• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಪತ್ತನ್ನು ಗಳಿಸುವುದೇ ಬದುಕಾಗಬಾರದು
ನಾನು ಎಂಬ ಅಹಂಕಾರ ಬಿಟ್ಟು, ನಾವು ಎಂಬ ಸಹಕಾರ ಮನೋಭಾವ ಬೆಳೆಸಿಕೊಂಡಾಗ ಮಾನವೀಯತೆಗೆ ಒಂದು ಸಾರ್ಥಕತೆ ಲಭಿಸುತ್ತದೆ
ಮಹಾತ್ಮರ ಪುತ್ಥಳಿ ಸ್ಥಾಪನೆ ಹಿಂದೆ ರಾಜಕೀಯವಿಲ್ಲ
ಛತ್ರಪತಿ ಶಿವಾಜಿ, ಕಿತ್ತೂರು ಚನ್ನಮ್ಮ, ಜಗಜ್ಯೋತಿ ಬಸವೇಶ್ವರ, ಡಾ.ಅಂಬೇಡ್ಕರ್ ಅವರಂತಹ ಮಹಾತ್ಮರ ಜೀವನ ಆದರ್ಶವನ್ನು ನಮ್ಮ ಮಕ್ಕಳು ಮೈಗೂಡಿಸಿಕೊಳ್ಳಬೇಕು.
ವಸ್ತು ಸಂಗ್ರಹಾಲಯ ನವೀಕರಿಸಿ ಮೇಲ್ದರ್ಜೆಗೆ
ಪ್ರಾಚ್ಯವಸ್ತು ಇಲಾಖೆಯ ಸಲಹೆ ಪಡೆದು ಇತಿಹಾಸ ಪ್ರಸಿದ್ಧ ಕಿತ್ತೂರು ಸಂಸ್ಥಾನದ ಕೋಟೆಯೊಳಗೆ ನಡೆಸುತ್ತಿರುವ ಕಾಮಗಾರಿ ಎರಡೂವರೆ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಇದಕ್ಕೊಂದು ಹೊಸ ರೂಪ ಸಿಗಲಿದೆ
ಡಾ.ಕೋರೆ ಸಾಧನೆ ಎಲ್ಲರಿಗೂ ಪ್ರೇರಣಾದಾಯಿ
ತಂದೆ ಸಮಾನರಾದ ಡಾ.ಕೋರೆ ಅವರ ಪ್ರೀತಿ, ವಾತ್ಸಲ್ಯ ಹಾಗೂ ಅವರ ಸಾಧನೆ ಇಂದಿನ ಜನರಿಗೆ ಪ್ರೇರಣಾದಾಯಿ
ಶಿವಾಜಿ ಮಹಾರಾಜರು ದೂರದೃಷ್ಟಿ ನಾಯಕ
ಶಿವಾಜಿಯನ್ನು ಕೇವಲ ಮರಾಠಾ ಎಂದು ನೋಡದೆ ನಮ್ಮ ರಕ್ಷಕರು ಎಂದು ನೋಡಬೇಕು. ಅವರು ಇಡೀ ದೇಶದ ಆಸ್ತಿ.
ಅಭಿವೃದ್ಧಿ ವಿಚಾರದಲ್ಲಿ ಎಂದೂ ದ್ವೇಷ ರಾಜಕಾರಣ ಮಾಡಿಲ್ಲ
ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಕನಸು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಯೋಗಭ್ಯಾಸದಿಂದ ದೇಹ, ಮನಸ್ಸು ನಿಯಂತ್ರಣ
ಯೋಗ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು, ನಿತ್ಯ ಆಚರಣೆ ಮಾಡುವುದರಿಂದ ಲಾಭ ಹೊಂದಲು ಸಾಧ್ಯ.
ಮುಂದಿನ ದಿನಗಳಲ್ಲಿ ಹಲವಾರು ಯೋಜನೆಗಳು ಕಾರ್ಯಗತ
ಇಡೀ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನಾನು ಹೆಜ್ಜೆ ಇಟ್ಟಿದ್ದೇನೆ. ಒಂದೊಂದಾಗಿ ಎಲ್ಲವೂ ಈಡೇರಲಿವೆ. ಇದಕ್ಕೆ ಜನರ ಸಹಕಾರ ಮುಖ್ಯ. ಮುಂದಿನ ದಿನಗಳಲ್ಲಿ ಹಲವಾರು ಪ್ರಮುಖ ಯೋಜನೆಗಳು ಕಾರ್ಯಗತವಾಗಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಇಂದು ಮಯೂರ ಚಿತ್ರಮಂದಿರದ ಸುವರ್ಣ ಸಂಭ್ರಮಾಚರಣೆ
50 ವರ್ಷಗಳ ಹಿಂದೆ ಗಡಿ ಭಾಗದಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ಮಯೂರ ಚಿತ್ರ ಮಂದಿರ ಪ್ರಾರಂಭಿಸಿದ್ದರಿಂದ ಇಂದು ಅಂಕಲಿ ಸೇರಿದಂತೆ ಸುತ್ತ-ಮುತ್ತಲಿನ ಗ್ರಾಮಗಳಲ್ಲಿ ಕನ್ನಡಮಯ ವಾತಾವರಣ ಬೆಳೆಯಲು ಸಾಧ್ಯವಾಗಿದೆ ಎಂದು ಮಯೂರ ಚಿತ್ರಮಂದಿರದ ಮಾಲೀಕ, ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
ಗಡಿ ಭಾಗದ ಕನ್ನಡ ಸಾಕ್ಷಿಪ್ರಜ್ಞೆ ಕೆಎಲ್‌ಇ ಸಂಸ್ಥೆ
ಏಳು ಜನ ಶಿಕ್ಷಕ ಸಪ್ತರ್ಷಿಗಳ ತ್ಯಾಗದ ಫಲವಾಗಿ 1916ರಲ್ಲಿ ಸ್ಥಾಪನೆಗೊಂಡಿರುವ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯು 109 ವರ್ಷಗಳ ಸಮಾಜಮುಖಿ ಪಯಣದಲ್ಲಿ ಗುಣಾತ್ಮಕ ಶಿಕ್ಷಣ ಹಾಗೂ ಆರೋಗ್ಯ ಸೇವೆಯನ್ನು ನೀಡುತ್ತಾ ಜಾಗತಿಕ ಮನ್ನಣೆಗೆ ಪಾತ್ರವಾಗಿರುವುದು ಜನಜನಿತ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 424
  • next >
Top Stories
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved