• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ ಜೊಲ್ಲೆಗಿಂತ ಪತ್ನಿ ಶಶಿಕಲಾ ಶ್ರೀಮಂತೆ
ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆಗಿಂತ ಪತ್ನಿ ಶಾಸಕಿ ಶಶಿಕಲಾ ಜೊಲ್ಲೆ ಶ್ರೀಮಂತೆಯಾಗಿದ್ದಾರೆ.
ಮಾಜಿ ಎಂಎಲ್ಸಿ ಸುನಂದಾ ಪಾಟೀಲ ಇನ್ನಿಲ್ಲ
ಬೆಳಗಾವಿ: ವಿಧಾನ ಪರಿಷತ್‌ ಮಾಜಿ ಸದಸ್ಯೆ ಮೂಲತಃ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದವರಾದ ಸುನಂದಾ ಲಿಂಗನಗೌಡ ಪಾಟೀಲ (71) ಭಾನುವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರಿಗೆ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವಿದೆ.
ದಲಿತರ, ಬಡವರ ಏಳಿಗೆಗಾಗಿ ಶ್ರಮಿಸಿದ ಅಂಬೇಡ್ಕರ್‌
ಚನ್ನಮ್ಮನ ಕಿತ್ತೂರ: ಡಾ.ಬಾಬಾಸಾಹೇಬ ಅಂಬೇಡ್ಕರ್‌ ತತ್ವ, ಸಿದ್ಧಾಂತ, ಅವರ ಜೀವನ ಚರಿತ್ರೆಯ ಬಗ್ಗೆ ಇಂದಿನ ಯುವ ಪಿಳಿಗೆಯು ತಿಳಿದುಕೊಳ್ಳುವ ಅವಶ್ಯಕತೆ ಇದೆ ಎಂದು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಉಪಪ್ರಾಂಶುಪಾಲ ಮಹೇಶ ಚನ್ನಂಗಿ ಹೇಳಿದರು.
ಅಂಬೇಡ್ಕರ್‌ ಪ್ರತಿಮೆ, ಹೈಟೆಕ್ ಗ್ರಂಥಾಲಯ ನಿರ್ಮಾಣ
ಚಿಕ್ಕೋಡಿ: ವರಾಳೆ ಮನೆಯಲ್ಲಿ ಡಾ.ಅಂಬೇಡ್ಕರ್ ತಂಗಿದ್ದ ಸಂದರ್ಭದಲ್ಲಿ ಸಮೀಪದ ಸ್ತವನಿಧಿ ಗ್ರಾಮಕ್ಕೆ ಕುದುರೆ ಸವಾರಿ ಮೂಲಕ ತೆರಳುತ್ತಿದ್ದರು. ಆ ಸ್ಥಳದಲ್ಲಿ ಯುವವರ್ಗ ಸೇರಿದಂತೆ ಎಲ್ಲರ ಜ್ಞಾನ ವೃದ್ಧಿಯಾಗಲೆಂದು ಅಲ್ಲಿ ಹೈಟೆಕ್ ಗ್ರಂಥಾಲಯ ನಿರ್ಮಿಸಲಾಗುವುದು. ಕುದುರೆ ಮೇಲಿನ ಅಂಬೇಡ್ಕರ್‌ ಭಾವಚಿತ್ರ ಸಿಕ್ಕಿದ್ದು ಅಂತಹದ್ದೆ ಒಂದು ಪ್ರತಿಮೆ ಅಲ್ಲಿ ನಿರ್ಮಿಸಲಾಗುವುದು ಎಂದು ಶಾಸಕಿ ಶಶಿಕಲಾ ಜೊಲ್ಲೆ ಭರವಸೆ ನೀಡಿದರು.
ಕಾಂಗ್ರೆಸ್ ಪಕ್ಷ ಗೆದ್ದರೇ ಪ್ರಜಾಪ್ರಭುತ್ವ ಗೆದ್ದಂತೆ
ಬೆಳಗಾವಿ: ಕಾಂಗ್ರೆಸ್ ಪಕ್ಷ ಗೆದ್ದರೇ ಪ್ರಜಾಪ್ರಭುತ್ವ ಗೆದ್ದಂತೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ರೆಡ್ಡಿ ಸಮಾಜಗಳ ಸೇರಿದಂತೆ ವಿವಿಧ ಮುಖಂಡರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ರಾಜ್ಯಕ್ಕೆ ನ್ಯಾಯ ಒದಗಿಸುವ ದಿಸೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಶಕ್ತಿ ತುಂಬಬೇಕಿದೆ. ಇಲ್ಲವಾದಲ್ಲಿ ಪ್ರಜಾಪ್ರಭುತ್ವ ದೊಡ್ಡ ಅಪಾಯದಲ್ಲಿ ಸಿಲುಕಲಿದೆ ಎಂದು ಎಚ್ಚರಿಕೆ ನೀಡಿದರು.
2ನೇ ಪುಟಕ್ಕೆ....ಲೀಡ್‌ ಬಾಕ್ಸ್‌..ಸಚಿವೆ ಹೆಬ್ಬಾಳಕರ ಕುರಿತು ಕೀಳಾಗಿ ಮಾತನಾಡಿಲ್ಲ: ಸುಭಾಷ್‌ ಪಾಟೀಲ
ಬೆಳಗಾವಿ: ಮಾಜಿ ಶಾಸಕ ಸಂಜಯ ಪಾಟೀಲ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕುರಿತು ಕೀಳಾಗಿ ಮಾತನಾಡಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್‌ ಪಾಟೀಲ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಓರ್ವ ಸಚಿವೆ ಹಾಗೂ ಮಹಿಳೆ ಕುರಿತು ಮಾಜಿ ಶಾಸಕ ಸಂಜಯ ಪಾಟೀಲ ಅವರು ಕೀಳು ಪದ ಬಳಕೆ ಮಾಡಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಪ್ಯಾರಾ ಮಿಲಿಟರಿ ಪಡೆಯಿಂದ ರೂಟ್ ಮಾರ್ಚ್‌
ಗೋಕಾಕ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋಕಾಕ ನಗರಕ್ಕೆ ಆಗಮಿಸಿದ ಪ್ಯಾರಾ ಮಿಲಿಟರಿ ಪಡೆಯ ಸೈನಿಕರು ಹಾಗೂ ಪೊಲೀಸ್‌ ಸಿಬ್ಬಂದಿ ಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಪಾಲಿಸುವಂತೆ ನಗರದ ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್‌ ನಡೆಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್‌ ಮೋಹನ ಭಸ್ಮೆ, ಡಿವೈಎಸ್ಪಿ ಡಿ.ಎಚ್.ಮುಲ್ಲಾ, ಪಿಎಸೈ ಕೆ.ವಾಲಿಕಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಾಹೀರ್‌ಉಲ್ಲ ಹಸನ್‌ ಇದ್ದರು.
ಪ್ರಾಮಾಣಿಕ ಸೇವೆಯೇ ಲಯನ್ಸ್ ಸಂಸ್ಥೆಯ ಮುಖ್ಯ ಧ್ಯೇಯ: ಪಿಎಂಜೆಎಫ್ ಎರಲೆ ಬ್ರಿಟೋ
ಗೋಕಾಕ: ಸಮಾಜದಲ್ಲಿ ಕೆಳಹಂತದಲ್ಲಿರುವ ಬಡವರಿಗೆ ವಿವಿಧ ಜೀವನಾವಶ್ಯಕ ವಸ್ತುಗಳ ಅವಶ್ಯಕತೆ ಇದ್ದಂತೆಯೇ, ನೇತ್ರ ಹೀನರಿಗೆ ದೃಷ್ಠಿಯ ಅವಶ್ಯಕತೆ ಇರುತ್ತದೆ. ಅಂಥ ಅವಶ್ಯಕತೆಯುಳ್ಳವರನ್ನು ಗುರ್ತಿಸಿ ಪ್ರಾಮಾಣಿಕ ಸೇವೆ ಗೈಯುವುದೇ ಲಯನ್ಸ್ ಸಂಸ್ಥೆಯ ಮುಖ್ಯ ಧ್ಯೆಯವಾಗಿದೆ ಎಂದು ಲಯನ್ಸ್ ಡಿಸ್ಟ್ರಿಕ್ಟ್-317ಬಿ ಪ್ರಾಂತಪಾಲ ಪಿಎಂಜೆಎಫ್ ಎರಲೆ ಬ್ರಿಟೋ ಹೇಳಿದರು.
ಡಾ. ಬಿ.ಆರ್.ಅಂಬೇಡ್ಕರ್ 133 ನೇ ಜನ್ಮ ದಿನಾಚರಣೆ
ಬೆಳಗಾವಿ: ನಗರದಲ್ಲಿ ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್‌.ಅಂಬೇಡ್ಕರ ಅವರ 133ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಭಾನುವಾರ ಅದ್ದೂರಿಯಿಂದ ಆಚರಿಸಲಾಯಿತು. ಮೊದಲಿಗೆ ಸದಾಶಿವ ನಗರದಲ್ಲಿರುವ ಬುದ್ಧ ವಿಹಾರದಲ್ಲಿ ಬುದ್ಧನ ಪ್ರತಿಮೆಗೆ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಎಸ್‌ಪಿ ಡಾ.ಭೀಮಾಶಂಕರ ಗುಳೇದ, ನಗರ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌, ಜಿಪಂ ಸಿಇಒ ರಾಹುಲ್‌ ಶಿಂಧೆ ಅವರು ಪುಷ್ಪ ಸಮರ್ಪಿಸಿದರು.
ಯೋಧರು, ಪೊಲೀಸ್ ಇಲಾಖೆಯಿಂದ ಪಥ ಸಂಚಲನ
ಮೂಡಲಗಿ: ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ಮೇ.7ರಂದು ಜರುಗುವ ಲೋಕಸಭಾ ಚುನಾವಣೆ ಹಿನ್ನೆಲೆ ಅರಭಾವಿ ಮತಕ್ಷೇತ್ರದಲ್ಲಿ ಮತದಾರರು ಧೈರ್ಯದಿಂದ ಮತದಾನ ಮಾಡಿ ಸಂವಿಧಾನ ಹಕ್ಕು ಪಡೆಯಬೇಕು ಎಂದು ಕೇಂದ್ರಿಯ ಔದ್ಯೋಗಿಕ ಭದ್ರತಾ ಮೀಸಲು (ಸಿಐಎಸ್‌ಎಫ್) ಪಡೆಯ ಯೋಧರು ಹಾಗೂ ಪೊಲೀಸ್ ಇಲಾಖೆಯಿಂದ ಶನಿವಾರ ಮೂಡಲಗಿ ಪಟ್ಟಣದಲ್ಲಿ ಪಥ ಸಂಚಲನ ಕೈಗೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಿದರು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 430
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved