• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರ ಬಹುದಿನದ ಕನಸು ನನಸು
ಶಿಕ್ಷಕರ ಬೇಡಿಕೆಯಂತೆ ಗುರುಭವನ ನಿರ್ಮಾಣವಾಗುತ್ತಿದ್ದು, ಶೈಕ್ಷಣಿಕ ಕಾರ್ಯಗಳಿಗೆ ನೆರವಾಗಲಿದೆ ಎಂದು ಶಾಖಾ ಮೂರುಸಾವಿರ ಮಠದ ಪ್ರಭುನೀಲಕಂಠ ಸ್ವಾಮೀಜಿ ಹೇಳಿದರು.
ಕೆರೆ ತುಂಬಿಸುವಂತೆ ಮನವಿ
ಕೇರೂರನ ಜೆ.ಎಲ್.ಬಿ.ಸಿ ಮತ್ತು ಜಿ.ಆರ್.ಬಿ.ಸಿ. ಕಾಲುವೆಗೆ ನೀರು ಹರಿಸಿ ಕುಡಿಯುವ ನೀರಿಗಾಗಿ ಕೆರೆಗಳನ್ನು ತುಂಬಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕೇರೂರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಂತೋಷ ಕಟ್ಟಿಮನಿ ಅವರಿಗೆ ಬುಧವಾರ ಮನವಿ ಸಲ್ಲಿಸಿ ಆಗ್ರಹಿಸಿದರು.
ಅಭಿವೃದ್ಧಿಗೆ ಸಹಕಾರ ಮುಖ್ಯ
ಪ್ರತಿಯೊಂದು ಕಾಮಗಾರಿಗೆ ಗ್ರಾಮಸ್ಥರ ಸಹಕಾರ ಬಹಳ ಮುಖ್ಯವಾಗಿದೆ. ಸಹಕಾರ ಇದ್ದಾಗ ಮಾತ್ರ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮೂರುದಿನಗಳ ಕಾಲ ಅದ್ಧೂರಿ ಜಾತ್ರೆ ಆಚರಣೆಗೆ ನಿರ್ಧಾರ
ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಫೆ.26ರಿಂದ28 ರವರಿಗೆ ಮೂರು ದಿನಗಳ ಕಾಲ ಜರುಗುವ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರಿ ಬಸವೇಶ್ವರ ಜಾತ್ರೆಯ ನಿಮಿತ್ತವಾಗಿ ಬುಧವಾರ ಗ್ರಾಮ ಪಂಚಾಯತಿ ಆವರಣದಲ್ಲಿ ಜಾತ್ರಾ ಪೂರ್ವ ಭಾವಿ ಸಭೆ ಜರುಗಿತು.
ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಅರಿವು ಅಗತ್ಯ
ಇಂದಿನ ವಿದ್ಯಾರ್ಥಿಗಳು ಶುದ್ಧ ಗಾಳಿ, ನೀರು, ಮಣ್ಣಿನ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಮತ್ತು ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ಮತ್ತು ಅಪಾಯಕಾರಿ ವಸ್ತುಗಳನ್ನು ಬೇರ್ಪಡಿಸುವ ಬಗ್ಗೆ ಸಂಬಂಧಪಟ್ಟ ಜನರು ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು
ಶಿಕ್ಷಕರ ಬೇಡಿಕೆ ಈಡೇರಿಸಲು ಸದಾ ಬದ್ಧ
ಪ್ರಮುಖವಾಗಿ ಶಾಲೆಗಳ ಮೂಲ ಸೌಕರ್ಯಗಳನ್ನು ಸರಿಪಡಿಸುವುದರ ಜೊತೆಗೆ ಬದಲಾಗುತ್ತಿರುವ ಪದ್ಧತಿಗಳಿಗೆ ಅನುಗುಣವಾಗಿ ಶಾಲೆಗಳಿಗೆ ಆಧುನಿಕ ವ್ಯವಸ್ಥೆಗಳ ಸ್ಪರ್ಶ ನೀಡಲು ಶ್ರಮಿಸಲಾಗುತ್ತಿದೆ. ಶಿಕ್ಷಣಕ್ಕೆ ನಾನು ಮೊದಲ ಆದ್ಯತೆ ನೀಡಿದ್ದೇನೆ .
ಆನ್‌ಲೈನ್‌ ವಂಚನೆ: ಕೋಟ್ಯಂತರ ಹಣ ಪಂಗನಾಮ
ಜನರು ಹಣದ ದುಪ್ಪಟ್ಟು ಆಸೆಗೆ ಬಿದ್ದು ಆನ್‌ಲೈನ್‌ನಲ್ಲಿ ಲಕ್ಷಾಂತರ ಹಣ ಕಳೆದುಕೊಳ್ಳುತ್ತಿದ್ದಾರೆ. ಸಾರ್ವಜನಿಕರು ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರದಿಂದ ಇರಬೇಕು.
ನಾರಿ ಶಕ್ತಿ ವಂದನ್ ಯೋಜನೆಯಿಂದ ಮಹಿಳಾ ಸಬಲೀಕರಣ
ಮಹಿಳೆಯರ ಸಬಲೀಕರಣಕ್ಕಾಗಿ ತಂದಿರುವ ಯೋಜನೆಗಳನ್ನು ಗ್ರಾಮದ ಪ್ರತಿ ಮಹಿಳೆಯರಿಗೆ ಮುಟ್ಟಿಸುವ ಕಾರ್ಯವನ್ನು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.
ಕೂಸಿನ ಮನೆ ಆರೈಕೆದಾರರ ತರಬೇತಿಗೆ ಚಾಲನೆ
ಮಕ್ಕಳು ದೇವರ ಸಮಾನ. ಮಕ್ಕಳಲ್ಲಿ ಬೇಧ - ಭಾವ ಮಾಡದೇ ಎಲ್ಲಾ ಮಕ್ಕಳನ್ನು ತಮ್ಮ ಮಕ್ಕಳಂತೆ ಆರೈಕೆ ಮಾಡಬೇಕು.
ಅಭಿನವ ಶ್ರೀಗಳಿಂದ ಕಕಮರಿಯಲ್ಲಿ ಶಿಕ್ಷಣ ಕ್ರಾಂತಿ
ನಾನು ಈ ಮಠದ ಭಕ್ತ. ಶ್ರೀಮಠಕ್ಕೆ ಹಾಗೂ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 389
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved