತ್ತು ಶೇ.33 ರಷ್ಟು ಕಾಯ್ದಿರಿಸಲಾಗಿದೆ. ಈ ಬಗ್ಗೆ ಮಹಿಳೆಯರು ಪಾಲ್ಗೊಂಡು ಸಬಲೀಕರಣಗೊಳ್ಳಬೇಕು ಎಂದು ಮನವಿ ಮಾಡಿದರು.
ಗುರುವಿನ ಸೇವೆಯಿಂದ ಗುರು ಕೃಪಾ: ರಾಮಕೃಷ್ಣ ಮಹಾರಾಜರು
ಐಗಳಿ: ಗುರುವಿನ ಸೇವಾ ಮಾಡುವುದರಿಂದ ಗುರು ಕೃಪಾ ಆಗಲು ಸಾಧ್ಯ. ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆದು ನಿಮ್ಮ ಸುಂದರ ಬದುಕನ್ನು ರೂಪಿಸಿಕೊಳ್ಳಿರಿ ಎಂದು ಯಲ್ಲಟ್ಟಿಯ ರಾಮಕೃಷ್ಣ ಮಹಾರಾಜರು ನುಡಿದರು. ಸ್ಥಳೀಯ ಸದ್ಗುರು ನರಸಿಂಹೇಶ್ವರ ಮಹಾರಾಜರ 45ನೇ ನಾಮಸಪ್ತಾಹ ಹಾಗೂ ಮಾಜಿ ಸೈನಿಕ, ನಿವೃತ್ತ ಶಿಕ್ಷಕ, ರೈತರ ಸನ್ಮಾನ ನೆರವೇರಿಸಿ ಮಾತನಾಡಿದ ಅವರು, ನರಸಿಂಹೇಶ್ವರ ಮಹಾರಾಜರು ಒಬ್ಬ ವ್ಯಕ್ತಿಯಲ್ಲ ಅದು ಒಂದು ಶಕ್ತಿ. ಅವರು ಮಾತಾಡಿದಂತೆ ಅದು ಆಗುತ್ತಿತ್ತು. ಅವರ ಮೇಲೆ ನಂಬಿಕೆಯಿಟ್ಟು ಅವರನ್ನು ಆರಾಧಿಸಿದರೇ ನೀವು ಇಟ್ಟ ಗುರಿ ತಲುಪಲು ಸಾಧ್ಯ.
ಗಡಿ ಆಯೋಗದ ಕಚೇರಿ ಸುವರ್ಣಸೌಧದಲ್ಲಿ ಸ್ಥಾಪನೆ ಶೀಘ್ರ
ಸಾರ್ವಜನಿಕರು, ಕನ್ನಡಪರ ಸಂಘಟನೆಗಳ ಬೇಡಿಕೆಯಂತೆ ಗಡಿ ಹಾಗೂ ನದಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸ್ಥಳೀಯ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಲು ಅನುಕೂಲವಾಗುವಂತೆ ಗಡಿ ಆಯೋಗದ ಕಚೇರಿಯೊಂದನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ಥಾಪಿಸಲಾಗುವುದು ಎಂದು ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ ಹೇಳಿದರು.
ಕುಟುಂಬದಲ್ಲಿ ಸ್ತ್ರೀಯರ ಪಾತ್ರ ಅತೀ ಮುಖ್ಯ: ಜಿಪಂ ಸಿಇಒ ಶಿಂಧೆ
ಬೆಳಗಾವಿ: ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆ ಇರುತ್ತಾಳೆ. ಈಗಿನ ಪ್ರಸ್ತುತ ಸಮಾಜದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮದೆ ಆದ ಛಾಪು ಮೂಡಿಸಿದ್ದಾರೆ. ಎಲ್ಲ ಸ್ತ್ರೀಯರ ಪಾತ್ರ ಕುಟುಂಬದಲ್ಲಿ ಅತೀ ಮುಖ್ಯ ವಾಗಿದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು. ನಗರದ ಹಳೆ ಜಿಪಂ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿಕ್ಕೋಡಿಯಿಂದ ಹಾಲಿ ಸಂಸದ ಜೊಲ್ಲೆ ಕಣಕ್ಕೆ
ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟವಾಗಿದ್ದು, ಚಿಕ್ಕೋಡಿ ಕ್ಷೇತ್ರದಿಂದ ನಿರೀಕ್ಷೆಯಂತೆಯೇ ಹಾಲಿ ಸಂಸದ ಅಣ್ಣಸಾಹೇಬ ಜೊಲ್ಲೆ ಅವರಿಗೆ ಟಿಕೆಟ್‌ ಸಿಕ್ಕಿದೆ. ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಚಿಕ್ಕೋಡಿ ಹಾದಿ ಸುಗಮವಾಗಿದ್ದರೇ ಬೆಳಗಾವಿ ಹಾದಿ ಮತ್ತೆ ಕಗ್ಗಂಟಾಗಿದೆ. ಬೆಳಗಾವಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುವುದು ತೀವ್ರ ಕುತೂಹಲ ಕೆರಳಿಸಿದೆ.
ಅನುಮತಿ ಇಲ್ಲದೇ ಬೋರ್‌ವೆಲ್‌ ಕೊರೆದರೆ ₹10 ಸಾವಿರ ದಂಡ
ಬೆಳಗಾವಿ: ದಂಡು ಮಂಡಳಿ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೇ ಬೋರ್‌ವೆಲ್‌ ಕೊರೆದಲ್ಲಿ ₹10 ಸಾವಿರ ದಂಡ ವಿಧಿಸಲಾಗುವುದು ಎಂದು ದಂಡು ಮಂಡಳಿ ಅಧ್ಯಕ್ಷ ಹಾಗೂ ಬ್ರಿಗೇಡಿಯರ್‌ ಜಯದೀಪ ಮುಖರ್ಜಿ ಎಚ್ಚರಿಕೆ ನೀಡಿದರು. ನಗರದ ದಂಡುಮಂಡಳಿ ಸಭಾಂಗಣದಲ್ಲಿ ಬುಧವಾರ ನಡೆದ ದಂಡುಮಂಡಳಿ ಸಾಮಾನ್ಯ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಬೇಸಿಗೆ ಕಾಲದಲ್ಲಿ ದಂಡುಮಂಡಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲಾಗುವುದು.
ಮಹಿಳೆ ಅಬಲೆಯಲ್ಲ ಸಬಲೆ: ಡಾ.ಮೈತ್ರೇಯಿಣಿ
ಬೆಳಗಾವಿ: ಮಹಿಳೆ ಎಲ್ಲ ಕ್ಷೇತ್ರದಲ್ಲೂ ಮುಂದುವರಿಯುತ್ತಿದ್ದಾಳೆ. ಪ್ರಸ್ತುತ ಶೋಷಣೆ ತಡೆಯಲು ಎಲ್ಲ ಮಹಿಳೆಯರು ದಿಟ್ಟ ಮನಸ್ಸಿನಿಂದ ಒಗ್ಗಟ್ಟಾಗಿ ಹೋರಾಡಬೇಕು ಎಂದು ಸಾಹಿತಿ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.
ಕನ್ನಡ ನಾಮಫಲಕ: ಗೋಕಾಕದಲ್ಲಿ ಕರವೇ ಜಾಗೃತಿ ಜಾಥಾ
ಗೋಕಾಕ: ರಾಜ್ಯ ಸರ್ಕಾರದ ಆದೇಶದನ್ವಯ ನಗರದ ಅಂಗಡಿ, ಮುಂಗಟ್ಟುಗಳ ಮೇಲೆ ಅಳವಡಿಸಿರುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕ ಮಂಗಳವಾರ ನಗರದಲ್ಲಿ ಜಾಗೃತಿ ಜಾಥಾ ಹಮ್ಮಿಕೊಂಡು ಅಂಗಡಿ, ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಅಳವಡಿಸಿದ ಅಂಗಡಿ ಮಾಲೀಕರಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಬಾಲ್ಯ ವಿವಾಹ ವಿರೋಧಿಸಿದ ಪತ್ನಿಯ ಕೈಕಾಲು ಮುರಿದ ಕಿರಾತಕ
ಬೈಲಹೊಂಗಲ: ಮಗಳ ಭವಿಷ್ಯ ಉಜ್ವಲಗೊಳಿಸುವುದೇ ತಂದೆ-ತಾಯಿಗಳ ಕನಸಾಗಿರುತ್ತದೆ. ಆದರೆ, ಇಲ್ಲೊಬ್ಬ ಕಿರಾತಕ ತಂದೆಯೊಬ್ಬ ಆಸ್ತಿಯ ದುರಾಸೆಗೆ ಮಗಳ ಭವಿಷ್ಯವನ್ನೇ ಹಾಳು ಮಾಡಲು ಮುಂದಾಗಿದ್ದು, ಇದನ್ನು ಪ್ರಶ್ನಿಸಿದ ಪತ್ನಿಯ ಕೈಕಾಲು ಮುರಿದುಹಾಕಿದ ಘಟನೆ ಮತಕ್ಷೇತ್ರದ ಹಾರೂಗೊಪ್ಪ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 390
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved