• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೀತಿಸದ ಯುವತಿ ಮನೆಮೇಲೆ ಕಲ್ಲು ತೂರಾಟ!
ಕನ್ನಡಪ್ರಭ ವಾರ್ತೆ ಬೆಳಗಾವಿ ಪ್ರೀತಿಸಿ, ಮದುವೆಯಾಗುವಂತೆ ಬೆನ್ನುಬಿದ್ದ ಪ್ರೇಮಿ ಹುಬ್ಬಳಿಯ ನೇಹಾ ಹಿರೇಮಠ ರೀತಿಯಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಯುವತಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದಲ್ಲಿ ಶನಿವಾರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಾಲೂಕಿನ ಕಿಣಯೆ ಗ್ರಾಮದ ತಿಪ್ಪಣ್ಣ ಡೋಕರೆ (27)ಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಬಂಧಿತ ಪೀಡಿಸಿದ್ದಾನೆ.
ಅಂಗಡಿ ಬೀಗ ಒಡೆದು ಕಳ್ಳತನ
ಕನ್ನಡಪ್ರಭ ವಾರ್ತೆ ಗೋಕಾಕಎರಡು ಮೊಬೈಲ್‌ ಅಂಗಡಿಗಳ ಬೀಗ ಒಡೆದು ಲಕ್ಷಾಂತರ ಮೌಲ್ಯದ ಮೊಬೈಲ್ ಹಾಗೂ ನಗದು ಹಣ ಕಳ್ಳತನ ಮಾಡಿರುವ ಘಟನೆ ಶನಿವಾರ ಬೆಳಗಿನ ಜಾವ ನಗರದಲ್ಲಿ ಜರುಗಿದೆ. ಬೆಳಗಿನ ಜಾವ 4 ರಿಂದ 4.30ರ ಸುಮಾರಿನಲ್ಲಿ ಕಳ್ಳರ ಗ್ಯಾಂಗ್ ನಗರದ ಯಲ್ಲಪ್ಪ ಬಾಳಪ್ಪ ಗೋಸಬಾಳ ಎಂಬುವರ ಓಂ ಎಂಟರ್‌ ಪ್ರೈಸಸ್ ಮೊಬೈಲ್ ಅಂಗಡಿಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ. ಇದಕ್ಕೂ ಮುಂಚೆ ಪಂಕಜ ಪೆಗ್ ಬಾರ್‌ನ ಬೀಗ ಒಡೆದು ಅಲ್ಲಿಯೂ ನಗದು ದೋಚಿರುವುದು ತಿಳಿದುಬಂದಿದೆ.
ನಾಳೆ ಕಾಹೇರನ 14ನೇ ಘಟಿಕೋತ್ಸವ
ಕನ್ನಡಪ್ರಭ ವಾರ್ತೆ ಬೆಳಗಾವಿ ಕೆಎಲ್‍ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆ್ಯಂಡ್ ರಿಸರ್ಚ್ ಕಾಹೆರನ 14ನೇ ಘಟಿಕೋತ್ಸವವು ಮೇ.27 ರಂದು ಬೆಳಗ್ಗೆ 11 ಗಂಟೆಗೆ ನಗರದ ಜೆಎನ್‍ಎಂಸಿ ಆವರಣದಲ್ಲಿರುವ ಕೆಎಲ್‍ಇ ಸೆಂಟಿನರಿ ಕನ್ವೇಷಣ ಸೆಂಟರದಲ್ಲಿ ಜರುಗಲಿದೆ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.
ಯುವತಿ ಆರೋಗ್ಯ ವಿಚಾರಿಸಿದ ಸಚಿವ ತಿಮ್ಮಾಪುರ
ಬೆಳಗಾವಿ: ಸಿಡಿಲು ಬಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಯುವತಿಯ ಆರೋಗ್ಯವನ್ನು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ವಿಚಾರಿಸಿದರು.ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಡವಳೇಶ್ವರದ ಕವಿತಾ ಹರಳಿ ಅವರಿಗೆ ಸಿಡಿಲು ಬಡಿದ ಪರಿಣಾಮ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಚಿವ ತಿಮ್ಮಾಪೂರ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವತಿ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.
ಹಣಮಂತ ದೇವರ ಓಕಳಿ ಸಂಭ್ರಮ
ಕನ್ನಡಪ್ರಭ ವಾರ್ತೆ ಮೂಡಲಗಿಪಟ್ಟಣದ ಗಾಂಧಿ ಚೌಕ್‌ದಲ್ಲಿನ ಹನಮಂತ ದೇವರ ಪ್ರಥಮ ದಿನ ನಡು ಓಕಳಿಯು ಶುಕ್ರವಾರ ಸಡಗರ ಸಂಭ್ರಮದಿಂದ ನಡೆದಿದ್ದು, ಮೂಡಲಗಿಯ ಶ್ರೀ ಶಿವಬೋಧರಂಗ ಸಿದ್ಧ ಸಂಸ್ಥಾನಮಠದ ಪೀಠಾಧಿಪತಿ ದತ್ತಾತ್ರೇಯಬೋಧ ಸ್ವಾಮಿ ಮತ್ತು ಶ್ರೀಧರಬೋಧ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಅಪಾರ ಜನಸ್ತೋಮ ಮಧ್ಯೆ ನಡೆಯಿತು.
ಗ್ಯಾರಂಟಿ ಬೆನ್ನು ಹತ್ತಿದ ಸಿಎಂ ಸೋಮಾರಿ: ನಟ ಚೇತನ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ರಾಜ್ಯದಲ್ಲಿ ಅಲೇಮಾರಿ ಜನಾಂಗದ ಬದುಕಿಗೆ ಆಸರೆಯಾಗಬೇಕಾಗಿದ್ದ ಸಿಎಂ ಸಿದ್ದರಾಮಯ್ಯ ಗ್ಯಾರಂಟಿಗಳ ಬೆನ್ನು ಹತ್ತಿ ಸೋಮಾರಿ ಸಿದ್ದರಾಮಯ್ಯ ಆಗಿದ್ದಾರೆ ಎಂದು ನಟ ಚೇತನ ಲೇವಡಿ ಮಾಡಿದರು.
ಸಿಲಿಂಡರ್‌ ಸ್ಪೋಟದಲ್ಲಿ ಗಾಯಗೊಂಡಿದ್ದ ದಂಪತಿ ಸಾವು
ಬೆಳಗಾವಿ: ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದ ಕಲ್ಲಪ್ಪ ಪಾಟೀಲ್ (62), ಸುಮನ್ ಪಾಟೀಲ್(60) ಮೃತ ದಂಪತಿ. ಮೇ.18ರಂದು ಸಿಲಿಂಡರ್ ಸೋರಿಕೆಯಿಂದ ಲೈಟ್ ಆನ್ ಮಾಡುತ್ತಿದ್ದಂತೆ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟವಾಗಿತ್ತು.
ಉತ್ತರ ಕರ್ನಾಟಕದಲ್ಲಿ ಬೈಲಹೊಂಗಲ ಗಟ್ಟಿತನಕ್ಕೆ ಖ್ಯಾತಿ
ಕನ್ನಡಪ್ರಭ ವಾರ್ತೆ ಬೈಲಹೊಂಗಲಉತ್ತರ ಕರ್ನಾಟಕದಲ್ಲಿ ಬೈಲಹೊಂಗಲ ಅತ್ಯಂತ ಗಟ್ಟಿತನಕ್ಕೆ ಹೆಸರಾಗಿದೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶೆ ಉಷಾರಾಣಿ.ಆರ್ ಮೆಚ್ಚುಗೆ ವ್ಯಕ್ತಪಡಿಸಿದರು. ಪಟ್ಟಣದ ನ್ಯಾಯವಾದಿಗಳ ಸಭಾಭವನದಲ್ಲಿ ವರ್ಗಾವಣೆಗೊಂಡ ಮೂವರು ನ್ಯಾಯಾಧೀಶರ ಬಿಳ್ಕೋಡುಗೆ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಈ ಸ್ಥಳಕ್ಕೆ ಬರುವ ಮೊದಲು ಮನಸ್ಸಿನಲ್ಲಿ ಕಳವಳವಿತ್ತು.
ಬಿರಾದಾರ ದಂಪತಿಯ ಸೇವೆ ಅನನ್ಯ
ಕನ್ನಡಪ್ರಭ ವಾರ್ತೆ ಅಥಣಿನೊಂದವರ, ನೆಲೆಯಿಲ್ಲದವರ ಬಾಳಿಗೆ ವೃದ್ಧಾಶ್ರಮಗಳು ಅಶಾಕಿರಣವಾಗಿವೆ. ಅಥಣಿಯಲ್ಲಿ ಸುಖನ್ಯಾ ವೃದ್ಧಾಶ್ರಮವು ನೊಂದವರ ಹೆಗಲಾಗಿ ಕೆಲಸ ಮಾಡುತ್ತಿದ್ದು, ಬಿರಾದಾರ ದಂಪತಿಯ ಸೇವೆ ಮೆಚ್ಚುವಂತಹುದು ಎಂದು ಶಾಸಕ ಲಕ್ಷ್ಮಣ ಸವದಿ ಮೆಚ್ಚುಗೆ ವ್ಯಕ್ತಪಡಿಸಿದರು.ಪಟ್ಟಣದ ತಮ್ಮ ನಿವಾಸದಲ್ಲಿ ಅಥಣಿ -ಚಮಕೇರಿ ರಸ್ತೆಯ ಭರಮಖೋಡಿಯಲ್ಲಿ ಜೂ.19 ರಂದು ನಡೆಯುವ ಸುಕನ್ಯಾ ವೃದ್ಧಾಶ್ರಮದ ವಾರ್ಷಿಕೋತ್ಸವ ಮತ್ತು ಅಪ್ಪ ಪ್ರಶಸ್ತಿ ಪ್ರದಾನದ ಬಿತ್ತಿ ಪತ್ರ ಬಿಡುಗಡೆ ಮಾಡಿ ಮಾತನಾಡಿದರು.
ಮಕ್ಕಳ ಸರ್ವಾಂಗೀಣ ಪ್ರಗತಿಗೆ ತಾಯಂದಿಯರ ಪಾತ್ರ ಮುಖ್ಯ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಮಕ್ಕಳ ಸರ್ವಾಂಗೀಣ ಪ್ರಗತಿಯಲ್ಲಿ ತಾಯಂದಿಯರ ಪಾತ್ರ ಪ್ರಮುಖ ವಹಿಸುತ್ತದೆ ಎಂದು ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಎ.ಸಿ.ಗಂಗಾಧರ ಹೇಳಿದರು. ಪಟ್ಟಣದ ಹಾಲಟ್ಟಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಸರ್ವೋದಯ ಶಿಕ್ಷಣ ಸಂಸ್ಥೆಯ ನಾಗಪ್ಪ ಲಕ್ಷ್ಮಣ ಗುಡಮಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved