• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೂರಸಂಪರ್ಕ ವಿಭಾಗದ ಅಂತಿಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿನಿಯರ ಉತ್ತಮ ಸಾಧನೆ
ಹಿರಾಶುಗರ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಾಜಿಯಲ್ಲಿ ಜರುಗಿದ Technovision-25 ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಈಚೆಗೆ ನಡೆದ ರಾಜ್ಯಮಟ್ಟದ ತಂತ್ರಜ್ಞಾನ ಮಾದರಿಗಳ ಸ್ಪರ್ಧೆ ನಡೆಯಿತು.
ಕೆಎಲ್ಇ ಆಸ್ಪತ್ರೆಗಳು ಜನಸೇವೆಗೆ ಸದಾ ಕಟಿಬದ್ಧ
ಸುವರ್ಣ ಘಳಿಗೆಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕಾರ್ಯದಲ್ಲಿ ಆ್ಯಂಬುಲೆನ್ಸ್‌ ತೊಡಗಿಕೊಂಡಿದೆ.
ಯತ್ನಾಳ ಉಚ್ಚಾಟನೆ ಖಂಡಿಸಿ ರಸ್ತೆ ತಡೆ, ಆಕ್ರೋಶ
ಕೇಂದ್ರ ಬಿಜೆಪಿ ನಾಯಕರು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆ ಕೂಡಲೇ ಮರುಪರಿಶೀಲನೆ ಮಾಡಬೇಕು. ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು.
ದಲಿತರು ಬಲಾಢ್ಯರಾಗಬೇಕಾದರೇ ಆರ್ಥಿಕವಾಗಿ ಸದೃಢವಾಗಿರಬೇಕು : ರಾಜರತ್ನ ಅಂಬೇಡ್ಕರ್
ದಲಿತರು ಬಲಾಢ್ಯರಾಗಬೇಕಾದರೇ ಆರ್ಥಿಕವಾಗಿ ಸದೃಢವಾಗಿರಬೇಕು ಎಂದು ಡಾ.ಬಿ‌.ಆರ್‌.ಅಂಬೇಡ್ಕರ್ ಮರಿಮೊಮ್ಮಗ ಡಾ.ಬಿ.ಆರ್.ಅಂಬೇಡ್ಕರ್ ಮಲ್ಟಿ ಸ್ಟೇಟ್ ಕೋ ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ರಾಜರತ್ನ ಅಂಬೇಡ್ಕರ್ ಹೇಳಿದರು.
ಯಕ್ಸಂಬಾ ಬೀರೇಶ್ವರ ಸಹಕಾರಿ ಸಂಸ್ಥೆಗೆ ₹45.35 ಕೋಟಿ ಲಾಭ
ಕರ್ನಾಟಕ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದ ವಿವಿಧೆಡೆ 226 ದಕ್ಷಿಣ ಭಾರತದಲ್ಲಿಯೇ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ಚಿಕ್ಕೋಡಿ ತಾಲೂಕಿನ ಯಕ್ಸಂಬಾದ ಬೀರೇಶ್ವರ ಕೋ-ಆಫ್ ಕ್ರೆಡಿಟ್ ಸೊಸೈಟಿ ಲಿ, ಸಂಸ್ಥೆ (ಮಲ್ಟಿಸ್ಟೇಟ್)ಯು ಮೂರು ರಾಜ್ಯಗಳ ಕಾರ್ಯಕ್ಷೇತ್ರವನ್ನು ವ್ಯಾಪಿಸಿರುವ ಸಹಕಾರಿಯು 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ₹45.35 ಕೋಟಿಗಳಷ್ಟು ಲಾಭ ಗಳಿಸಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಸೃಜನಶೀಲ ಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಿ
ಇತ್ತೀಚೆಗೆ ತಂತ್ರಜ್ಞಾನವನ್ನು ಅತಿಯಾಗಿ ಬಳಕೆ ಮಾಡುತ್ತಿರುವುದರ ಕುರಿತು ವಿಶೇಷ ಕಾಳಜಿವಹಿಸುವ ಅವಶ್ಯಕತೆಯಿದೆ. ತಂತ್ರಜ್ಞಾನವು ಸಾಂಸ್ಕೃತಿಕ ಮತ್ತು ಸಾಹಿತ್ಯ ವಲಯದ ಸೃಜನಶೀಲತೆಗೆ ಪೂರಕವಲ್ಲ. ಆದ್ದರಿಂದ ತಂತ್ರಜ್ಞಾನದ ಬದಲಾಗಿ ಮಾನವ ಸೃಜನಶೀಲ ಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸಾಹಿತಿ ನಾಡೋಜ ಬರಗೂರ ರಾಮಚಂದ್ರಪ್ಪ ಹೇಳಿದರು.
ಚಿಕ್ಕೋಡಿ ವಕೀಲರ ಸಂಘಕ್ಕೆ ಕಲ್ಮೇಶ ಅಧ್ಯಕ್ಷ, ಹಿತ್ತಲಮನಿ ಪ್ರಧಾನ ಕಾರ್ಯದರ್ಶಿ
ಚಿಕ್ಕೋಡಿ ವಕೀಲರ ಸಂಘದ ಎರಡು ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ರಾಜ್ಯ ವಕೀಲರ ಪರಿಷತ್ ಸದಸ್ಯ ಕಲ್ಮೇಶ ಕಿವಡ ಅಧ್ಯಕ್ಷರಾಗಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆರ್.ಬಿ.ಹಿತ್ತಲಮನಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆರ್.ಎಚ್.ಗಾಂಧಿ ಹೇಳಿದರು.
ಕಲ್ಲೋಳಿ ಬಸವೇಶ್ವರ ಸೌಹಾರ್ದ ಸಂಘಕ್ಕೆ ₹4.15 ಕೋಟಿ ಲಾಭ: ಬೆಳಕೂಡ
ಮೂಡಲಗಿ ತಾಲೂಕಿನ ಕಲ್ಲೋಳಿಯ ಬಸವೇಶ್ವರ ಸೌಹಾರ್ದ ಸಹಕಾರ ಸಂಘವು ಪ್ರಸಕ್ತ ಮಾರ್ಚ್‌ ಕೊನೆಯಲ್ಲಿ ₹4.15 ಕೋಟಿ ನಿವ್ವಳ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬಿ.ಬೆಳಕೂಡ ಹೇಳಿದರು.
ನಾಡಿದ್ದು ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ನ್ಯಾ.ಎಸ್‌.ಬಿ.ವಸ್ತ್ರಮಠಗೆ ಅಭಿನಂದನಾ ಸಮಾರಂಭ
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನಿಂದ ಕೊಡಮಾಡುವ ಜೀವಮಾನ ಸಾಧನೆಯ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎಸ್‌.ಬಿ.ವಸ್ತ್ರಮಠ ಅವರಿಗೆ ಅಭಿನಂದನಾ ಸಮಾರಂಭವು ಧಾರವಾಡದ ಕರ್ನಾಟಕ ಕಾಲೇಜು ರಸ್ತೆಯಲ್ಲಿರುವ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಏ.5 ರಂದು ಬೆಳಗ್ಗೆ 10.30 ಗಂಟೆಗೆ ಜರುಗಲಿದೆ.
ಯತ್ನಾಳ ಪರ ಜನಾಭಿಪ್ರಾಯದ ವರದಿ ಆಧರಿಸಿ ಪಕ್ಷಕ್ಕೆ ಸೇರಿಸಿಕೊಳ್ಳಿ : ಬಿಜೆಪಿ ಮುಖಂಡ ಧರೇಪ್ಪ ಟಕ್ಕಣ್ಣವರ

ಯತ್ನಾಳರ ಉಚ್ಚಾಟನೆಯಿಂದ ಬಿಜೆಪಿ ಪಕ್ಷದಿಂದ ಯುವಕರು ದೂರವಾಗುತ್ತಿದ್ದಾರೆ. ಪಕ್ಷದ ಮುಖಂಡರು ಶೀಘ್ರವಾಗಿ ಸಮಿತಿ ರಚಿಸಿ ಜನಾಭಿಪ್ರಾಯ ಸಂಗ್ರಹಿಸಬೇಕು. 

  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 401
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved