ನಿಷ್ಪಕ್ಷಪಾತ ಮತದಾನಕ್ಕೆ ಎಲ್ಲರೂ ಮುಂದಾಗಿಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ.7 ರಂದು ಮತದಾನ ನಡೆಯುವ ಸಂಬಂಧ ತಾಲೂಕು ಸ್ವೀಪ್ ಸಮಿತಿಯಿಂದ ರಾಮದುರ್ಗ ತಾಲೂಕು ಪಂಚಾಯತಿ ಆವರಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ, ದೇವದಾಸಿಯರ, ಅಂಗನವಾಡಿ ಕಾರ್ಯಕರ್ತೆಯರ ಜಾಗೃತಿ ಜಾಥಾಕ್ಕೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಬಸವರಾಜ ಐನಾಪೂರ ಚಾಲನೆ ನೀಡಿ ಮಾತನಾಡಿದರು.