• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದ ಯೋಜನೆ ಮತದಾರರ ಮನ, ಮನೆ ತಲುಪಿಸಿ
ಕೇಂದ್ರ ಸರಕಾರವು ಜಾರಿಗೆ ತಂದಿರುವ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಮತದಾರರ ಮುಂದೆ ಹೇಳಿ, ಅವರಿಂದ ಬಿಜೆಪಿಗೆ ಮತ ಹಾಕಿಸುವ ಕೆಲಸ ಮಾಡುವಂತೆ ಫಲಾನುಭವಿಗಳ ಅಭಿಯಾನದ ಜಿಲ್ಲಾ ಸಂಚಾಲಕ ಅರವಿಂದ ಪಾಟೀಲ ಹೇಳಿದರು.
ಎಲ್ಲ ರಂಗಗಳಲ್ಲೂ ರಾಜ್ಯ ಸರ್ಕಾರ ವಿಫಲ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 10 ತಿಂಗಳು ಕಳೆದರೂ ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆದಿಲ್ಲ. ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಆರೋಪಿಸಿದರು.
ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಆಗ್ರಹ
ಪಟ್ಟಣದಲ್ಲಿ ನಿರ್ಮಾಣಗೊಂಡ ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಆರೋಗ್ಯಪ್ಪ ಪಾದನಕಟ್ಟಿ ಆಗ್ರಹಿಸಿದರು.
ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಆಗ್ರಹ
ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವೈದ್ಯ ಸಿಬ್ಬಂದಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಬತ್ತುತ್ತಿದೆ ಕೃಷ್ಣಾ, ಹೆಚ್ಚುತ್ತಿಗೆ ನೀರಿನಾತಂಕ!
ಚಳಿಗಾಲ ಮುಗಿದು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ತೆರೆದ ಬಾವಿ, ಕೊಳವೆ ಬಾವಿ, ಹಳ್ಳ, ಕೊಳ್ಳ, ಕೆರೆಗಳು ಸೇರಿದಂತೆ ಈ ಭಾಗದ ಜನತೆಯ ಜೀವನಾಡಿ ಕೃಷ್ಣಾ ನದಿಯ ಒಡಲು ಕೂಡ ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು, ಈಗ ಸದ್ಯ 3.82 ಟಿಎಂಸಿ ನೀರಿನ ಸಂಗ್ರಹವಿದ್ದು, ದಿನದಿಂದ ದಿನಕ್ಕೆ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಮುಂಬರುವ ಬೇಸಿಗೆ ದಿನಗಳಲ್ಲಿ ತಾಲೂಕಿನ ಸುಮಾರು 80 ಹಳ್ಳಿಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ ಗ್ಯಾರಂಟಿ ಎನ್ನುವಂತಾಗಿದೆ.
ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆ ಮೇಲೆ ಹಲ್ಲೆ!
ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ ಪ್ರಕರಣ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಜರುಗಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಜನ, ಮನ ರಂಜಿಸಿದ ಜಟ್ಟಿಗಳ ಕಾಳಗ
ವೀರರಾಣಿ ಬೆಳವಡಿ ಮಲ್ಲಮ್ಮ ಉತ್ಸವ ನಿಮಿತ್ತ ಮಲ್ಲಮ್ಮ ಬೆಳವಡಿ ಗ್ರಾಮದ ಶ್ರೀ ಈಶಪ್ರಭು ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಗುರುವಾರ ಸಂಜೆ ಆಯೋಜಿಸಲಾಗಿದ್ದ 25 ಜತೆ ನಿಕಾಲಿ ಕುಸ್ತಿ ಪಂದ್ಯಾವಳಿಗಳು ರೋಚಕವಾಗಿ ನಡೆದವು.
ರಸ್ತೆ ಸುರಕ್ಷತೆ ನಿಯಮ ಕಟ್ಟು ನಿಟ್ಟಾಗಿ ಪಾಲಿಸಿ
ಜಿಲ್ಲೆಯಲ್ಲಿ ಇತ್ತೀಚಿಗೆ ರಸ್ತೆ ಅಪಘಾತದ ಪ್ರಕರಣಗಳು ಹೆಚ್ಚುತ್ತಿವೆ. ಅಪಘಾತದಲ್ಲಿ ಮರಣ ಹಾಗೂ ತೀವ್ರತರದ ಹಾನಿಗೊಳಗಾದ ಕುಟುಂಬ ವರ್ಗದವರು ಸಂಕಷ್ಟ ಅನುಭವಿಸುವುದನ್ನು ನಾವು ಕಾಣುತ್ತಿದ್ದೇವೆ. ರಸ್ತೆ ಸುರಕ್ಷತಾ ನಿಯಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ರಸ್ತೆ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ
ಬರ ಹಿನ್ನೆಲೆಯಲ್ಲಿ ತಾಲೂಕಿನ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಪಂ ರಾಮರಡ್ಡಿ ಪಾಟೀಲ್ ಅವರು ಹೇಳಿದರು.
ಆರೋಗ್ಯ ಸೇವೆ ಒದಗಿಸಲು ಆಯುಷ್ಮಾನ ಭಾರತ ಯೋಜನೆ
ಸಮಾಜದಲ್ಲಿ ಕಟ್ಟಕಡೆಯ ಮನುಷ್ಯನಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ ಭಾರತ ಯೋಜನೆ ತಂದಿದ್ದಾರೆ. ಅವರ ಯೋಜನೆಗೆ ಸಹಕಾರ ನೀಡುವ ಉದ್ದೇಶದಿಂದ ಕವಟಗಿಮಠ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 389
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved