ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣ ಸಂಸ್ಥೆ ಸ್ಥಾಪಿಸದೇ ಹೋಗಿದ್ರೆ ರಾಜ್ಯ ಬಿಹಾರ ಆಗ್ತಿತ್ತು
3 ದಿನಗಳ ಬಸವ ಜಯಂತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಡಾ.ಅಲ್ಲಮಪ್ರಭು ಸ್ವಾಮೀಜಿ ಮಾತನಾಡಿದರು.
ಅಗ್ನಿವೀರರು ರಾಷ್ಟ್ರದ ಸಾರ್ವಭೌಮತ್ವದ ನಾಯಕರು, ರಕ್ಷಕರು
ಮರಾಠ ಲಘು ಪದಾತಿ ದಳ ಕೇಂದ್ರದ ಭೇಟಿಯಲ್ಲಿ ಲೆಫ್ಟಿನೆಂಟ್ ಜನರಲ್ ಅನಿಲ ಚೌಹಾಣ್ ಅಭಿಪ್ರಾಯ
ಪ್ರವಾಹ ಕುರಿತು ಮುಂಜಾಗ್ರತೆ ವಹಿಸಲು ಸಿಇಒ ಸೂಚನೆ
ಮಾರ್ಕಂಡೇಯ ನದಿಯ ಸೇತುವೆ ಪರಿಶೀಲನೆ ಮಾಡಿದ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ
ನೀರು ಬಿಡುವಂತೆ ಮಹಾ ಡಿಸಿಎಂಗೆ ಜೊಲ್ಲೆ ದಂಪತಿ ಮನವಿ
ಜನರ ನೀರಿನ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗೆ ನೀರು ಹರಿಸುವಂತೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವೀಸ್ಗೆ ಮನವಿ ಮಾಡಿಕೊಂಡಿದ್ದಾರೆ.
ಪುರಸಭೆಯಾಗಿ ಮೇಲ್ದರ್ಜೆಗೇರಿದರೂ ಸಮಸ್ಯೆಗಳಿಲ್ಲ ಮುಕ್ತಿ!
ಅವೈಜ್ಞಾನಿಕ ಫೇವರ್ಸ್ ಕಾಮಗಾರಿಗೆ ನಿಂತ ನೀರು, ಸಣ್ಣಪುಟ್ಟ ಅಂಗಡಿಕಾರರಿಂದ ದಿನನಿತ್ಯ ಟ್ರಾಫಿಕ್ ಸಮಸ್ಯೆ
ಗ್ರೇಸ್ ಮಾರ್ಕ್ಸ್ ನೀಡಿದರೂ ಕಾಂಗ್ರೆಸ್ ಸರ್ಕಾರ ಪಾಸಾಗಲ್ಲ
Congress, government, pass despite, giving, grace, marks
ಬೀಮ್ಸ್ನಲ್ಲಿ ಶೀಘ್ರ ಮಿಲ್ಕ್ ಬ್ಯಾಂಕ್ ಆರಂಭ
ಕನ್ನಡಪ್ರಭ ವಾರ್ತೆ ಬೆಳಗಾವಿ ನವಜಾತ ಶಿಶುಗಳು ಸದೃಢವಾಗಿ ಬೆಳವಣಿಯುವ ನಿಟ್ಟಿನಲ್ಲಿ ತಾಯಿ ಎದೆ ಹಾಲಿನ ಕೊರತೆ ಕಾಡದಂತೆ ಬೆಳಗಾವಿ ವೈದ್ಯಕೀಯ ಸಂಶೋಧನಾ ಸಂಸ್ಥೆ (ಬಿಮ್ಸ್) ಮಿಲ್ಕ್ ಬ್ಯಾಂಕ್ ಸ್ಥಾಪನೆಗೆ ಮುಂದಾಗಿದೆ. ಇತ್ತೀಚೆಗೆ ಬಾಣಂತಿಯರಲ್ಲಿ ಹಿಮೋಗ್ಲೊಬಿನ್ ಪ್ರಮಾಣ ಕಡಿಮೆಯಾಗುತ್ತಿದೆ. ಅಲ್ಲದೆ, ಹೆರಿಗೆ ನಂತರ ತಾಯಂದಿರಲ್ಲಿ ಎದೆಹಾಲು ಕೂಡ ಕಡಿಮೆಯಾಗುತ್ತಿರುವುದು ಕಂಡುಬಂದಿದೆ.
ನರೇಗಾ ಮಾಹಿತಿಗೆ ಬಿಎಫ್ಟಿಗಳಿಂದ ಕ್ಷೇತ್ರ ಭೇಟಿ
ಕನ್ನಡಪ್ರಭ ವಾರ್ತೆ ಖಾನಾಪುರ: ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್ ಕೇಂದ್ರ, ಬೆಳಗಾವಿ ಜಿಲ್ಲಾ ಪಂಚಾಯತಿ ಹಾಗೂ ಎಸ್ಐಆರ್ಡಿ ಮೈಸೂರು ವತಿಯಿಂದ ಬಿಎಫ್ಟಿ ತರಬೇತಿ ಪಡೆಯುತ್ತಿರುವ ಉಡುಪಿ ಹಾಗೂ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ 20ಕ್ಕೂ ಹೆಚ್ಚು ಶಿಬಿರಾರ್ಥಿಗಳು ಗುರುವಾರ ತಾಲೂಕಿನ ನಂದಗಡ ಗ್ರಾಮ ಪಂಚಾಯತಿಗೆ ಕ್ಷೇತ್ರ ಭೇಟಿ ನೀಡಿದರು.
ಮಹಾಲಕ್ಷ್ಮೀ ದೇವಿ ಅದ್ಧೂರಿ ಜಾತ್ರೆಗೆ ತೆರೆ
ಯಮಕನಮರಡಿ: ಸಮೀಪದ ಕೋಚರಿ ಗ್ರಾಮದ ಶ್ರೀ ಮಹಾಲಕ್ಷ್ಮೀದೇವಿ ಜಾತ್ರಾ ಮಹೋತ್ಸವವು ಐದು ದಿನಗಳವರೆಗೆ ವಿಜೃಂಭಣೆಯಿಂದ ನಡೆದಿದ್ದು, ಅದ್ಧೂರಿಯ ಜಾತ್ರೆಗೆ ಶನಿವಾರ ತೆರೆ ಬಿದ್ದಿದೆ. ರಂದು ಜಾತ್ರಾಮಹೋತ್ಸವ ಸಮಾರೋಪ ದೇವಿಯ ಹೊನ್ನಾಟದ ಮೆರವಣಿಗೆಯೊಂದಿಗೆ ನಡೆದು ಸಂಜೆ ದೇವಿಯನ್ನು ಸೀಮೆಗೆ ಬಿಳ್ಕೋಡುವ ಕಾರ್ಯಕ್ರಮ ನಡೆಸಲಾಯಿತು.
ಜನಮನ ಸೆಳೆದ ಎತ್ತುಗಳ ತೆರೆಬಂಡಿ ಸ್ಪರ್ಧೆ
ಕನ್ನಡಪ್ರಭ ವಾರ್ತೆ ಮೂಡಲಗಿ: ಭಾವೈಕತೆಗೆ ಹೆಸರಾಗಿರುವ ಮೂಡಲಗಿ ಪಟ್ಟಣದ ಆರಾಧ್ಯ ದೈವ ಶ್ರೀ ಶಿವಬೋಧರಂಗ ಪುಣ್ಯರಾಧನೆ ನಿಮಿತ್ತ ಶ್ರೀ ಶಿವಬೋಧರಂಗ ಜಾತ್ರಾ ಕಮಿಟಿ ಆಶ್ರಯದಲ್ಲಿ ರವಿವಾರ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಅಪಾರ ಜನಸ್ತೋಮ ಮಧ್ಯೆ ಜರುಗಿದ ಎತ್ತುಗಳ ತೆರೆಬಂಡಿ ಸ್ಪರ್ಧೆ ಜನರ ಗಮನ ಸೆಳೆಯಿತು.
< previous
1
...
329
330
331
332
333
334
335
336
337
...
468
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್