• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತ್ಯಾಗ, ಬಲಿದಾನ ನೀಡಿದ ಯೋಧರ ಸ್ಮರಣೆ ಮುಖ್ಯ
ಇಂದು ನಾವು ನೆಮ್ಮದಿಯಿಂದ ಸೌಖ್ಯವಾಗಿ ಜೀವಿಸುತ್ತಿದ್ದೇವೆಂದರೇ ಅದಕ್ಕೆ ಗಡಿ ಕಾಯುವ ಯೋಧರೇ ಮುಖ್ಯ ಕಾರಣ ಎಂದು ಬಡಾವಣೆಯ ರಹವಾಸಿಗಳ ಸಂಘದ ಅಧ್ಯಕ್ಷ, ಬಿಜೆಪಿ ಮುಖಂಡ ರುದ್ರಣ್ಣ ಚಂದರಗಿ ಹೇಳಿದರು.
ದೇಶ ಪ್ರೇಮಿಗಳನ್ನು ಜಾತಿಗೆ ಸೀಮಿತಗೊಳಿಸಬೇಡಿ
ಸಂಗೊಳ್ಳಿ ರಾಯಣ್ಣ ನಮ್ಮ ದೇಶದ ಹೆಮ್ಮೆಯ ಆಸ್ತಿ. ರಾಯಣ್ಣನಂತಹ ದೇಶ ಪ್ರೇಮಿಗಳನ್ನು ಒಂದೇ ಜಾತಿಗೆ ಸೀಮಿತಗೊಳಿಸಬೇಡಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.
ಭಾರತದ ಅಧ್ಯಾತ್ಮ, ಧಾರ್ಮಿಕ ಪರಂಪರೆ ವಿಶ್ಚದಲ್ಲಿ ಶ್ರೇಷ್ಠ
ಇಡೀ ವಿಶ್ಚದಲ್ಲಿ ಭಾರತದ ಅಧ್ಯಾತ್ಮ ಮತ್ತು ಧಾರ್ಮಿಕ ಪರಂಪರೆ ಶ್ರೇಷ್ಠವಾಗಿದೆ ಎಂದು ಜತ್ತ ಮತಕ್ಷೇತ್ರದ ಶಾಸಕ ಗೋಪಿಚಂದ ಪಡೋಲಕರ ಹೇಳಿದರು.
ಅದ್ಧೂರಿ ಗಣೇಶ ಉತ್ಸವಕ್ಕೆ ಎಲ್ಲರೂ ಸಹಕರಿಸಿ
ಗಣೇಶ ಹಬ್ಬ ಅದ್ಧೂರಿ ಆಚರಣೆಯಲ್ಲಿ ಬೆಳಗಾವಿ ಜಿಲ್ಲೆ ಮುಂಚೂಣಿಯಲ್ಲಿದೆ. ಪ್ರತಿ ವರ್ಷದಂತೆ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸೋಣ. ಈ ನಿಟ್ಟಿನಲ್ಲಿ ಶಾಂತಿ, ಸೌಹಾರ್ದತೆಯ ಗಣೇಶ ಹಬ್ಬ ಆಚರಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಪುರಸಭೆ ಮೇಲ್ದರ್ಜೆಗೇರಿಸಿ ನಗರಸಭೆಯಾಗಿ ಪರಿವರ್ತನೆ
ಮುಂಬರುವ ೨೦೨೬ಕ್ಕೆ ಸವದತ್ತಿ ಯಲ್ಲಮ್ಮಾ ಪುರಸಭೆಗೆ ೧೫೦ ವರ್ಷಗಳು ಪೂರ್ಣಗೊಳ್ಳಲಿದ್ದು, ಅಷ್ಟರೊಳಗೆ ಈಗಿರುವ ಪುರಸಭೆಯನ್ನು ಮೇಲ್ದರ್ಜೆಗೇರಿಸಿ ನಗರಸಭೆಯನ್ನಾಗಿ ಮಾಡಿ ೧೫೦ನೇ ವರ್ಷಾಚರಣೆಯ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
19 ರಂದು ಬೃಹತ್ ಮೌನ ಪ್ರತಿಭಟನೆ
ಕೆಲವು ದಿನಗಳಿಂದ ಹಿಂದೂ ಸಮಾಜದ ಶ್ರದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಹಿಂದೂ ಧಾರ್ಮಿಕ ಕ್ಷೇತ್ರಕ್ಕೆ ಹೆಸರಿಗೆ ಕಳಂಕ‌ ತರುವ ಹೀನ ಕೃತ್ಯ ನಡೆಯುತ್ತಿದೆ. ಇದನ್ನು ಖಂಡಿಸಿ ಆ.19ರಂದು ಬೃಹತ್ ಮೌನ ಪ್ರತಿಭಟನೆ ನಡೆಸಲು ಹಿಂದೂ ಸಮಾಜದವರು ತೀರ್ಮಾನಿಸಿದ್ದಾರೆ.
ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ 90 ದಿನಗಳ ಮಧ್ಯಸ್ಥಿಕೆ ಅಭಿಯಾನ
ಸವದತ್ತಿಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು 90 ದಿನಗಳ ಮಧ್ಯಸ್ಥಿಕೆ ಅಭಿಯಾನ ಆರಂಭಿಸಲಾಗಿದೆ. ಮಧ್ಯಸ್ಥಿಕೆ ಮೂಲಕ ರಾಜೀ ಮಾಡಿಕೊಂಡ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗುವುದು. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರಾದ ಸಿದ್ದರಾಮ ಹೇಳಿದರು.
ಶ್ರೀಕ್ಷೇತ್ರ ವಿರುದ್ಧ ಷಡ್ಯಂತ್ರ ಖಂಡಿಸಿ ಪ್ರತಿಭಟನೆ
ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಹಾಗೂ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಅಭಿಮಾನಿಗಳ ವೇದಿಕೆಯಿಂದ ಕಾಗವಾಡ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಅರಸು ಜನ್ಮ ದಿನಾಚರಣೆಗೆ ಸಕಲ ಸಿದ್ಧತೆ
ಡಿ.ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಆ.20ರಂದು ಬೆಳಗ್ಗೆ 11ಗಂಟೆಗೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯವಿರುವ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚಿಸಿದರು.
ಬೆಳಗಾವಿ ಸಿಇಟಿ-ಸಕ್ಷಮ್ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ
ಬೆಳಗಾವಿಯಲ್ಲಿ ಸದ್ಯ ಜಾರಿಯಲ್ಲಿರುವ ಸಿಇಟಿ-ಸಕ್ಷಮ್ ಕಾರ್ಯಕ್ರಮವು ಇಡೀ ರಾಜ್ಯಕ್ಕೆ ಮಾದರಿಯಾಗಿ ಹೊರಹೊಮ್ಮಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 465
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved