• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಸಿರೀಕರಣಕ್ಕೆ ಬೇರೂರಲು 60 ಸಾವಿರ ಸಸಿಗಳು ಸಿದ್ಧ
ಕನ್ನಡಪ್ರಭ ವಾರ್ತೆ ಹುಕ್ಕೇರಿ ಅರಣ್ಯ ಇಲಾಖೆಯ ಸಸ್ಯಪಾಲನಾ ಕ್ಷೇತ್ರಗಳಲ್ಲಿ ಹುಕ್ಕೇರಿ ತಾಲೂಕಿನ ವಿವಿಧ ಕಡೆಗಳಲ್ಲಿ ಬೇರೂರಲು 60, 800 ಸಸಿಗಳು ಸಿದ್ಧವಾಗಿವೆ. ಈ ಅರಣ್ಯ ಸಸ್ಯ ಕ್ಷೇತ್ರಗಳು ಹಸಿರಿನಿಂದ ಕಂಗೊಳಿಸುತ್ತಿದ್ದು, ಹಸಿರು ವನಗಳಾಗಿ ಮಾರ್ಪಟ್ಟಿವೆ. ಹಸಿರು ನೆರಳಿನ ಛಾಮರ ಬೀಸುತ್ತಿದ್ದು ದಾರಿ ಹೋಕರನ್ನು ಕೈ ಬೀಸಿ ಕರೆಯುತ್ತಿವೆ.
ಶಾಲೆಗಳತ್ತ ಹೆಜ್ಜೆ ಹಾಕಿದ ಚಿಣ್ಣರು
ಕನ್ನಡಪ್ರಭ ವಾರ್ತೆ ಬೆಳಗಾವಿ ಬೇಸಿಗೆ ರಜೆಯಲ್ಲಿ ಖುಷಿಯಿಂದ ಊರು, ಕೇರಿ ಎಂದು ಓಡಾಡಿಕೊಂಡಿದ್ದ ಮಕ್ಕಳು ಶುಕ್ರವಾರ ಶಾಲೆಯತ್ತ ಹೆಜ್ಜೆ ಹಾಕಿ ತಮ್ಮ ಸಹಪಾಠಿಗಳೊಂದಿಗೆ ಸಂಭ್ರಮಿಸಿದರು. ಜಿಲ್ಲಾದ್ಯಂತ ಶಾಲೆಗಳು ಆರಂಭವಾಗಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು 2 ತಿಂಗಳು ಬೇಸಿಗೆ ರಜೆಯಲ್ಲಿ ಮಜಾ ಮಾಡಿದ ಮಕ್ಕಳು ಶಾಲೆಗೆ ಆಗಮಿಸಿ ಸಹಪಾಠಿಗಳೊಂದಿಗೆ ಅನುಭವ ಹಂಚಿಕೊಂಡರು.
ಮೇಲುಸ್ತುವಾರಿ ಅಧಿಕಾರಿ ಇಒರನ್ನೇ ಬಿಟ್ಟು ನಡೆದ ಕಾರ್ಯಕ್ರಮ!
ಕನ್ನಡಪ್ರಭ ವಾರ್ತೆ ಹುಕ್ಕೇರಿಪ್ರಸಕ್ತ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ತಾಲೂಕಿನ ಅಧಿಕಾರಿಯನ್ನೇ ದೂರವಿಟ್ಟು ಆರಂಭಿಸಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಪತ್ರಕರ್ತರಿಗೆ ಬೆದರಿಕೆ : ಕ್ರಮಕ್ಕೆ ಆಗ್ರಹಿಸಿ ಮನವಿ
ಕನ್ನಡಪ್ರಭ ವಾರ್ತೆ ರಾಮದುರ್ಗ ಅಥಣಿ ತಾಲೂಕಿನ ಬೇವನೂರ ಗ್ರಾಮದ ಅಮೋಘ ಸಿದ್ದೇಶ್ವರ ಜಾತ್ರೆಯಲ್ಲಿ ಕಾಗವಾಡ ಶಾಸಕ ರಾಜು ಕಾಗೆ ಎದುರಿನಲ್ಲಿಯೇ ಮಾಧ್ಯಮದವರಿಗೆ ಬೆದರಿಕೆ ಹಾಕಿರುವ ಸಂತೋಷ ಚುರಮೂಲೆ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಒತ್ತಾಯಿಸಿ ರಾಮದುರ್ಗದ ಪತ್ರಕರ್ತರು ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಹಗ್ಗವಿಲ್ಲದೆ ಜರುಗಿದ ಜಡಿಸಿದ್ಧೇಶ್ವರ ರಥೋತ್ಸವ
ಮೂಡಲಗಿ: ತಾಲೂಕಿನ ಪಟ್ಟಗುಂದಿ ಗ್ರಾಮದಲ್ಲಿ ಶ್ರೀ ಜಡಿಸಿದ್ಧೇಶ್ವರ ಜಾತ್ರೆಯ ನಿಮಿತ್ತ ಸೋಮವಾರ ಸಂಜೆ ಅಪಾರ ಭಕ್ತ ಸಮೂಹದ ಜಯಘೋಷಣೆಯಲ್ಲಿ ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಶಿವಾನಂದ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಹಗ್ಗವಿಲ್ಲದೆ ಶ್ರೀ ಜಡಿಸಿದ್ಧೇಶ್ವರ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು.
ಕುಂಭಮೇಳದೊಂದಿಗೆ ಚಕ್ಕಡಿಯಲ್ಲಿ ಬಂದ ವಿದ್ಯಾರ್ಥಿಗಳು
ಕನ್ನಡಪ್ರಭ ವಾರ್ತೆ ರಾಮದುರ್ಗಎರಡು ತಿಂಗಳ ಬೇಸಿಗೆ ರಜೆ ಮುಗಿಸಿ ಶಾಲೆಗೆ ಬರುವ ಮಕ್ಕಳಿಗೆ ಹಬ್ಬವೋ ಹಬ್ಬ ಶೈಕ್ಷಣಿಕ ವರ್ಷಾರಂಭವನ್ನು ಶಿಕ್ಷಣ ಇಲಾಖೆ ಸಂಭ್ರಮದಿಂದ ಆಚರಿಸುತ್ತಿದೆ. ತಾಲೂಕಿನ ಕೆ.ಚಂದರಗಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಕ್ಕಳನ್ನು ಎತ್ತಿನ ಗಾಡಿಯಲ್ಲಿ ಕರೆದುಕೊಂಡು ಬರಲಾಯಿತು. ಮುತೈದಿಯರು ಕುಂಭಮೇಳದೊಂದಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.
ಜೀವನದ ಪರೀಕ್ಷೆಗೆ ಪಠ್ಯೇತರ ಶಿಕ್ಷಣವೇ ಶ್ರೀರಕ್ಷೆ
ಕನ್ನಡಪ್ರಭ ವಾರ್ತೆ ಬೆಳಗಾವಿಶಾಲಾ ಕಾಲೇಜುಗಳ ಪಠ್ಯವು ಕೇವಲ ಅಂಕಗಳನ್ನು ಮಾತ್ರ ನೀಡುತ್ತದೆ. ಜೀವನದಲ್ಲಿ ಎದುರಾಗುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಬಹಿರಂಗ (ಲೀಕ್) ಆಗುವುದಿಲ್ಲ. ಆದರೆ, ಜೀವನದ ಆ ಪರೀಕ್ಷೆಗಳಿಗೆ ಶಾಲಾ ಕಾಲೇಜುಗಳ ಪಠ್ಯೇತರ ಶಿಕ್ಷಣವೇ ಶ್ರೀರಕ್ಷೆಯಾಗಿದೆ ಎಂದು ಸಾಹಿತಿ ಜಯಂತ ಕಾಯ್ಕಿಣಿ ಹೇಳಿದರು.
ಉಜ್ವಲ ಭವಿಷ್ಯ ರೂಪಿಸುವಲ್ಲಿ ಸರ್ಕಾರಿ ಶಾಲೆ ಪಾತ್ರ ಅನನ್ಯ
ಕನ್ನಡಪ್ರಭ ವಾರ್ತೆ ಹುಕ್ಕೇರಿಸರ್ಕಾರಿ ಶಾಲೆಗಳು ಹಳ್ಳಿಗಳ ಮತ್ತು ಬಡ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿವೆ ಎಂದು ಎಂದು ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ ಹೇಳಿದರು.
ತಂತ್ರಜ್ಞಾನದಲ್ಲಿ ಹೆಚ್ಚಿನ ಸಂಶೋಧನೆ ಮಾಡಿ
ವಿಕಸಿತ ಭಾರತದ ಅಡಿಯಲ್ಲಿ ನಮ್ಮ ದೇಶ 2042 ರವರೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮಲು ಇಂದಿನ ಯುವಪೀಳಿಗೆಗೆ ಒಳ್ಳೆಯ ಶಿಕ್ಷಣ ಪಡೆದು ತಂತ್ರಜ್ಞಾನದಲ್ಲಿ ಸಾಕಷ್ಟು ಸಂಶೋಧನೆಗಳನ್ನು ಮಾಡಬೇಕು ಎಂದು ಐಸಿಎಂಆರ್‌ ನಿರ್ದೇಶಕ, ವಿಜ್ಞಾನಿ ಸುಬರ್ನಾ ರಾಯ್‌ ಹೇಳಿದರು.
ಮತ ಎಣಿಕಾ ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ನಿಮಿತ್ತ ಬೆಳಗಾವಿ ನಗರದ ರಾಣಿ ಪಾರ್ವತಿದೇವಿ (ಆರ್.ಪಿ.ಡಿ) ಕಾಲೇಜು ತಿಲಕವಾಡಿ ಹಾಗೂ ಚಿಕ್ಕೋಡಿ ನಗರದ ಸಿ.ಟಿ.ಇ ಸೊಸೈಟಿ ಆರ್.ಡಿ.ಪಿ.ಯು ಕಾಲೇಜುಗಳಲ್ಲಿ ಜೂ.4 ರಂದು ಮತ ಎಣಿಕೆ ಕಾರ್ಯ ಜರುಗಲಿದೆ.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved