ಪಕ್ಷದಲ್ಲಿದ್ದುಕೊಂಡು ನಮಗೆ ಮೋಸ ಮಾಡಿ ದೂರಾದರುನಮ್ಮ ಪಕ್ಷದಲ್ಲಿದ್ದುಕೊಂಡು ನಮಗೆ ಮೋಸ ಮಾಡಿದರು. ಇದು ಅಂತಿಂಥ ಮೋಸವಲ್ಲ, ಇದು ಅತ್ಯಂತ ದುಃಖಕರವಾದ ಮೋಸವಾಗಿದೆ. ಈ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಪರವಾಗಿ ಪ್ರಾಮಾಣಿಕ ಕೆಲಸ ಮಾಡಿ ಹತ್ತಿರವಾಗುತ್ತಾರೆ ಎಂದು ನಂಬಿದ್ದೇವು. ಆದರೆ, ನಮಗೆ ಮೋಸ ಮಾಡುವ ಮೂಲಕ ದೂರಾದರು ಎಂದು ಸಚಿವ ಸತೀಶ ಜಾರಕಿಹೊಳಿ ಅಸಮಧಾನ ಹೊರಹಾಕಿದರು.