• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ಬಸ್‌ ಸಂಚಾರ
ಅಪಘಾತಗಳಲ್ಲಿ ಮೃತರಾದ ಸಾರಿಗೆ ಸಂಸ್ಥೆಯ ಬಸ್ ಚಾಲಕರ, ಕಂಡಕ್ಟರಗಳ ವಾರಸುದಾರರಿಗೆ ಸದ್ಯ ₹50 ಲಕ್ಷ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಇದನ್ನು ₹1 ಕೋಟಿಗೆ ಹೆಚ್ಚಿಸುವಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಗಾರೆಡ್ಡಿ ತಿಳಿಸಿದರು.
ಮಗನನ್ನು ಕಳೆದುಕೊಂಡ ತಾಯಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕ ನೆರವು
ಬದುಕಿಗೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡು ಅರಣ್ಯರೋಧನೆ ಅನುಭವಿಸುತ್ತಿದ್ದ ಹಿರಿಯ ವಯಸ್ಸಿನ ತಾಯಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮನ ಮಿಡಿದಿದ್ದು, ವೈಯಕ್ತಿಯವಾಗಿ ಧನ ಸಹಾಯ ಮಾಡಿದ್ದಾರೆ.
ಚಿಕ್ಕೋಡಿ ಜಿಲ್ಲೆಗಾಗಿ ಹೈಕೋರ್ಟ್‌ ನ್ಯಾಯಮೂರ್ತಿಗೆ ಮನವಿ
ಚಿಕ್ಕೋಡಿಗೆ 300 ವರ್ಷಗಳ ಇತಿಹಾಸ ಇದೆ. ಇಲ್ಲಿನ ನ್ಯಾಯಾಲಯದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ ಅವರು ವಾದ ಮಾಡಿದ್ದಾರೆ. ಈ ನೆಲ ಅಂಬೇಡ್ಕರ್‌ ಅವರ ಸ್ಪರ್ಶದಿಂದ ಪವಿತ್ರವಾಗಿದೆ. ದುರ್ಬಲರು ಮತ್ತು ಬಡವರಿಗೆ ನ್ಯಾಯ ಒದಗಿಸುವ ಕೆಲಸ ಇಲ್ಲಿನ ನ್ಯಾಯವಾದಿಗಳು ಮಾಡಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಕುಮಾರ ಹೇಳಿದರು.
ಕೋಟೆಯಿಂದ ಕೋಟೆವರೆಗೆ ಸೈಕಲ್‌ ಜಾಥಾ
ಛತ್ರಪತಿ ಶಿವಾಜಿ ಮಹಾರಾಜರು ಸಿಂಹಗಡ ಕೋಟೆಯನ್ನು ವಶಪಡಿಸಿಕೊಂಡ ಐತಿಹಾಸಿಕ ಘಟನೆ ಸ್ಮರಣಾರ್ಥ ಬೆಳಗಾವಿಯ ಮರಾಠ ಲಘು ಪದಾತಿದಳ ಕೇಂದ್ರದ ಸೇನಾ ಯೋಧರ ತಂಡ ಕೋಟೆಯಿಂದ ಕೋಟೆವರೆಗೆ ಸೈಕಲ್‌ ಜಾಥಾ ಹಮ್ಮಿಕೊಳ್ಳುವ ಮೂಲಕ ರಾಷ್ಟ್ರ ಮಹಾಪುರುಷ ಶಿವಾಜಿ ಮಹಾರಾಜರ ಹೋರಾಟ, ರಾಷ್ಟ್ರಭಕ್ತಿಯ ಕುರಿತ ಜನಜಾಗೃತಿ ಮೂಡಿಸಲಾಯಿತು.
ಬೆಳಗಾವಿ ಮೂಲದ ಜೈನಮುನಿ ಛತ್ತೀಸ್‌ಗಢದಲ್ಲಿ ದೇಹತ್ಯಾಗ

ಸಲ್ಲೇಖನ ವ್ರತ ಕೈಗೊಂಡಿದ್ದ ಕರ್ನಾಟಕದ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಸದಲಗಾ ಮೂಲದ ಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ್‌ ಅವರು ಛತ್ತೀಸ್‌ಗಢದ ಡೊಂಗರಗಢದಲ್ಲಿರುವ ಚಂದ್ರಗಿರಿ ತೀರ್ಥದಲ್ಲಿ ಭಾನುವಾರ ಸಮಾಧಿಸ್ಥಿತಿ ತಲುಪಿದರು.

ಪು.2.ಮಸ್ಟ್.. ಎಲ್ಲ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ಮುಟ್ಟಿವೆ
ಮಧ್ಯಮ ವರ್ಗದವರ ಆರ್ಥಿಕ ಸ್ಥಿರತೆಗೆ ಮತ್ತು ಕೊಂಡುಕೊಳ್ಳುವಿಕೆಯ ಸಾಮರ್ಥ್ಯ ಹೆಚ್ಚಿಸುವುದಕ್ಕಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಪೂರಕವಾಗಿವೆ. ಈಗಾಗಲೇ ತಾಲೂಕಿನ ಎಲ್ಲ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ಮುಟ್ಟಿವೆ. ಈ ಯೋಜನೆಗಳಿಂದ ವಂಚಿತರಾದವರು ನಮ್ಮ ಗಮನಕ್ಕೆ ತನ್ನಿ ಎಂದು ಕಾಗವಾಡ ತಹಸೀಲ್ದಾರ ಸಂಜಯ ಇಂಗಳೆ ಹೇಳಿದರು.
ವೈಜ್ಞಾನಿಕ ಕನ್ನಡ ಸಾಹಿತ್ಯ ಹೊರ ತರುವುದು ಅಗತ್ಯ
ಕಥೆ, ಕವನ, ಕಾದಂಬರಿಗಳಿಗಿಂತ ಕನ್ನಡದಲ್ಲಿ ವೈಜ್ಞಾನಿಕ ಸಾಹಿತ್ಯ ಹೆಚ್ಚು ಬೆಳೆಯುವ ಅಗತ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅಭಿಪ್ರಾಯಪಟ್ಟರು.
ಸಂವಿಧಾನದ ಆಶಯಗಳನ್ನ ಪ್ರತಿಯೊಬ್ಬರೂ ಪಾಲಿಸಬೇಕು
ಸ್ತಬ್ಧ ಚಿತ್ರ ಹಾಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ ಮೂರ್ತಿಗೆ ಯುವ ಮುಖಂಡ ಚಿದಾನಂದ ಸವದಿ ಪುಷ್ಪ ನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಹುಕ್ಕೇರಿ ತಾಪಂ ಇಒ ಆಗಿ ಮಲ್ಲಾಡದ ಅಧಿಕಾರ ಸ್ವೀಕಾರ
ತಾಲೂಕಿನಲ್ಲಿ ಬೇಸಿಗೆ ಹಾಗೂ ಬರಗಾಲ ದಿನಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳನ್ನು ಇತರೆ ಇಲಾಖೆಗಳ ಸಹಕಾರದೊಂದಿಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.
ರಾಷ್ಟ್ರೀಯ ಮಹಾಮಂಡಳಕ್ಕೆ ನಿರ್ದೇಶಕರಾಗಿ ಅಮಿತ ಕೋರೆ ಆಯ್ಕೆ
ಫೆ.15 ರಂದು ದೆಹಲಿಯಲ್ಲಿ ಜರುಗಿದ ಚುನಾವಣೆಯಲ್ಲಿ ಕರ್ನಾಟಕದಿಂದ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರಾದ ಅಮಿತ ಪ್ರಭಾಕರ ಕೋರೆ ಆಯ್ಕೆಯಾದರು. ಈ ಕುರಿತು ಮಹಾಮಂಡಳಿಯ ಚುನಾವಣಾ ಅಧಿಕಾರಿ ಮೇಕಲಾ ಚೈತನ್ಯ ಪ್ರಸಾದ ಇವರು ಫೆ. 15 ರಂದು ಜರುಗಿದ ಮಹಾಮಂಡಳಿಯ ವಿಶೇಷ ಸರ್ವ ಸದಸ್ಯರ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದರು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 389
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved