• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಾವರಿ ಇಲಾಖೆ ಅಧಿಕಾರಿ ಎಳೆದಾಡಿದ ಸಂತ್ರಸ್ತರು
ಬೆಳಗಾವಿ: ನೀರಾವರಿ ಇಲಾಖೆಯಿಂದ ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಪರಿಹಾರ ನೀಡಲು ಉದಾಸೀನ ತೋರುತ್ತಿರುವ ಅಧಿಕಾರಿಗಳ ನಡೆಗೆ ಬೇಸತ್ತ ಸಂತ್ರಸ್ತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಮಂಗಳವಾರ ಕಚೇರಿಗೆ ಆಗಮಿಸಿದ ನೀರಾವರಿ ಇಲಾಖೆ ಎಂಡಿ ರಾಜೇಶ ಅಮ್ಮಿನಭಾವಿ ಅವರನ್ನು ಸಂತ್ರಸ್ತರು ಎಳೆದಾಡಿದ ಪ್ರಸಂಗ ನಡೆಯಿತು.
ಬರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ
ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರ ಭೀಕರ ಬರಗಾಲ ನಿಯಂತ್ರಣ ಮಾಡಲು ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ಆಕ್ರೋಶ ವ್ಯಕ್ತಪಡಿಸಿದರು.
ಭಾರತೀಯ ಸಂಪ್ರದಾಯದಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನ
ಅಥಣಿ: ಹೆಣ್ಣು ಶಕ್ತಿ ಸ್ವರೂಪಿಣಿಯಾಗಿದ್ದು, ಭಾರತೀಯ ಸಂಪ್ರದಾಯದಲ್ಲಿ ಪೂಜ್ಯನಿಯ ಸ್ಥಾನ ಹೊಂದಿದ್ದಾಳೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ ಇಂದು ಸ್ವಾತಂತ್ರ್ಯ ಹಾಗೂ ಸಮಾನತೆ ಸಾಧಿಸಿದ್ದಾಳೆ.ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ಪುರುಷರಷ್ಟೇ ಸಮಾಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಪರಿಹಾರಕ್ಕೆ ಆಗ್ರಹಿಸಿ ರೈತರ ಧರಣಿ
ಬೆಳಗಾವಿ: ಹಿಡಕಲ್ ಡ್ಯಾಮ್ ಹಿನ್ನೀರಿಗೆ ಜಮೀನು ಕಳೆದುಕೊಂಡ ರೈತರಿಗೆ ನೀರಾವರಿ ಇಲಾಖೆಯಿಂದ ಪರಿಹಾರ ಕೊಡುವಂತೆ ಆಗ್ರಹಿಸಿ ಇಲ್ಲಿನ ನೂರಾರು ರೈತರು ಸೋಮವಾರ ಚನ್ನಮ್ಮ‌ ವೃತ್ತದಲ್ಲಿ ಎತ್ತಿನ ಗಾಡಿಯೊಂದಿಗೆ ಬೃಹತ್ ಪ್ರತಿಭಟನೆ ನಡೆಸಿ ನೀರಾವರಿ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಬರಗಾಲದ ತೀವೃತೆ ಅರಿತು ಕಾರ್ಯ ನಿರ್ವಹಿಸಿ
ಹುಕ್ಕೇರಿ: ಪ್ರಸಕ್ತ ವರ್ಷ ಬರಗಾಲ ತೀವೃವಾಗಿದೆ. ಇದರ ಗಾಂಭೀರ್ಯತೆ ಅರಿತು ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ಗ್ರಾಮೀಣ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್.ಮಲ್ಲಾಡದ ಸೂಚನೆ ನೀಡಿದರು.
ವೀರೇಶ ಕಾರ್ಯ ಶ್ಲಾಘನೀಯ: ಹುಕ್ಕೇರಿ ಶ್ರೀಗಳು
ಬೆಳಗಾವಿ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಸರ್ವ ಲೋಕ ಸೇವಾ ಫೌಂಡೇಶನ್ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವರು ಬಡ ರೋಗಿಗಳಿಗೆ ಸಹಾಯ ಮಾಡುತ್ತಿರುವ ಸೇವೆಗೆ ಶ್ರೀಗಳು ಮಹಾ ಶಿವರಾತ್ರಿಯ ಪ್ರಯುಕ್ತ ಒಂದು ಸುಸಜ್ಜಿತ ಹಾಸಿಗೆಯುಳ್ಳ ಬೆಡ್ ಹಸ್ತಾಂತರಿಸಿ ಮಾತನಾಡಿದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ.
ಮತದಾನ ಪ್ರಮಾಣ ಹೆಚ್ಚಿಸಿ: ಸಿಇಒ ಶಿಂಧೆ
ಬೆಳಗಾವಿ: ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವುದು, 2019ರ ಲೋಕಸಭಾ ಚುಣಾವಣೆಯಲ್ಲಿ ಕಡಿಮೆ ಮತದಾನದ ಮತಗಟ್ಟೆಗಳನ್ನು ಗುರುತಿಸಿ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ಅದಕ್ಕೆ ಕಾರಣಗಳನ್ನು ಹುಡುಕಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರ ಚುನಾವಣಾಧಿಕಾರಿ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.
ಬರಿದಾಗುತ್ತಿರುವ ಕೃಷ್ಣೆಯ ಒಡಲು!
ಈ ಭಾಗದ ಜನ ಹಾಗೂ ಜಾನುವಾರುಗಳ ಜೀವನಾಡಿ ಆಗಿರುವ ಕೃಷ್ಣೆಯ ಒಡಲು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಜನತೆಯಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಶಾಲಾ ಸಲಕರಣೆ, ವಿಶೇಷ ಚೇತನರಿಗೆ ಪೌಷ್ಟಿಕ ಆಹಾರ ವಿತರಣೆ
ಹುಕ್ಕೇರಿತಾಲೂಕಿನ ಹೆಬ್ಬಾಳ ಗ್ರಾಮದ ಸಾಮಾಜಿಕ ಕಾರ್ಯಕರ್ತರು ಆದ ಯುವ ಮುಖಂಡ ಅಕ್ಷಯ ವೀರಮುಖ ಅವರು ತಮ್ಮ 34ನೇ ಜನ್ಮ ದಿನವನ್ನು ವಿಭಿನ್ನ, ಸರಳ ಮತ್ತು ಸಮಾಜಮುಖಿಯಾಗಿ ಆಚರಿಸಿಕೊಳ್ಳುವ ಮೂಲಕ ಯುವ ಜನಾಂಗಕ್ಕೆ ಮಾದರಿಯಾಗಿದ್ದಾರೆ.
ಲೋಕಸಭೆ ಚುನಾವಣೆಗೆ ನಾನಾಗಲಿ, ಪುತ್ರನಾಗಲಿ ಸ್ಪರ್ಧಿಸಲ್ಲ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಿಂದ ನಾನಾಗಲಿ, ನನ್ನ ಪುತ್ರನಾಗಲಿ ಸ್ಪರ್ಧಿಸುವುದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ ಸ್ಪಷ್ಟಪಡಿಸಿದರು.
  • < previous
  • 1
  • ...
  • 312
  • 313
  • 314
  • 315
  • 316
  • 317
  • 318
  • 319
  • 320
  • ...
  • 390
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved