• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಘಟಪ್ರಭದಲ್ಲಿ ಹೋಳಿ ಸಂಭ್ರಮ ಜೋರು
ಘಟಪ್ರಭಾ: ಪಟ್ಟಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಬಣ್ಣಗಳ ಹಬ್ಬ ಹೋಳಿ ಹಬ್ಬವನ್ನು ಆಚರಿಸಲಾಯಿತು. ತರಹೇವಾರಿ ತರಹದ ಬಣ್ಣಗಳನ್ನು ಎರಚುವ ಮೂಲಕ ಯುವಕ- ಯುವತಿಯರು, ಮಕ್ಕಳು ಹೋಳಿ ಹಬ್ಬದ ಶುಭಾಶಯ ಹೇಳುತ್ತ ಹಬ್ಬ ಆಚರಣೆಯಲ್ಲಿ ತೊಡಗಿದ್ದರು. ಹೋಳಿ ಹುಣ್ಣಿಮೆಗೆ ಭಾನುವಾರದ ರಾತ್ರಿಯಿಂದಲೇ ಹಲಗೆ, ತಮಟೆ, ಬಾರಿಸುವುದರ ಜೊತೆಗೆ ರಾತ್ರಿಯೆಲ್ಲಾ ಜಾಗರಣೆ ಮಾಡಲಾಗಿತ್ತು.
ಎಂಜಿನಿಯರ್ಸ್ ಸಂಸ್ಥೆಯಿಂದ ವಿಶ್ವ ಜಲ ದಿನ ಆಚರಣೆ
ಬೆಳಗಾವಿ: ನಗರದ ದಿ.ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್‌ ಸ್ಥಾನಿಕ ಸಂಸ್ಥೆಯಲ್ಲಿ ಇತ್ತೀಚೆಗೆ ವಿಶ್ವಜಲ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಲಸಂಪನ್ಮೂಲ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರ ಜಿ.ಎಂ.ಶಿವಕುಮಾರ ನೀರಿನ ಸದ್ಬಳಕೆಗೆ ಅಗತ್ಯವಾಗಿರುವ ನೀರಾವರಿ ಯೋಜನೆಗಳ ಆಧುನೀಕರಣದ ಬಗ್ಗೆ ಮಾಹಿತಿ ನೀಡಿದರು.
ಯಮಕನಮರಡಿಯಿಂದ ಶ್ರೀಶೈಲಕ್ಕೆ ಭಕ್ತರ ಪಾದಯಾತ್ರೆ
ಯಮಕನಮರಡಿ: ಶ್ರೀಶೈಲ ಶ್ರೀಮಲ್ಲಿಕಾರ್ಜುನ ದೇವರ ದರ್ಶನಕ್ಕೆ ಸಂಪ್ರದಾಯದಂತೆ ಪಾದಯಾತ್ರೆಯ ಮೂಲಕ ಉಳ್ಳಾಗಡ್ಡಿ-ಖಾನಾಪೂರ, ಹೆಬ್ಬಾಳ, ಕುರಣಿವಾಡಿ, ಹಂಚಿನಾಳ ಗ್ರಾಮಗಳ ಭಕ್ತರು ತೆರಳಿದರು. ಸುಮಾರು 15 ದಿನಗಳವರೆಗೆ ಶ್ರೀಶೈಲದ ಶ್ರೀಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಾರೆ.
ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ
ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ಬಿಮ್ಸ್ ಮತ್ತು ಬೆಳಗಾವಿ ರಕ್ತ ಭಂಡಾರಗಳ ನೇತೃತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಿಬಿರವನ್ನು ತಾಲೂಕು ವೈದ್ಯಾಧಿಕಾರಿ ಡಾ.ಮಹೇಶ ಕಿವಡಸಣ್ಣವರ ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ವಿವರಿಸಿದರು.
ದೇಶವನ್ನು ಶ್ರೇಷ್ಠ ಮಾಡುವುದು ವಿದ್ಯಾರ್ಥಿಗಳು: ಅರಭಾಂವಿ
ಚಿಕ್ಕೋಡಿ: ದೇಶವನ್ನು ಶ್ರೇಷ್ಠ ಭಾರತವನ್ನಾಗಿ ಮಾಡುವ ಶಕ್ತಿ ವಿದ್ಯಾರ್ಥಿಗಳ ಕೈಯಲ್ಲಿದೆ ಎಂದು ಮುಖ್ಯ ಶಿಕ್ಷಕ ಚಂದ್ರಶೇಖರ ಅರಭಾಂವಿ ಹೇಳಿದರು. ತಾಲೂಕಿನ ಟಾಂಗ್ಯಾನಕೋಡಿ ಶಾಲೆಯ ವ್ಯಾಪ್ತಿಯಲ್ಲಿನ ಮನೆ-ಮನೆಗಳಿಗೆ ತೆರಳಿ 2024-25ನೇ ಸಾಲಿಗೆ ದಾಖಾತಿಗೆ ಅರ್ಹತೆವಿರುವ ಮಕ್ಕಳ ಮನೆಗೆ ತೆರಳಿ ಹೂ ಕೊಡುವ ಮೂಲಕ ಈ ವರ್ಷ ಸರ್ಕಾರಿ ಶಾಲೆಗೆ ಪ್ರವೇಶ ಪಡೆಯುವಂತೆ ಪ್ರೇರಣೆ ನೀಡಲಾಯಿತು.
ಶಿವಯೋಗಿಗಳ ಮಾತುಗಳಿಂದ ಒಳ್ಳೆಯ ಸಂದೇಶ
ಐಗಳಿ: ನಾಡಿನ ಸಂತರು ಶರಣರು ಶಿವಯೋಗಿಗಳ ಮಾತುಗಳಿಂದ ನಮಗೆ ಒಳ್ಳೆಯ ಸಂದೇಶ ಹೇಳಿದ್ದಾರೆ ಎಂದು ತೆಲಸಂಗದ ವೀರೇಶ ದೇವರು ನುಡಿದರು. ಸ್ಥಳೀಯ ರಾಚೋಟೇಶ್ವರ ಸ್ವಾಮೀಜಿ ಜಾತ್ರೆಯ ನಿಮಿತ್ತ ಪ್ರಥಮ ದಿ.ಶಿವಾನುಭವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಬಸವಾದಿ ಪ್ರಮಥರು ಸಮಾನತೆ ಸಾರಿದರು. ಅಂತಹವರಲ್ಲಿ ಶಿವಯೋಗಿಗಳಾದ ಲಿಂ.ರಾಚೋಟೇಶ್ವರ ಸ್ವಾಮೀಜಿ ಕೋಡಾ ಒಬ್ಬರು. ಇವರು ಮಾಡಿದ ಅನೇಕ ಪವಾಡಗಳು ತಮಗೆಲ್ಲ ಗೊತ್ತಿದೆ. ಅವರ ಮಾರ್ಗದರ್ಶನದಲ್ಲಿ ನೀವೆಲ್ಲರೂ ನಡೆಯಿರಿ ಎಂದರು.
ಜಗತ್ತೇ ತಿರುಗಿ ನೋಡುವಂತ ಪವಿತ್ರ ನೆಲ ನಮ್ಮದು
ಬೈಲಹೊಂಗಲ: ಮಹಾರಾಣಿ ಎಂದಾಕ್ಷಣ ಯುರೋಪ್ ರಾಷ್ಟ್ರಗಳಲ್ಲಿ ಕಿರೀಟ ತೊಟ್ಟು ಅರಮನೆಯಲ್ಲಿ ವೈಭೋಗದಿಂದ ಸಿಂಹಾಸನದ ಮೇಲೆ ಕುಳಿತಿರುವವಳು ಎಂಬ ಭಾವವಿದೆ. ಆದರೆ, ನಮ್ಮ ನೆಲದಲ್ಲಿ ಮಹಾರಾಣಿ ಎಂದರೇ ತನ್ನ ಪ್ರಜೆಗಳ ರಕ್ಷಣೆಗಾಗಿ ಕಚ್ಚೆ ಕಟ್ಟಿಕೊಂಡು ಕತ್ತಿ, ಗುರಾಣಿ ಹಿಡಿದು ಧೈರ್ಯದಿಂದ ಹೋರಾಡಿದ ಬೆಳವಡಿ ಮಲ್ಲಮ್ಮ, ಕಿತ್ತೂರು ಚನ್ನಮ್ಮ, ಒನಕೆ ಓಬವ್ವ ರಾಣಿ ಅಬ್ಬಕ್ಕನಂತ ವೀರ ಮಹಿಳೆಯರು ನೆನಪಾಗುತ್ತಾರೆ ಎಂದು ಖ್ಯಾತ ವಾಗ್ಮಿ ಕುಮಾರಿ ಹಾರಿಕಾ ಮಂಜುನಾಥ ಹೇಳಿದರು.
ಕಿರು ಮೃಗಾಲಯದ ಗಂಡು ಹುಲಿ ದತ್ತು
ಗೋಕಾಕ: ಕಿತ್ತೂರ ರಾಣಿ ಚನ್ನಮ್ಮ ಕಿರು ಮೃಗಾಲಯ ಭೂತರಾಮನಹಟ್ಟಿಯಲ್ಲಿರುವ ಗಂಡು ಹುಲಿ (ಕೃಷ್ಣ)ಯನ್ನು ಮುಂಬೈ ಮೂಲದ ಮೋಹನ ವಂಸತ ಕಾಮತ ಸ್ಮರಣಾರ್ಥ ಅವರ ಮೊಮ್ಮಕ್ಕಳಾದ ಲೀಲಾ ಅನಿಲ ಕಾಮತ್, ಮೀರಾ ಅನಿಲ ಕಾಮತ ಅವರು 2024ನೇ ಸಾಲಿಗೆ ದತ್ತು ಪಡೆದುಕೊಂಡರು.
ಅಮೋಘ ಖೋಬ್ರಿ ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಅಥಣಿ: ಅಥಣಿ ವಿಧಾನಸಭಾ ಮತಕ್ಷೇತ್ರದ ತೆಲಸಂಗ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಅಮೋಘಸಿದ್ಧ ಖೋಬ್ರಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಆದೇಶ ಹೊರಡಿಸಿದ್ದಾರೆ.
ಮಳಗಲಿ ನೀರಿನ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು
ಬೈಲಹೊಂಗಲ: ಸಮೀಪದ ಮಳಗಲಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಬೋರವೆಲ್ ಮೋಟಾರ್ ಸುಟ್ಟು ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದನ್ನು ಗಮನಿಸಿದ ಅಧಿಕಾರಿಗಳು ಸ್ಥಳಕ್ಕೆ ಭಾನುವಾರ ಆಗಮಿಸಿ ಗ್ರಾಮಸ್ಥರಿಂದ ಸಮಸ್ಯೆ ಆಲಿಸಿದ ಸವದತ್ತಿ ಎಇಇ ಅಯ್ಯನಗೌಡರ.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 429
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved