• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ
ಲೋಕಸಭಾ ಚುನಾವಣಾ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.
ಕುಡಿಯುವ ನೀರಿನ ಸಮಸ್ಯೆಗೆ ತುರ್ತು ಕ್ರಮಕೈಗೊಳ್ಳಲಿ
ಬೆಳಗಾವಿ: ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಉತ್ತರ ಕರ್ನಾಟಕದ ಜಿಲ್ಲೆಗಳ ಜನತೆಗಾಗಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡಲು ತುರ್ತಾಗಿ ಕ್ರಮಕೈಕೊಳ್ಳುವಂತೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮನವಿ ಮಾಡಿಕೊಂಡಿದೆ.
ಬಿಂದಿಗೆ ಹಿಡಿದು ನೀರಿಗಾಗಿ ಮಹಿಳೆಯರ ಅಲೆದಾಟ
ಪಾಲಬಾವಿ (ತಾ.ರಾಯಬಾಗ): ಬಿರು ಬೇಸಿಗೆ ಪ್ರತಾಪಕ್ಕೆ ಸಿಲುಕಿ ಜನರು ಹೈರಾಣಾಗಿದ್ದಾರೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ತೀವ್ರವಾಗಿದೆ. ಮಹಿಳೆಯರು ಒಂದು ಬಿಂದಿಗೆ ನೀರಿಗಾಗಿ ಕೊಳವೆಬಾವಿ, ಬೋರ್‌ವೆಲ್‌ಗಳನ್ನು ಹುಡುಕಿಕೊಂಡು ಕಿಮೀಗಟ್ಟಲೆ ದೂರ ಅಲೆದಾಡುತ್ತಿದ್ದಾರೆ. ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕೆಲಸ ಬಿಟ್ಟು ನೀರಿಗಾಗಿಯೇ ಅಲೆಯುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಸೈನಿಕರ ರಕ್ಷಣೆಯಿಂದ ನಾವೆಲ್ಲ ಸುರಕ್ಷಿತ
ಯಮಕನಮರಡಿ: ವಿವಿಧತೆಯಲ್ಲಿ ಏಕತೆಯುಳ್ಳ ಭಾರತದಲ್ಲಿ ಸೈನಿಕರು ಗಡಿ ಕಾಯುತ್ತಿರುವುದರಿಂದ ನಾವೆಲ್ಲ ಸುರಕ್ಷಿತವಾಗಿದ್ದು, ಸುಖ, ಶಾಂತಿ ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದು ಚಿಕ್ಕಲದಿನ್ನಿ-ತೋಲಗಿಯ ಅದೃಶ್ಯಾನಂದ ಮಹಾಸ್ವಾಮೀಜಿ ನುಡಿದರು.
ಧಾರ್ಮಿಕ ಕಾರ್ಯಗಳಿಂದ ಸುಖ, ನೆಮ್ಮದಿ
ಬೈಲಹೊಂಗಲ:ಸಕಲರೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಸುಖ, ನೆಮ್ಮದಿ ಸಭಿಸುವ ಮೂಲಕ ಜೀವನ ಸುಗಮವಾಗಲಿದೆ ಎಂದು ಬಾಳೇಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ನುಡಿದರು.
ಕೈ ಪಡೆ ಸೇರಿದ ಸವದತ್ತಿ ಬಿಜೆಪಿ ಮುಖಂಡರು
ಸವದತ್ತಿ: ಪಟ್ಟಣದ ಪುರಸಭೆ ಬಿಜೆಪಿಯ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಪಕ್ಷವನ್ನು ತೊರದು ಶಾಸಕ ವಿಶ್ವಾಸ ವೈದ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ ಬೆಂಬಲಾರ್ಥವಾಗಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಬಂದಿರುವದಾಗಿ ಸೇರ್ಪಡೆಗೊಂಡ ಬಿಜೆಪಿ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಡಿಸಿ ಕಚೇರಿಗೆ ರೈತರ ನುಗ್ಗಲೆತ್ನ: ನೂಕಾಟ, ತಳ್ಳಾಟ
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, ಸಾಲಮನ್ನಾ ಮಾಡುವುದು ಹಾಗೂ ಸಾಲವಸೂಲಾತಿ ಮಾಡುವುದನ್ನು ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ರೈತರು ನಡೆಸುತ್ತಿದ್ದ ಪ್ರತಿಭಟನೆ ಅತಿರೇಕಕ್ಕೆ ಹೋಯಿತು. ಅಲ್ಲದೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯ ನೂಕಾಟ, ತಳ್ಳಾಟ ಕೂಡ ನಡೆಯಿತು.
ಚುನಾವಣೆಯಲ್ಲಿ ನಿಮ್ಮ ಮತ ಹಣಕ್ಕಾಗಿ ಮಾರಿಕೊಳ್ಳಬಾರದು
ಚುನಾವಣೆಯಲ್ಲಿ ನಿಮ್ಮ ಮತ ಹಣಕ್ಕಾಗಿ ಮಾರಿಕೊಳ್ಳಬಾರದು, ಮತದಾನದ ಹಕ್ಕು ನಿಮ್ಮದು. ಎಲ್ಲರೂ ಮತದಾನ ಮಾಡಿರಿ ಎಂದು ಕವಲಗುಡ್ಡದ ಅವರೇಶ್ವರ ಸ್ವಾಮೀಜಿ ನುಡಿದರು.
ಲೋಕ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನ: ಶೆಟ್ಟರ
ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.
ಶೆಟ್ಟರ್‌ ವಿರುದ್ಧ ವೈಯಕ್ತಿಕ ಆರೋಪ ಮಾಡುತ್ತಿಲ್ಲ
ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ವಿರುದ್ಧ ನಾವು ವೈಯಕ್ತಿಕವಾಗಿ ಆರೋಪಗಳನ್ನು ಮಾಡುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಪಷ್ಟಪಡಿಸಿದರು.
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 430
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved