• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಮಾಣಿಕ ರಾಜಕಾರಣಿಗೆ ನಿಗಮ ಸ್ಥಾನ ಸಿಕ್ಕಿದ್ದು ಸಂತಸ
. ಇಂತಹ ಪ್ರಾಮಾಣಿಕ ರಾಜಕಾರಣಿಗೆ ನಿಗಮ ಸ್ಥಾನ ದೊರಕಿರುವುದು ಸಂತಸ ತಂದಿದೆ. ಇವರಿಂದ ಈ ಕ್ಷೇತ್ರವೂ ಸೇರಿದಂತೆ ಉತ್ತರ ಕರ್ನಾಟಕಕ್ಕೆ ಇನ್ನಷ್ಟು ಸೌಲಭ್ಯಗಳು ದೊರೆಯಲಿ ಎಂದು ಆಶಯ ವ್ಯಕ್ತ ಪಡಿಸಿದರು.
ಹೋಮಿಯೋಪತಿ ಚಿಕಿತ್ಸೆಯಿಂದ ಉತ್ತಮ ಫಲಿತಾಂಶ
ರೋಗ ತಡೆಗಟ್ಟುವಲ್ಲಿ ರೋಗನಿರೋಧಕ ಶಕ್ತಿಯು ಪ್ರಮುಖ ಪಾತ್ರ ವಹಿಸುತ್ತದೆ, ರೋಗವು ಬಾಧಿಸುವ ಸಂದರ್ಭದಲ್ಲಿ ವ್ಯಕ್ತಿಯ ಪ್ರತಿರಕ್ಷೆ ಕಾರ‍್ಯವು ಸುಪ್ತವಾಗಿರುವುದರಿಂದ ರೋಗವು ತೀವ್ರವಾಗುತ್ತದೆ.
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
ಯುಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಸಮೀಪಿಸುತ್ತಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ತೊಂದರೆ ಉಂಟಾಗುತ್ತಿದೆ.
ನಿರುದ್ಯೋಗಿಗಳ ಭವಿಷ್ಯಕ್ಕಾಗಿ ಮಾರ್ಗ ಸಂಸ್ಥೆ
ನನ್ನ ಅಧಿಕಾರದ ಅವಧಿಯಲ್ಲಿ ಸಾರ್ವಜನಿಕರು ಹಣ ಕೇಳಲಿಲ್ಲ, ಬದಲಾಗಿ ಮಕ್ಕಳಿಗೆ ಉದ್ಯೋಗ ನೀಡಿ ಎಂದು ಕೇಳುತ್ತಿದ್ದರು. ಕೇಂದ್ರ ಸರ್ಕಾರದ ಮುದ್ರಾ ಯೋಜನೆ, ರಾಜ್ಯ ಸರ್ಕಾರದ ಸ್ಕೀಲ್‌ ಕನೆಕ್ಟ್‌ನಲ್ಲಿ ಅಭ್ಯರ್ಥಿಗಳು ತಮ್ಮ ಸ್ವವಿವರಗಳನ್ನು ದಾಖಲಿಸಿ, ಸುಲಭವಾಗಿ ಉದ್ಯೋಗ ಪಡೆಯಬಹುದು.
ಬಾಲರಾಮನ ಪ್ರಾಣ ಪ್ರತಿಷ್ಠಾಪನೆ, ಪ್ರಧಾನಿಗೆ ಅಭಿನಂದನಾ ಪತ್ರ
5ನೂರು ವರ್ಷಗಳ ಸಂಘರ್ಷದ ಇತಿಹಾಸ ಹೊಂದಿದ ರಾಮ ಮಂದಿರ ವಿವಾದ ಸಂಪೂರ್ಣವಾಗಿ ಇತ್ಯಾರ್ಥವಾಗಿದ್ದು ಬಹುದಿನಗಳ ರಾಮ ಮಂದಿರ ಸ್ಥಾಪನೆಯ ಕನಸ್ಸು ನನಸು ಮಾಡಿದ ಪ್ರಧಾನಿಗಳ ಕಾರ್ಯಕ್ಕೆ ಪ್ರಪಂಚವೆ ಅಭಿನಂದನೆ ಸಲ್ಲಿಸುತ್ತಿದೆ.
ಸದೃಢ ದೇಹದಲ್ಲಿ ಸದೃಢ ಮನಸ್ಸು
ಯೋಗ, ಜ್ಞಾನ ಪ್ರಾಣಾಯಾಮಗಳನ್ನು ತಮ್ಮ ದಿನಚರಿಗಳಲ್ಲಿ ಅಳವಡಿಸಿಕೊಂಡು ದೇಹ ಶಕ್ತಿ ವೃದ್ದಿಸಿಕೊಳ್ಳುವಂತೆ ಕರೆ ನೀಡಿದರು.
ವಿದ್ಯಾರ್ಥಿಗಳೆ ಪೋಷಕರ ಕನಸು ಸಾಕಾರಗೊಳಿಸಿ
ವಿದ್ಯಾರ್ಥಿಗಳ ಜೀವನದ ಮಹತ್ವದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜವಾಬ್ದಾರಿ ಮೆರೆಯಬೇಕು.
ಒಲವು ನೆರಳಿನ ಹಾದಿ ಗಜಲ್ ಲೋಕಾರ್ಪಣೆ
ಕನ್ನಡ ಗಜಲ್ ರಚಿಸುವುದರ ಮೂಲಕ ಸಮಾಜಕ್ಕೆ ಕೊಡುಗೆಯಾಗಿ ಕೊಟ್ಟಿರುವುದು ಶ್ಲಾಘನೀಯ
ಸಂವಿಧಾನ ಮೌಲ್ಯಗಳನ್ನು ಅರಿತು ಜೀವನ ಸಾಗಿಸಿ: ಪ್ರೀತಿ.ಎಸ್
ಸಂವಿಧಾನದ ರೂಪುರೇಷೆ, ಮೌಲ್ಯ, ಸಿದ್ದಾಂತ ಮತ್ತು ಉದ್ದೇಶಗಳ ಸಾರಾಂಶವೇ ಸಂವಿಧಾನದ ಪ್ರಸ್ತಾವನೆ. ಜನತೆಯ ಧ್ಯೇಯಗಳನ್ನು ನಿರ್ಧರಿಸಿ ಘೋಷಿಸಿಕೊಂಡ ಆದರ್ಶಗಳ ತತ್ವ. ವ್ಯಕ್ತಿತ್ವ ವಿಕಸನವಾಗಲು ಹಕ್ಕುಗಳ ಅಗತ್ಯವಿದ್ದು, ನಮ್ಮ ಸಂವಿಧಾನ ನಮ್ಮ ಹೆಮ್ಮೆಯಾಗಿದೆ.
ಬಿಜೆಪಿಗೆ ಹೋಗುವ ಮಾತೇ ಇಲ್ಲ
ನನ್ನ ಆಪ್ತ ಸ್ನೇಹಿತ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ .
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 389
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved