• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಜಾಗೃತಿ ಜಾಥಾಗೆ ಅದ್ದೂರಿ ಸ್ವಾಗತ
ಕೇರವಾಡ ಗ್ರಾ.ಪಂ ವ್ಯಾಪ್ತಿಯ ವಿವಿಧೆಡೆ ಜಾಥಾ ಸಂಚರಿಸಿ, ಸಂವಿಧಾನದ ಕುರಿತು ಜಾಗೃತಿ ಮೂಡಿಸಿತು. ಜಗ್ಗಲಗಿ ಮೇಳ, ಕೋಲಾಟ ಮೇಳ, ಹಾಗೂ ಶಾಲಾ ವಿದ್ಯಾರ್ಥಿನಿಯರ ನೃತ್ಯ ತಂಡ ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಜಾಥಾಗೆ ಕಳೆತಂದವು.
ಶವಸಂಸ್ಕಾರಕ್ಕೆ ಜಮೀನು ಮಾಲೀಕ ಆಕ್ಷೇಪ
ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು ಹತೋಟಿ ಮೀರುತ್ತಿದ್ದ ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಡಬೇಕಾಯಿತು.
ಅನಧಿಕೃತ ಸಿಟಿ ಸ್ಕ್ಯಾನ ಸೆಂಟರ್‌ ಸೀಜ್‌
ಸಾಗರ ಪಾಟೀಲ ಅನಧಿಕೃತವಾಗಿ ನಡೆಸುತ್ತಿದ ಸ್ಕ್ಯಾನ್‌ ಸೆಂಟರಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮಹಾರಾಷ್ಟ್ರದಲ್ಲಿ ಕೋರ್ಸ್ ಮಾಡಿದ್ದಾರೆ.
ವೈದ್ಯಕೀಯ ಕ್ಷೇತ್ರದಲ್ಲಿ ಶುಶ್ರೂಷಕ ವೃತ್ತಿ ಪವಿತ್ರ ಸೇವೆ
ರೋಗಿಗಳ ಚೇತರಿಕೆಯಲ್ಲಿ ಶೂಶ್ರೂಷಕ ಸಿಬ್ಬಂದಿ ಪಾತ್ರ ಬಹು ಮುಖ್ಯ. ರೋಗಿಗಳನ್ನು ಕುಟುಂಬ ಸದಸ್ಯರಂತೆ ಕಂಡು, ಶಾಂತಚಿತ್ತದಿಂದ ಸಂತೈಷಿ,
ಅಧಿಕಾರಿ-ಸಿಬ್ಬಂದಿಗೆ ಸರ್ಕಾರಿ ಸೇವೆ ಪಾಠ
ತಾಲೂಕು ಪಂಚಾಯಿತಿಯಲ್ಲಿ ಸಿಇಒ ಶಿಂಧೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ, ಬೇಸಿಗೆಯಲ್ಲಿ ಜನ ಹಾಗೂ ಜಾನುವಾರುಗಳ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
ಫೆ.21ಕ್ಕೆ ಆರೋಗ್ಯ ತಪಾಸಣೆ ಉಚಿತ ಶಿಬಿರ
ಆಯುಷ್ಮಾನ್‌ ಭಾರತ ಕಾರ್ಡ್ ಹೊಂದಿರುವವರಿಗೆ ಕೆಎಲ್‌ಇನಲ್ಲಿ ₹5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಇದ್ದು, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆರೋಗ್ಯ ಕರ್ನಾಟಕದ ಕಾರ್ಡಿನ ಬಗ್ಗೆ ಮಾಹಿತಿ ನೀಡಿ ನೋಂದಣಿ ಮಾಡಿಕೊಡಲಾಗುವುದು. ಆಸಕ್ತರು ಶಿಬಿರಕ್ಕೆ ಬರುವಾಗ ತಪ್ಪದೇ ತಮ್ಮ ಪಡಿತರ ಕಾರ್ಡ್, ಆಧಾರ್‌ ಕಾರ್ಡ್ ಮತ್ತು ಮೊಬೈಲ್ ತೆಗೆದುಕೊಂಡು ಬರಬೇಕು ಆಯೋಜಕರು ತಿಳಿಸಿದರು.
ಸದೃಢ ಸಮಾಜ ಕಟ್ಟುವುದು ನಮ್ಮೆಲ್ಲರ ಜವಾಬ್ದಾರಿ
ಸಮಾಜದಿಂದ ಪಡೆದಿದ್ದನ್ನು ಪುನಃ ಸಮಾಜಕ್ಕೆ ಕೊಡಬೇಕು ಎನ್ನುವ ಸದುದ್ದೇಶದಿಂದ ಸಾಧಕರು ಹಾಗೂ ಪ್ರತಿಭಾವಂತರನ್ನು ಗುರುತಿಸಿ ಸತ್ಕರಿಸುವುದು ಶ್ಲಾಘನೀಯ.
ಕೆಎಂಎಫ್‌ ನೇಮಕಾತಿಯಲ್ಲಿ ಅಕ್ರಮ : ತನಿಖೆಗೆ ಆಗ್ರಹ
ಖಾಲಿ ಇರುವ ವಿವಿಧ ವೃಂದಗಳಲ್ಲಿನ ಒಟ್ಟು 46 ಹುದ್ದೆಗಳ ನೇರ ನೇಮಕಾತಿಗಾಗಿ 2023 ಆಗಸ್ಟ್‌ 26 ರಂದು ನೇಮಕಾತಿ ಪ್ರಕಟಣೆ ಹೊರಡಿಸಲಾಗಿತ್ತು. ಅಧಿಸೂಚನೆ ಪ್ರಕಟಣೆಯಂತೆ 46 ಹುದ್ದೆಗಳಿಗೆ ಮಾತ್ರ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಬೇಕಿತ್ತು. ಆದರೆ, ಹೆಚ್ಚುವರಿಯಾಗಿ 2 ಹುದ್ದೆಗಳನ್ನು ಅಂದರೆ ಒಟ್ಟು 48 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವ ಮೂಲಕ ಅವ್ಯವಹಾರ ಆಗಿರುವುದು ಕಂಡು ಬಂದಿದೆ ಎಂದು ದೂರಿದರು.
ಕ್ಷೇತ್ರದ ಅಭಿವೃದ್ಧಿಗೆ ಸವದಿ ಹಗಲಿರುಳು ಶ್ರಮ
ಅಥಣಿ ಪಟ್ಟಣದ ಪ್ರಭಾ ಕ್ಲಿನಿಕ್ ವತಿಯಿಂದ ಪ್ರತಿ ವರ್ಷ ದಂತ ಚಿಕಿತ್ಸೆ ಉಚಿತ ಶಿಬಿರ ನಡೆಸಿಕೊಂಡು ಬರುತ್ತಿರುವುದು ಒಳ್ಳೆಯ ಬೆಳವಣಿಗೆ.
ಗ್ಯಾರಂಟಿ ಯೋಜನೆಗಳ ಸದುಪಯೋಗವಾಗಲಿ
ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರ ದೇಶಕ್ಕೆ ಮಾದರಿ ಆಗಿದೆ.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 389
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved