• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯನ ಮೇಲೆ ಕಾಂಗ್ರೆಸ್‌ ಮುಖಂಡ ಹಲ್ಲೆ: ಕ್ರಮಕ್ಕೆ ಆಗ್ರಹ
ಸಮಾಜದಲ್ಲಿ ಜನರ ಆರೋಗ್ಯ ಕಾಪಾಡುವ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ನಮಗೆ ಭಯ ಮೂಡಿಸಿದೆ. ಬೆಳಗಾವಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ವಿದ್ಯಾರ್ಥಿಗಳಿದ್ದಾರೆ. ಆರೀಫ್ ವಿರುದ್ಧ ಆದಷ್ಟು ಬೇಗ ಕಠಿಣ ಕ್ರಮ ಕೈಗೊಂಡು ವೈದ್ಯರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನಾಕಾರರು ಮನವಿ ಮಾಡಿದರು.
ಅಪಘಾತ ಪ್ರಮಾಣ ತಗ್ಗಿಸಲು ಕಟ್ಟುನಿಟ್ಟಿನ ಕ್ರಮ
ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸುವ ಸವಾರರ ಚಾಲನಾ ಪರವಾನಿಗೆ ಅಮಾನತುಗೊಳಿಸಲು ಸೂಚಿಸಲಾಗಿದೆ. ನಗರದ ಆಯ್ದ ಪ್ರಮುಖ ಸ್ಥಳಗಳಲ್ಲಿ ಪ್ರಿಪೇಡ್ ಆಟೋ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸಲಾಗುವುದು.
ರೈತರ ಹೊಲಗಳಿಗೆ ಶಾಶ್ವತ ನೀರಾವರಿ ವ್ಯವಸ್ಥೆ
ಮಳೆಯನ್ನೆ ನಂಬಿರುವ ರೈತರಿಗೆ ಕುಡಿಯುವ ನೀರು, ಬೆಳೆಗಳಿಗೆ ಹಾಗೂ ದನ - ಕರುಗಳಿಗೆ ಶಾಶ್ವತ ನೀರಿನ ಯೋಜನೆ ಅವಶ್ಯಕತೆ ಇದೆ. ಇದಕ್ಕಾಗಿ ಮಹಾರಾಷ್ಟ್ರ ರಾಜ್ಯದಲ್ಲಿ ನಿರ್ಮಿಸುತ್ತಿರುವ ಕಿತ್ವಾಡ ಆಣೆಕಟ್ಟಿನಿಂದ ನೀರನ್ನು ಹಿರಣ್ಯಕೇಶಿ ನದಿಗೆ ಹರಿಸಲು ಪ್ರಯತ್ನಿಸಲಾಗುವುದು. ಇದಕ್ಕಾಗಿ ಕರ್ನಾಟಕ ರಾಜ್ಯ ಪಾಲಿನ ಹಣವನ್ನು ಮಹಾರಾಷ್ಟ್ರಕ್ಕೆ ಕೊಡಲು ಶೀಘ್ರವೇ ನೀರಾವರಿ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುವುದು.
ಶಿವಾಜಿಯ ಹೋರಾಟಗಳು ಯುವಕರಿಗೆ ಮಾದರಿ
ಛತ್ರಪತಿ ಶಿವಾಜಿ ಮಹಾರಾಜರ ಸಾಮಾಜಿಕ ಹಾಗೂ ನ್ಯಾಯ ಸಮ್ಮತದ ಹೋರಾಟಗಳು ಇಂದಿನ ಯುವಕರಿಗೆ ಮಾದರಿಯಾಗಿದ್ದು, ಹಿಂದವೀ ಸಾಮ್ರಾಜ್ಯ ಸ್ಥಾಪನೆಯ ಶಿವಾಜಿ ಮಹಾರಾಜರ ಕಾರ್ಯ ಶ್ಲಾಘನೀಯ. ಪ್ರತಿಯೊಬ್ಬರಿಗೂ ಸಾಮಾಜಿಕ ಬದುಕನ್ನು ಕಲ್ಪಿಸಿಕೊಟ್ಟು ಧರ್ಮ ರಕ್ಷಣೆಯ ಹೋರಾಟದ ಮಹಾನ ಪುರುಷರಲ್ಲಿ ಶಿವಾಜಿ ಮಹಾರಾಜರು ಒಬ್ಬರಾಗಿದ್ದು, ದೇಶ ಮತ್ತು ಧರ್ಮಕ್ಕಾಗಿ ಇವರು ನೀಡಿದ ಕೊಡುಗೆ ಇಂದು ದೇಶ ಭಕ್ತರಿಗೆ ಚೈತನ್ಯ ಮೂಡಿಸಿದೆ.
ಶಿವಾಜಿಯ ಶೌರ್ಯ ಎಲ್ಲರಿಗೂ ಪ್ರೇರಣೆ: ಪಿ.ಜಿ ಕೆಂಪಣ್ಣವರ
ಹಿಂದೂಗಳಲ್ಲಿ ಜನ ಜಾಗೃತಿ ಮೂಡಿಸಿ, ಹಿಂದೂಸ್ಥಾನದ ಏಕತೆಗೆ ಶ್ರಮಿಸಿದ ಶಿವಾಜಿ ಕೊಡುಗೆ ಅಪಾರ.
ಶಿವಾಜಿಯ ಶೌರ್ಯ, ಸಾಹಸ ಅಜರಾಮರ
ಸಾಮಾನ್ಯ ವ್ಯಕ್ತಿಯಾಗಿ ಜನಿಸಿದ ಶಿವಾಜಿ ಮಹಾರಾಜರು ಹಿಂದು ಸಾಮ್ರಾಜ್ಯ ಕಟ್ಟಿದರು. ಅವರ ಆದರ್ಶ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಚಿರತೆ ಮರಿ ದರ್ಶನ: ಆತಂಕದ ವಾತಾವರಣ
ತಾಲೂಕಿನ ನಂಜಿನಕೊಡಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲಸಿವಾಡಿ ಗ್ರಾಮದ ಹೊರವಲಯದ ಕೃಷಿ ಜಮೀನಿನಲ್ಲಿ ಭಾನುವಾರ ಚಿರತೆ ಮರಿ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ರೈತ ಮೊಬೈಲ್‌ನಲ್ಲಿ ಸರೆಹಿಡಿದಿದ್ದಾರೆ.
ಅಮ್ಮಾಜೇಶ್ವರಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಿಎಂ ಆಗಮನ
ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿಗೆ ಉದ್ಘಾಟನೆಗೆ ಫೆ.29 ಇಲ್ಲವೆ ಮಾರ್ಚ 1ರಂದು ಅಥಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ-ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಅನೇಕ ಸಚಿವರು ಆಗಮಿಸಲಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ತಿಳಿಸಿದರು.
ದುರುದ್ದೇಶದಿಂದ ಸಂಘ-ಸಂಸ್ಥೆಗಳ ಸ್ಥಾಪನೆ ಬೇಡ
ಸಹಕಾರದ ತತ್ವದಡಿಯಲ್ಲಿ ಭಾರತೀಯ ಜೀವನ ಪರಂಪರೆ ಸಾಗಿದ್ದು, ದುರುದ್ದೇಶದಿಂದ ಸಂಘ-ಸಂಸ್ಥೆಗಳನ್ನು ಸ್ಥಾಪಿಸದೇ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುವುದು ಇಂದು ಅತ್ಯವಶ್ಯವಾಗಿದೆ ಎಂದು ಮಲ್ಲೂರು-ಸಿಂದೋಗಿಯ ನಿತ್ಯಾನಂದ ಸತ್ಸಂಗ ಆಶ್ರಮದ ಮುಕ್ತಾನಂದ ಸ್ವಾಮೀಜಿ ಹೇಳಿದರು.
ಜನರಲ್ಲಿ ಕಾಯಕ, ದಾಸೋಹದ ಪರಿಕಲ್ಪನೆ ಮೂಡಿಸಬೇಕು
ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಜೊತೆಗೆ ಅವರ ವಚನಗಳನ್ನು ಹಾಕಬೇಕು. ಜನರಲ್ಲಿ ಕಾಯಕ,ದಾಸೋಹದ ಪರಿಕಲ್ಪನೆ ಮೂಡಿಸುವ ಅವಶ್ಯಕತೆ ಇದೆ ಎಂದು ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಠದ ಶ್ರೀ ಸಂಪಾದನಾ ಸ್ವಾಮಿಗಳು ಹೇಳಿದರು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 389
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved