• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸಿದ ಜ್ಯೋತಿಬಾ ಫುಲೆ
ಮೂಡಲಗಿ: ಆಧುನಿಕ ಕಾಲದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು ಸಮಾಜ ಸುಧಾರಕ ಸಮಾನತೆಯ ಹರಿಕಾರರಾಗಿ ದೀನ ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿ ಬಾಳಿಗೆ ಬೆಳಕನ್ನು ನೀಡಿದವರು ಮಹಾತ್ಮಾ ಜ್ಯೋತಿಬಾ ಫುಲೆ ಎಂದು ಮುಖಂಡ ಸಿದ್ದಪ್ಪ ಕೂಲಿಗೊಡ ಹೇಳಿದರು.
ಸ್ಥಳೀಯ ವಿಚಾರ ನಡೆಯಲ್ಲ, ಜಾತಿ ಪ್ರಭಾವ ಬೀರಲ್ಲ: ಜಗದೀಶ ಶೆಟ್ಟರ್‌
ಬೆಳಗಾವಿ ಲೋಕಸಭಾ ಚುನಾವಣೆ ರಾಷ್ಟ್ರೀಯತೆ, ನಾಯಕತ್ವದ ಆಧಾರದ ಮೇಲೆಯೇ ನಡೆಯುತ್ತದೆ. ಸ್ಥಳೀಯ ವಿಚಾರ ನಡೆಯಲ್ಲ. ಜಾತಿ ಪ್ರಭಾವ ಬೀರಲ್ಲ ಎಂದು ಬೆಳಗಾವಿ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೇಳಿದರು.
ಸನಾತನ ಧರ್ಮ ಉಳಿಯಲು ಬಿಜೆಪಿ ಗೆಲ್ಲಿಸಿ
ರಾಮದುರ್ಗ: ಕಷ್ಟ ಕಾಲದಲ್ಲಿ ಜನರಿಗೆ ಸಹಾಯ ಮಾಡಿದ್ದನ್ನು ಪರಿಗಣಿಸಿ ಕಳೆದ ವಿಧಾನ ಸಭೆಯ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ನೀಡಿದಂತೆ ದೇಶದಲ್ಲಿ ಸನಾತನ ಧರ್ಮ ಉಳಿಯಲು ಈ ಸಾರಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರನ್ನು ಗೆಲ್ಲಿಸಬೇಕು ಎಂದು ಉದ್ಯಮಿ, ಬಿಜೆಪಿ ಮುಖಂಡ ಚಿಕ್ಕರೇವಣ್ಣ ಮನವಿ ಮಾಡಿದರು.
21ಕ್ಕೆ ಮಹಾವೀರರ ಜನ್ಮ ಕಲ್ಯಾಣಕ ಮಹೋತ್ಸವ
ಬೆಳಗಾವಿ ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವವನ್ನು ಏ.21 ರಂದು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ ಮಧ್ಯವರ್ತಿ ಉತ್ಸವ ಸಮಿತಿ ಗೌರವ ಕಾರ್ಯದರ್ಶಿ ರಾಜೇಂದ್ರ ಜೈನ ಹೇಳಿದರು.
ಬಸವೇಶ್ವರ ಕಾಲೇಜಿಗೆ ಶೇ.80ರಷ್ಟು ಫಲಿತಾಂಶ
ಯಮಕನಮರಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಗ್ರಾಮದ ಬಸವೇಶ್ವರ ಸ್ವತಂತ್ರ ಪದವಿ ಪೂರ್ವ (ಶಾಲಾ ಶಿಕ್ಷಣ) ಕಾಲೇಜಿನ ದ್ವಿತೀಯ ಪಿಯು ಫಲಿತಾಂಶ ಶೇ.80 ರಷ್ಟಾಗಿದೆ.ಕಲಾವಿಭಾಗ: ತೇಜಸ್ವಿನಿ ನಾಯಿಕ ಶೇ.91.16 (ಪ್ರಥಮ), ವೈಷ್ಣವಿ ಬಸವರಾಜ ಹಿಡಕಲ್ ಶೇ.85.5(ದ್ವಿತೀಯ), ಮಧುರಾ ಚಂದ್ರಶೇಖರ ಚೌಗಲಾ ಶೇ.77.83 (ತೃತೀಯ) ರಷ್ಟು ಅಂಕ ಪಡೆದಿದ್ದಾರೆ.
ರಾಜ್ಯಕ್ಕೆ 5ನೇ ರ್‍ಯಾಂಕ್‌ ಪಡೆದ ಸಾವಿತ್ರಿಗೆ ಸನ್ಮಾನ
ಐಗಳಿ: ಸಮೀಪದ ಕಕಮರಿ ಗ್ರಾಮದ ಸದ್ಗುರು ರಾಯಲಿಂಗೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಾವಿತ್ರಿ ಮಲ್ಲಿಕಾರ್ಜುನ ಮೈಗೂರ 592 ಅಂಕ ಪಡೆದು ರಾಜ್ಯಕ್ಕೆ 5ನೇ ರ್‍ಯಾಂಕ್‌ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕನ್ನಡ, ಸಮಾಜಶಾಸ್ತ್ರ, ರಾಜ್ಯಶಾಸ್ತ್ರ ಹಾಗೂ ಶಿಕ್ಷಣ ವಿಷಯದಲ್ಲಿ ನೂರಕ್ಕೆ ನೂರರಷ್ಟು, ಇಂಗ್ಲಿಷ್‌ 95 ಇತಿಹಾಸ 97 ಅಂಕ ಪಡೆದಿದ್ದಾಳೆ.
ಜನರ ಸಂಕಷ್ಟಕ್ಕೆ ಸ್ಪಂದಿಸಿದ ಕಾಂಗ್ರೆಸ್ ಬೆಂಬಲಿಸಿ: ಪ್ರಕಾಶ
ಚಿಕ್ಕೋಡಿ: ರಾಜ್ಯದಲ್ಲಿರುವ ಸಾಮಾನ್ಯ ಜನರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಕಣ್ಣೀರು ಒರೆಸುವ ಕೆಲಸ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.
ಮೋದಿಯವರ ಕೈ ಬಲಪಡಿಸಲು ಒಗ್ಗಟ್ಟಿನಿಂದ ಶ್ರಮಿಸಿ
ಕಾಗವಾಡ: ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್‌ ಜೊಲ್ಲೆಯವರನ್ನು ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲು ಪ್ರತಿಯೊಬ್ಬ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಕರೆ ನೀಡಿದರು.
ಕೂಡಲ ಶ್ರೀ ಕುರಿತು ಕೀಳು ಮಾತಾಡಿದ್ರೆ ಸಹಿಸಲ್ಲ
ಬೆಳಗಾವಿ: ಪಂಚಮಸಾಲಿ ಸಮಾಜದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಕುರಿತು ಕೀಳು ಮಾತುಗಳನ್ನಾಡಿದರೆ ಸಮಾಜ ಸಹಿಸುವುದಿಲ್ಲ. ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಗೌರವಾಧ್ಯಕ್ಷ ಆರ್.ಕೆ.ಪಾಟೀಲರು ಮಾಜಿ ಸಚಿವ ಮುರಗೇಶ ನಿರಾಣಿಗೆ ಎಚ್ಚರಿಕೆ ನೀಡಿದರು.
ಮತ್ತೆ ಕಾಂಗ್ರೆಸ್‌ಗೆ ಅಧಿಕಾರ ಕೊಡಿ: ಗಜಾನನ ಮನವಿ
ಕಾಗವಾಡ: ಈ ಬಾರಿಯ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ನಿಶ್ವಿತ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಹೇಳಿದರು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 430
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved