ಸಂವಿಧಾನ ಜಾಗೃತಿ ಜಾಥಾ : ಬೆಳಗಾವಿ ತೃತೀಯಭಾರತೀಯ ಪ್ರಜೆಗಳಿಗೆ ಭಾರತದ ಸಂವಿಧಾನವೇ ಮೂಲ. ಆದರೆ, ಬಹಳಷ್ಟು ಜನರಿಗೆ ಸಂವಿಧಾನದ ಬಗ್ಗೆ ಅರಿವಿಲ್ಲ. ಆದ್ದರಿಂದ ಭಾರತದ ಸಂವಿಧಾನ ಅಂಗೀಕಾರವಾಗಿ 75 ವರ್ಷಗಳಾಗಿರುವ ಹಿನ್ನೆಲೆ ಜಾಗೃತಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಎಲ್ಲ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿ-ಸಿಬ್ಬಂದಿ ಸಕ್ರೀಯವಾಗಿ ಪಾಲ್ಗೊಂಡ ಕಾರಣ ರಾಜ್ಯದಲ್ಲಿಯೇ ಬೆಳಗಾವಿ 3ನೇ ಸ್ಥಾನ ಪಡೆದಿರುವುದು ಹೆಮ್ಮೆ ತಂದಿದೆ.