• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಸಾಲ ವಸೂಲಾತಿಗೆ ಬಲವಂತದ ಕ್ರಮ ಬೇಡ
ರಾಜ್ಯಾದ್ಯಂತ ಬರಗಾಲ ಇರುವ ಕಾರಣ ರೈತರಿಂದ ಯಾವುದೇ ಸಾಲ ವಸೂಲಾತಿಗೆ ಬಲವಂತದ ಕ್ರಮವಹಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬ್ಯಾಂಕ್ ಹಾಗೂ ಸಹಕಾರಿ ಪತ್ತಿನ ಸಂಘಗಳಿಗೆ ನಿರ್ದೇಶನ ನೀಡಿದರು.
ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುವುದು ನಿಶ್ಚಿತ
2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪಕ್ಷ ಸುಮಾರು 413 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಕೆನರಾ ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.
ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
ರಾಜ್ಯದಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಭೀಕರ ಬರಗಾಲವಿದ್ದು, ರಾಮದುರ್ಗ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರಿಗೆ ಮತ್ತು ಜಾನುವಾರಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ವಿಧಾನಸಭೆಯ ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ಕಲೆ ಉಳಿಸುವ ಕಲಾವಿದರು
ನಗರದ ಜ್ಞಾನ ಮಂದಿರದಲ್ಲಿ ಆಶಾಕಿರಣ ಕಲಾ ಟ್ರಸ್ಟ್ನವರು ಹಮ್ಮಿಕೊಂಡ ರಂಗ ಸ್ಮರಣೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ.
ಯಲ್ಲಮ್ಮನ ಗುಡ್ಡ ಅಭಿವೃದ್ಧಿಗೆ ಶೀಘ್ರ ಕಾಮಗಾರಿ ಆರಂಭ
ಯಲ್ಲಮ್ಮನಗುಡ್ಡದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸಾದ ಯೋಜನೆಯಡಿ ₹11 ಕೋಟಿ ಅನುದಾನ ನೀಡಿದ್ದಾರೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿವೆ ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.
.ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವೆ ಚಾಲನೆ
ಬೆಳಗಾವಿ: ಬೆಳಗಾವಿ‌ ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದ ವತಿಯಿಂದ ಕುವೆಂಪು ನಗರದ ಚಿಕ್ಕುಬಾಗ್ ಹಾಗೂ ಪಾರ್ವತಿ ಲೇಔಟ್‌ನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು.
ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಿ
ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯತಿ ಇಒ ರಾಮರಡ್ಡಿ ಪಾಟೀಲ ಸೂಚಿಸಿದರು.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು
ಮೂಡಲಗಿ: ಶಾಲಾ ಮಕ್ಕಳು ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನಾ ಪ್ರಕ್ರಿಯೆಯಲ್ಲಿ ತೊಡಗುವಂತ ಕಾರ್ಯ ಚಟುವಟಿಕೆಗಳು ಶಾಲೆಗಳಲ್ಲಿ ನಿರಂತರವಾಗಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.
ಬಿಜೆಪಿಯಿಂದ ರಾಜ್ಯಕ್ಕೆ ಬಿಡಿಗಾಸೂ ಸಿಗ್ತಿಲ್ಲ: ಡಿಕೆಶಿ
ಬಿಜೆಪಿಗೆ ಸುಳ್ಳೇ ಮನೆದೇವರು. ಯಾವುದೇ ದೊಡ್ಡ ಕಾರ್ಯಕ್ರಮವನ್ನು ತರುವಲ್ಲಿ ಅವರಿಂದ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಆರೋಪಿಸಿದರು.
ಇಂದು ಯಲ್ಲಮ್ಮಾ ದೇವಸ್ಥಾನದಅಭಿವೃದ್ದಿ ಕಾಮಗಾರಿಗೆ ಶಂಕು
ಸವದತ್ತಿ: ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಮಾ.7ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನದ ಅಭಿವೃದ್ಧಿಗಾಗಿ ಕೇಂದ್ರ ಪುರಸ್ಕೃತ ಪ್ರಸಾದ ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವರ್ಚುವಲ್ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 389
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved