• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮಚಂದ್ರ ಜೀವನಾದರ್ಶ ನಮ್ಮೆಲ್ಲರಿಗೆ ಪ್ರೇರಣೆಯಾಗಲಿ
ಕನ್ನಡಪ್ರಭ ವಾರ್ತೆ ಅಥಣಿ : ಪ್ರಜೆಗಳ ಯೋಗಕ್ಷೇಮವೇ ಶ್ರೀರಾಮನ ಮುಖ್ಯ ಧ್ಯೇಯವಾಗಿತ್ತು. ದೇಶದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು. ಯಾರಿಗೂ ಅನ್ಯಾಯ ಆಗಬಾರದು, ಜನಸಾಮಾನ್ಯನ ಅಭಿಪ್ರಾಯಕ್ಕೂ ಮನ್ನಣೆ ಸಿಗಬೇಕು ಮುಂತಾದ ಆದರ್ಶಗಳು ಶ್ರೀರಾಮನ ಆಡಳಿತದ ಭಾಗವಾಗಿತ್ತು. ಹೀಗಾಗಿಯೇ ರಾಮರಾಜ್ಯ ಪರಿಕಲ್ಪನೆ ಎಂಬುದು ಇಡೀ ಜಗತ್ತು ಮೆಚ್ಚುವಂತಹ ಆದರ್ಶ ಆಡಳಿತವಾಗಿದೆ ಎಂದು ಪುರಸಭಾ ಮಾಜಿ ಸದಸ್ಯ ನಟರಾಜ ಹಿರೇಮಠ ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸಮನ್ವತೆಯಿಂದ ಕಾರ್ಯನಿರ್ವಹಿಸಿ
ಕನ್ನಡಪ್ರಭ ವಾರ್ತೆ ಅಥಣಿ ತಾಲೂಕಿನ ಗ್ರಾಮ ಪಂಚಾಯತಿ ಮಟ್ಟದ ತೋಟದ ವಸತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹೆಚ್ಚಿನ ದೂರುಗಳು ಬರುತ್ತಿದ್ದು, ತಹಸೀಲ್ದಾರ್ ಸೇರಿದಂತೆ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ಡಾ. ಕೃಷ್ಣರಾಜ ಖಡಕ್‌ ಎಚ್ಚರಿಕೆ ನೀಡಿದರು.
ಬೆಳಗಾವಿ ಎಂದರೆ ಶೆಟ್ಟರಿಗೆ ಸಿಟ್ಟು ಬರ್ತಿತ್ತು
ಕನ್ನಡಪ್ರಭ ವಾರ್ತೆ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಬೆಳಗಾವಿ ನನ್ನ ಕರ್ಮಭೂಮಿ ಎನ್ನುತ್ತಿರುವ ಜಗದೀಶ ಶೆಟ್ಟರ್ ಸಚಿವರಾಗಿದ್ದಾಗ ಬೆಳಗಾವಿ ಎಂದರೆ ಸಿಟ್ಟು ಬರುತ್ತಿತ್ತು. ನಾನು ಬೆಳಗಾವಿಗೆ ಇಂಡಸ್ಟ್ರಿಯಲ್ ಕಾರಿಡಾರ್ ಮಾಡೋಣ ಎಂದು ಒತ್ತಾಯಿಸಿದ್ದಕ್ಕೆ ನನ್ನ ಮೇಲೆ ಮುನಿಸಿಕೊಂಡಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆರೋಪಿಸಿದರು.
ಜನಾಭಿಪ್ರಾಯದಂತೆ ಬಿಜೆಪಿ ಸಂಕಲ್ಪ ಪತ್ರ ಬಿಡುಗಡೆ: ಈರಣ್ಣ ಕಡಾಡಿ
ಚುನಾವಣೆಗೆ ಬಿಜೆಪಿ ಜನರ ಅಭಿಪ್ರಾಯ ಸಂಗ್ರಹಿಸಿ, ನಮ್ಮ ಸಂಕಲ್ಪ ಪತ್ರ ಬಿಡುಗಡೆ ಮಾಡಿದೆ.‌ ಮೋದಿ ಗ್ಯಾರಂಟಿ ಹೆಸರಿನ ಮೇಲೆ ನಾವು ಮಾಡಿರುವ ಸಂಕಲ್ಪ ಹಾಗೂ ವಾಗ್ದಾನವ‌ನ್ನು ಈಡೇರಿಸುತ್ತೇವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭರವಸೆ ನೀಡಿದರು.
ಕಿತ್ತೂರು ಬಳಿ ಪಲ್ಟಿಯಾದ ರಾಜಹಂಸ ಬಸ್
ಕಿತ್ತೂರು ಸಮೀಪದ ತಿಮ್ಮಾಪುರ ಗ್ರಾಮದ ಬಳಿ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ಮಂಗಳವಾರ ನಡೆದಿದೆ.
ಜಾತಿ ರಾಜಕಾರಣದಿಂದ ದೇಶಕ್ಕೆ ಗಂಡಾಂತರ: ಸಿ.ಟಿ.ರವಿ
ನೀತಿ ರಾಜಕಾರಣ ಮಾಡಿದರೆ ಮಾತ್ರ ದೇಶ ಉಳಿಯುತ್ತದೆ. ಜಾತಿ ರಾಜಕಾರಣದಿಂದ ದೇಶ ಉಳಿಯುವುದಿಲ್ಲ. ಆದರೆ, ಕಾಂಗ್ರೆಸ್ ಮಾಡುತ್ತಿರುವುದು ಜಾತಿ ರಾಜಕಾರಣ ಎಂದು ಬಿಜೆಪಿ ರಾಷ್ಟ್ರೀಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.
ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ: ಕಾಗೇರಿ
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಿಂದಲೇ ಭಾರತ ದೇಶ ಸದೃಢ, ಸುಭದ್ರ, ಅಭಿವೃದ್ಧಿಶೀಲ ರಾಷ್ಟ್ರವಾಗಿ ಹೊರಹೊಮ್ಮುತ್ತಿದ್ದು, ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಕಾಂಗ್ರೆಸ್‌ ಸಾಮರ್ಥ್ಯ ಅರಿತು ಹಿಂದೆ ಸರಿದ ಪಕ್ಷಗಳು: ಶೆಟ್ಟರ್ ವ್ಯಂಗ್ಯ
ಇಂಡಿಯಾ ಮೈತ್ರಿಕೂಟ ಮಾಡಿಕೊಂಡು ಈ ಬಾರಿ ಲೋಕಸಭೆ ಚುನಾವಣೆಗೆ ಉತ್ಸಾಹದಿಂದ ಸಜ್ಜಾಗಿದ್ದ ಕಾಂಗ್ರೆಸ್ ಸಾಮರ್ಥ್ಯ ಏನು ಎಂಬುದು ತಿಳಿದ ಕೂಡಲೇ ಮೈತ್ರಿಕೂಟದಿಂದ ಒಂದೊಂದೇ ಪಕ್ಷಗಳು ದೂರ ಸರಿಯುತ್ತಿವೆ ಎಂದು ಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹೇಳಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಚುನಾವಣೆ ಆಯೋಗಕ್ಕೆ ಬಿಜೆಪಿ ದೂರು
ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಚಿವ ಸ್ಥಾನದ ಪ್ರಭಾವ ಬಳಸಿಕೊಂಡು ಪದೇ ಪದೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದು, ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ಮುಖಂಡರು ಚುನಾವಣೆ ಆಯೋಗಕ್ಕೆ ಮಂಗಳವಾರ ದೂರು ನೀಡಿದರು.
ಜಿಲ್ಲೆಗೆ ಅನ್ಯಾಯ ಮಾಡಿದವರನ್ನು ಜನ ಕ್ಷಮಿಸಲ್ಲ: ಲಕ್ಷ್ಮೀ ಹೆಬ್ಬಾಳಕರ್‌
ಹುಬ್ಬಳ್ಳಿ -ಧಾರವಾಡಕ್ಕೆ ಹೋಲಿಸಿದರೆ ಬೆಳಗಾವಿ ಜಿಲ್ಲೆಗೆ ಆಗಿರುವ ಅಸಮಾನತೆಗೆ ಕಾರಣರಾದವರಿಗೆ ಉತ್ತರ ಕೊಡುವ ಸಮಯ ಬಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 430
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved