• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಪತ್ರ, ಪೋಸ್ಟರ್ ಮುದ್ರಣ: ನಿಯಮಾವಳಿ ಪಾಲಿಸಿ: ಜಿಲ್ಲಾಧಿಕಾರಿ
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಚುನಾವಣೆ ಪ್ರಚಾರದ ಕರಪತ್ರ, ಪೋಸ್ಟರ್ ಇತ್ಯಾದಿ ಮುದ್ರಿಸುವಾಗ ಎಲ್ಲ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಕಟ್ಟುನಿಟ್ಟಾಗಿ ನಿಯಮಾವಳಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ರಾಷ್ಟ್ರವಾದವೇ ಲೋಕಸಭೆ ಚುನಾವಣೆ ಅಜೆಂಡಾ: ಜಗದೀಶ ಶೆಟ್ಟರ್
ಎಲ್ಲಿಯೂ ಹಳಬರು, ಹೊಸಬರು ಎಂಬ ವ್ಯತ್ಯಾಸವಿಲ್ಲ‌. ಅಜೆಂಡಾ ಏನು ಎಂಬುವುದನ್ನು ಜನರೇ ಹೇಳುತ್ತಿದ್ದಾರೆ. ರಾಷ್ಟ್ರೀಯತೆ, ರಾಷ್ಟ್ರೀಯ ಭದ್ರತೆ, ಮುಂದಿನ ಪ್ರಧಾನಮಂತ್ರಿ ಯಾರಾಗಬೇಕು ಎಂಬ ವಿಚಾರಗಳ ಮೇಲೆ ಚುನಾವಣೆ ನಡೆಯುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹೇಳಿದರು.
ಮತದಾನ ಜಾಗೃತಿಗೆ ಬಸ್‌ ನಿಲ್ದಾಣದಲ್ಲಿ ಸಹಿ ಸಂಗ್ರಹ
ಸವದತ್ತಿ: ಲೋಕಸಭಾ ಚುನಾವಣೆಯಲ್ಲಿ ಎಲ್ಲ ಮತದಾರರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ತಾಲೂಕು ಸ್ವೀಪ್ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವಿನೂತನವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಾಪಂ ಇಒ ಯಶವಂತಕುಮಾರ ಹೇಳಿದರು.
ಕಾಂಗ್ರೆಸ್‌ ಸರ್ಕಾರದಿಂದ ರೈತ ವಿರೋಧಿ ನಡೆ
ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ರೈತಪರ ಯೋಜನೆ ಮಾಡದೆ, ರೈತ ವಿರೋಧಿ‌ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ಸಾಕಷ್ಟು ರೈತಪರ ಯೋಜನೆಗಳನ್ನು ಸ್ಥಗಿತಗೊಳಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.
ಮೋದಿ ಪ್ರಧಾನಿಯಾಗಿಸಲು ಬಿಜೆಪಿ ಬೆಂಬಲಿಸಿ: ಮಾರುತಿ ಅಷ್ಟಗಿ
ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ವಂಚಿತರಾಗಿ ಜೆಡಿಎಸ್‌ ಸೇರ್ಪಡೆಯಾಗಿದ್ದು ಸೂಕ್ತ ನಿರ್ಧಾರವಾಗಿತ್ತು. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಬೆಂಬಲಿಸಲು ನಿರ್ಧರಿಸಿದ್ದಾಗಿ ಜೆಡಿಎಸ್ ಮುಖಂಡ ಮಾರುತಿ ಅಷ್ಟಗಿ ಹೇಳಿದರು.
ಮಹಾದೇವಪ್ಪ ಬೇಕಾದ್ರೆ ನಮ್ಮ ಬಳಿ ಬರಲೇಬೇಡಿ
ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ಮನೆಗೆ ಭೇಟಿ ನೀಡಿ ಮನವೊಲಿಸುವಲ್ಲಿ ಯಶಸ್ವಿಯಾಗಿ ನಿಟ್ಟುಸಿರುವ ಬಿಟ್ಟಿದ್ದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ಗೆ ಹೊಸ ತಲೆನೋವು ಎದುರಾಗಿದೆ.
ಮತದಾನ ಜಾಗೃತಿಗೆ ಶಾಲಾ ಮಕ್ಕಳಿಂದ ಪತ್ರ ಚಳವಳಿ
ಖಾನಾಪುರ: ತಾಲೂಕಿನ ಮಂಗೇನಕೊಪ್ಪ ಗ್ರಾಮದ ಡಿಜಿಟಲ್ ಗ್ರಂಥಾಲಯದಲ್ಲಿ ಶನಿವಾರ ಮತದಾನ ಜಾಗೃತಿಗಾಗಿ ಶಾಲಾ ಮಕ್ಕಳಿಂದ ಪತ್ರ ಚಳವಳಿ ಕಾರ್ಯಕ್ರಮ ಜರುಗಿತು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭಾಗ್ಯಶ್ರೀ ಜಹಾಗೀರದಾರ ಪತ್ರ ಚಳವಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಕ್ಕಳಿಗೆ ಮತದಾನ ಮಹತ್ವ ವಿವರಿಸಿ ಪಾಲಕರಿಗೂ ಮತದಾನ ಮಾಡುವಂತೆ ತಿಳಿ ಹೇಳುವಂತೆ ಸೂಚಿಸಿದರು.
ಕಾಗೇರಿ ಭೇಟಿಯಾದ ಜೆಡಿಎಸ್ ಮುಖಂಡರು
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶನಿವಾರ ಪಟ್ಟಣದಲ್ಲಿ ತಾಲೂಕಿನ ಜೆಡಿಎಸ್ ಮುಖಂಡರು ಭೇಟಿಯಾಗಿ ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚಿಸಿದರು.
ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ನಮೋ: ಚಕ್ರವರ್ತಿ ಸೂಲಿಬೆಲೆ
ದೇಶಾದ್ಯಂತ ಮೋದಿ ಅಲೆ ಮೊಳಗುತ್ತಿದೆ. ವಿರೋಧ ಪಕ್ಷದವರ ಮಾತಿನಲ್ಲಿಯೂ ಮೋದಿಯವರ ಹೆಸರು ಕೇಳಿ ಬರುತ್ತಿರುವುದರಿಂದ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗುವುದು ಖಚಿತ ಎಂದು ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
16ರಂದು ಕಾಂಗ್ರೆಸ್ ಅಭ್ಯರ್ಥಿ ಡಾ.ನಿಂಬಾಳಕರ್‌ ನಾಮಪತ್ರ
ಖಾನಾಪುರ: ಸ್ಥಳೀಯ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳಕರ್‌ ಮಂಗಳವಾರ ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಾರವಾರ ನಗರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮುಖಂಡ ಭರತೇಶ ತೋರೋಜಿ ಹೇಳಿದರು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 430
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved