ಗೋ ಪೂಜೆ, ಟೆಂಪಲ್ ರನ್ ಬಳಿಕ ಉಮೇದುವಾರಿಕೆ ಸಲ್ಲಿಸಿದ ಮೃಣಾಲ್ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆಗೂ ಮೊದಲು ಕುವೆಂಪು ನಗರದ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಪತ್ನಿ ಹಿತಾ ಗೋಪೂಜೆಯಲ್ಲಿ ಭಾಗವಹಿಸಿದ್ದರು.