ನಿರುದ್ಯೋಗಿಗಳ ಭವಿಷ್ಯಕ್ಕಾಗಿ ಮಾರ್ಗ ಸಂಸ್ಥೆನನ್ನ ಅಧಿಕಾರದ ಅವಧಿಯಲ್ಲಿ ಸಾರ್ವಜನಿಕರು ಹಣ ಕೇಳಲಿಲ್ಲ, ಬದಲಾಗಿ ಮಕ್ಕಳಿಗೆ ಉದ್ಯೋಗ ನೀಡಿ ಎಂದು ಕೇಳುತ್ತಿದ್ದರು. ಕೇಂದ್ರ ಸರ್ಕಾರದ ಮುದ್ರಾ ಯೋಜನೆ, ರಾಜ್ಯ ಸರ್ಕಾರದ ಸ್ಕೀಲ್ ಕನೆಕ್ಟ್ನಲ್ಲಿ ಅಭ್ಯರ್ಥಿಗಳು ತಮ್ಮ ಸ್ವವಿವರಗಳನ್ನು ದಾಖಲಿಸಿ, ಸುಲಭವಾಗಿ ಉದ್ಯೋಗ ಪಡೆಯಬಹುದು.