• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾವೀರ ಸಹಕಾರಿ ಬ್ಯಾಂಕಿಗೆ 3.55 ಕೋಟಿ ಲಾಭ
ಹುಕ್ಕೇರಿ ಪ್ರತಿಷ್ಠಿತ ಮಹಾವೀರ ಮಲ್ಟಿಪರ್ಪಜ್ ಸೌಹಾರ್ದ ಸಹಕಾರಿ ಸಂಘವು ಪ್ರಗತಿ ಪಥದತ್ತ ಸಾಗಿದ್ದು 3.55 ಕೋಟಿ ನಿವ್ವಳ ಲಾಭ ಗಳಿಸಿದೆ
ರಾಜ್ಯ ಸರ್ಕಾರ ದರ ಏರಿಕೆ ಖಂಡಿಸಿ ಪ್ರತಿಭಟನೆ
ರಾಜ್ಯದಲ್ಲಿ ಹಾಲಿನ, ವಿದ್ಯುತ್‌, ಸಾರಿಗೆ ಸೇರಿದಂತೆ ಮತ್ತಿತರ ವಸ್ತುಗಳ ಮೇಲಿನ ರಾಜ್ಯ ಸರ್ಕಾರದ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಗೋಕಾಕನಲ್ಲಿ ತೆರಿಗೆ ಹೆಚ್ಚಳಕ್ಕೆ ಆಕ್ರೋಶ
ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮುಖಾಂತರ ರಾಜ್ಯಪಾಲರಿಗೆ ಮನವಿ
2057ರ ಜನಸಂಖ್ಯೆ ಆಧರಿಸಿ ಕುಡಿವ ನೀರಿಗೆ ಫ್ಲ್ಯಾನ್‌
ಮುಂಬರುವ ಎರಡ್ಮೂರು ವರ್ಷಗಳಲ್ಲಿ ಬಹುತೇಕ ವಾರ್ಡ್‌ಗಳಲ್ಲಿ ನಿರಂತರ ನೀರು ಪೂರೈಕೆ ಯೋಜನೆ ಸಂಪರ್ಕಗಳನ್ನು ಕಲ್ಪಿಸಲಾಗುತ್ತದೆ.
ಹೈನೋದ್ಯಮದಲ್ಲಿ ಯುವಜನತೆ ಪಾಲ್ಗೊಳ್ಳುವಿಕೆ ಸಂತಸ
ಹೈನುಗಾರಿಕೆಗೆ ಪ್ರೋತ್ಸಾಹ ಹಾಗೂ ಉತ್ತೇಜನ ನೀಡಲು ಈ ಭಾಗದ ರೈತರಿಗೆ ಆಗಾಗ ಮಾರ್ಗದರ್ಶನ ನೀಡಲಾಗುವುದು
ಕೆಲಸವನ್ನು ಕಳೆದ 25 ವರ್ಷಗಳಿಂದ ನೀಡುತ್ತ ಬಂದಿದೆ ಗ್ರಾಮೀಣ ಬಡ ಕುಟುಂಬಗಳ ಮಹತ್ವಾಕಾಂಕ್ಷಿ ಯೋಜನೆ ಮನರೇಗಾ
ಗ್ರಾಮೀಣ ಬಡ ಕುಟುಂಬಗಳ ಮಹತ್ವಾಕಾಂಕ್ಷಿ ಯೋಜನೆಯಾದ ಮನರೇಗಾ ಯೋಜನೆಯು ದುಡಿಯುವ ಕೈಗಳಿಗೆ ಕೆಲಸವನ್ನು ಕಳೆದ 25 ವರ್ಷಗಳಿಂದ ನೀಡುತ್ತ ಬಂದಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಘೋರ್ಪಡೆ ಹೇಳಿದರು.
ನೂತನ ಮೇಯರ್, ಉಪಮೇಯರ್‌ಗೆ ಕ್ರೆಡಾಯ್‌ ಅಭಿನಂದನೆ
ಮಹಾನಗರ ಪಾಲಿಕೆಗೆ ನೂತನವಾಗಿ ಮೇಯರ್ ಆಗಿ ಆಯ್ಕೆಯಾಗಿರುವ ಮಂಗೇಶ ಪವಾರ ಮತ್ತು ಉಪಮೇಯರ್ ವಾಣಿ ವಿಲಾಸ ಜೋಶಿ ಅವರನ್ನು ಕ್ರೆಡಾಯ್ ಬೆಳಗಾವಿ ಜಿಲ್ಲಾ ಘಟಕವು ಶುಕ್ರವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು.
ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ
ಹಿರಾಶುಗರ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಾಜಿಯಲ್ಲಿ ಜರುಗಿದ Technovision-25 ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಈಚೆಗೆ ನಡೆದ ರಾಜ್ಯಮಟ್ಟದ ತಂತ್ರಜ್ಞಾನ ಮಾದರಿಗಳ ಸ್ಪರ್ಧೆಯನ್ನು ನಡೆಸಲಾಯಿತು.
ರಾಜ್ಯಪಾಲರ ಹೆಸರಿನಲ್ಲಿದ್ದ ಜಮೀನು ಪ್ರಭಾವಿ ವ್ಯಕ್ತಿಗಳಿಂದ ಕಬಳಿಕೆ
ಬಡ ಜನರಿಗೆ ನಿವೇಶನ ಹಂಚಲು ಸರ್ಕಾರವು ಖರೀದಿಸಿದ್ದ ಜಮೀನನ್ನು ಇತ್ತೀಚೆಗೆ ಖಾಸಗಿ ವ್ಯಕ್ತಿಗಳ ಹೆಸರಿಗೆ ಮಾಡಿಕೊಂಡು ತಿದ್ದುಪಡಿ ಮಾಡುವ ಮೂಲಕ ವಂಚನೆ ಎಸಗಲಾಗಿದೆ
ಅಣ್ಣಾಸಾಹೇಬ ಜೊಲ್ಲೆ ಸಹಕಾರ ಕ್ಷೇತ್ರದ ಆದರ್ಶ
ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 5 ದಿನಗಳವರೆಗೆ ನಡೆಯಲಿರುವ ಕೃಷಿ ಉತ್ಸವವನ್ನು ಅದೃಶ್ಯ ಕಾಸಿದ್ಧೇಶ್ವರ ಸ್ವಾಮೀಜಿ ಉದ್ಘಾಟಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 401
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved