• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷದಲ್ಲಿದ್ದುಕೊಂಡು ನಮಗೆ ಮೋಸ ಮಾಡಿ ದೂರಾದರು
ನಮ್ಮ ಪಕ್ಷದಲ್ಲಿದ್ದುಕೊಂಡು ನಮಗೆ ಮೋಸ ಮಾಡಿದರು. ಇದು ಅಂತಿಂಥ ಮೋಸವಲ್ಲ, ಇದು ಅತ್ಯಂತ ದುಃಖಕರವಾದ ಮೋಸವಾಗಿದೆ. ಈ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಪರವಾಗಿ ಪ್ರಾಮಾಣಿಕ ಕೆಲಸ ಮಾಡಿ ಹತ್ತಿರವಾಗುತ್ತಾರೆ ಎಂದು ನಂಬಿದ್ದೇವು. ಆದರೆ, ನಮಗೆ ಮೋಸ ಮಾಡುವ ಮೂಲಕ ದೂರಾದರು ಎಂದು ಸಚಿವ ಸತೀಶ ಜಾರಕಿಹೊಳಿ ಅಸಮಧಾನ ಹೊರಹಾಕಿದರು.
ಜಾರಕಿಹೊಳಿ ಕುಟುಂಬದಿಂದ ದಲಿತ ನಾಯಕರ ನಿರ್ನಾಮ
ಜಿಪಂ, ತಾಪಂ ಚುನಾವಣೆಯಲ್ಲಿ ಗೋಕಾಕ, ಅರಬಾವಿಯಲ್ಲಿ ಲೀಡ್ ಮಾಡಿ ಪಕ್ಷಕ್ಕೆ ಬಲ ತುಂಬಲಿ: ಶಾಸಕ ತಮ್ಮಣ್ಣವರ
ನಾಳೆ ಡಾ.ಪ್ರಭಾಕರ ಕೋರೆಗೆ ಅಭಿನಂದನಾ ಸಮಾರಂಭ
ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ಅವಿಶ್ರಾಂತ 40 ವರ್ಷಗಳ ಕೆಎಲ್‍ಇ ಸೇವಾ ಸ್ಮರಣೆ ನಿಮಿತ್ತ ಜೂ. 8 ರಂದು ಬೆಳಗ್ಗೆ 10.30 ಗಂಟೆಗೆ ಬೆಳಗಾವಿ ನೆಹರು ನಗರದ ಕನ್ನಡ ಭವನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.
ಯಾವ ನಾಯಕರನ್ನೂ ರಾಜಕೀಯವಾಗಿ ನಿರ್ನಾಮ ಮಾಡಿಲ್ಲ
ಯಾವ ನಾಯಕರನ್ನು ತುಳಿಯುವ ಪ್ರಯತ್ನ ಮಾಡ್ತಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಭೂಮಿ ನಮ್ಮ ಎಲ್ಲ ಜೀವಿಗಳ ಏಕೈಕ ಮನೆ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವದ ಕುರಿತು ಸರ್ವಲೋಕಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವರು ಜಾಗೃತಿ ಮೂಡಿಸಿ, ಸಸಿ ನೆಟ್ಟು ಮಾತನಾಡಿದರು.
ಪರಿಸರ ರಕ್ಷಿಸಿದರೇ ಅದು ನಮ್ಮನ್ನು ರಕ್ಷಿಸುತ್ತದೆ
ಹುಕ್ಕೇರಿ ತಾಲೂಕು ಹಿಡಕಲ್ ಡ್ಯಾಮ್‌ನಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ತಾಪಂ ಇಒ ಟಿ.ಆರ್.ಮಲ್ಲಾಡದ ಅವರು ಸಸಿ ನೆಟ್ಟು ನೀರುಣಿಸಿದರು.
ಸುಮಾರು ಎರಡು ಗಂಟೆಗಳ ಕಾಲ ಸುರಿದ ಮಳೆ
ಬೈಲಹೊಂಗಲ ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಗುರುವಾರ ಎರಡು ಗಂಟೆಗಳ ಕಾಲ ಮಳೆ ಸುರಿಯಿತು.
ಪರಿಸರದ ಸಂರಕ್ಷಣೆಗೆ ಪ್ರತಿಯೊಬ್ಬರೂ ಶ್ರಮಿಸಿ
ಪರಿಸರ ರಕ್ಷಣೆ ಮಾಡುವಂತೆ ವನಮಹೋತ್ಸವ ಕಾರ್ಯಕ್ರಮ ಉದ್ಘಾಟನೆಯಲ್ಲಿ ಪ್ರದೀಪಕುಮಾರ ಇಂಡಿ ಮನವಿ ಮಾಡಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸದಿದ್ದರೇ ಉಗ್ರ ಹೋರಾಟ: ಮುತಾಲಿಕ್ ಎಚ್ಚರಿಕೆ
ಲೋಕಸಭೆ ಚುನಾವಣೆ ಮತ ಎಣಿಕೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಹಾಕಿದವನನ್ನು ಬಿಟ್ಟು ಕೇವಲ ಮೋದಿ ಹಮಾರಾ ಕುತ್ತಾ ಹೈ ಎಂದಿದ್ದ ವ್ಯಕ್ತಿಯನ್ನು ಬಂದಿಸಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸುವಲ್ಲಿ ಪೊಲೀಸ್‌ರು ವಿಫಲರಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ಹಸಿರುಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರದಾಗಬೇಕು
ಹಸಿರುಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರದಾಗಬೇಕು ಎಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಬೆಳಗಾವಿ ನಿವೃತ್ತ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಸಲಹೆ ನೀಡಿದರು.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved