ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಟುಂಬದಲ್ಲಿ ಮೈನಿಂಗ್ ಬಿಸಿನೆಸ್ ಇಲ್ಲವೇ ಇಲ್ಲ
ನಮ್ಮ ಕುಟುಂಬದಲ್ಲಿ ಮೈನಿಂಗ್ ಬಿಸಿನೆಸ್ ಇಲ್ಲವೇ ಇಲ್ಲ. ಕೇಂದ್ರ ಸಚಿವರು ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ನಾವೆನಿದ್ದರೂ ಅಭಿವೃದ್ಧಿ ಪರ ರಾಜಕೀಯ ಮಾಡುವವರು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಕಿಡಿಕಾರಿದರು.
ಕಾಗವಾಡ ಕ್ಷೇತ್ರದಲ್ಲಿ ದುರಾಡಳಿತ ತಾಂಡವ
ಅನಂತಪುರ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಸಾಹೇಬ ಜೊಲ್ಲೆ ಪರ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಮಾತನಾಡಿದರು.
ರಾಜ್ಯ, ದೇಶ ದಿವಾಳಿಯತ್ತ ಕೊಂಡೊಯ್ಯುವ ಹುನ್ನಾರ
ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ನಿಪ್ಪಾಣಿ ಕ್ಷೇತ್ರದ ಭಿವಶಿ, ಸೌಂದಲಗಾ, ನಾಗನೂರ, ಯಮಗರ್ನಿ, ಬೂದಿಹಾಳ ಕೊಡ್ನಿ, ಗಾಯಕನವಾಡಿ, ಬುದಲಮುಖ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿದರು.
ಸಾಂತ್ವನ ಹೇಳುವ ಕೆಲಸ ಮಾಡದ ಕಾಂಗ್ರೆಸ್ ಸರ್ಕಾರ
ಬೆಳಗಾವಿ ತಾಲೂಕಿನ ಬಾಳೆಕುಂದ್ರಿ ಕೆ.ಎಚ್.ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿರು.
ಸಿಕ್ಕ ಹಣ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿ
ರಸ್ತೆಯಲ್ಲಿ ಸಿಕ್ಕ ಹಣವನ್ನು ಮಾಲೀಕರಿಗೆ ಹಿಂದಿರುಗಿಸುವ ಮೂಲಕ ವಿದ್ಯಾರ್ಥಿಯೊಬ್ಬ ಪ್ರಾಮಾಣಿಕತೆ ಮೆರದಿದ್ದಾನೆ.
ಹಿಂದು ಸಂಸ್ಕೃತಿ ಅವಮಾನಿಸುವ ಕೈ ಅಭ್ಯರ್ಥಿ ತಂದೆ
ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ತಂದೆ ಅನಧಿಕೃತವಾಗಿ ಗಣಿಗಾರಿಕೆ ಮಾಡುತ್ತಾರೆ. ಅವರ ಕುಟುಂಬಸ್ಥರು ಗುಡ್ಡ ತೆರವು ಮಾಡಿ ಜಾಗವನ್ನು ಕಬ್ಜಾ ತೆಗೆದುಕೊಂಡಿದ್ದಾರೆ. ಸಾವಿರಾರು ಎಕರೆ ಜಮೀನು ಕಬಳಿಸಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದರು.
ನಾನೇಕೆ ಪ್ರಧಾನಿ ಮೋದಿ ಸಾವು ಬಯಸಲಿ?
ನಾನೇಕೆ ಪ್ರಧಾನಿ ಮೋದಿ ಸಾವನ್ನು ಬಯಸಲಿ? ಅವರು ಇನ್ನೂ ನೂರ್ಕಾಲ ಬಾಳಲಿ. ನಾನು ಯಾರನ್ನಾದರೂ ಸಾಯಲಿ ಎಂದರೆ ಸಾಯುತ್ತಾರೆಯೇ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಪ್ರಶ್ನಿಸಿದರು.
ಕೇಂದ್ರದಲ್ಲಿ ನಿಮ್ಮ ದನಿಯಾಗಲು ಅವಕಾಶ ಕೊಡಿ
ಕನ್ನಡಪ್ರಭ ವಾರ್ತೆ ಮುಗಳಖೋಡ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಹೇಗೆ ಯಶಸ್ವಿಯಾಗಿವೆಯೋ ಹಾಗೆ ರಾಷ್ಟ್ರದಲ್ಲಿಯೂ 25 ಯೋಜನೆಗಳು ಜಾರಿಗೆ ಕೇಂದ್ರದಲ್ಲಿ ಕಾಂಗ್ರೆಸ್ ಬರಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಚುನಾವಣೆಯಲ್ಲಿ ಮುಖ ತೋರಿಸುವ ಎಂಪಿಗೆ ತಕ್ಕಪಾಠ ಕಲಿಸಿ
ಕನ್ನಡಪ್ರಭ ವಾರ್ತೆ ಬೆಳಗಾವಿಕ್ಷೇತ್ರಕ್ಕೆ ಬರುವ ಗ್ರಾಮಗಳಲ್ಲಿ ಅಭಿವೃದ್ಧಿ ಮಾಡದೇ ಬರಿ ಚುನಾವಣೆ ಬಂದಾಗ ಮುಖ ತೋರಿಸುವ ಹಾಲಿ ಎಂಪಿಗೆ ಮತದಾರರು ತಕ್ಕ ಪಾಠ ಕಲಿಸಲು ಮುಂದಾಗಬೇಕು ಎಂದು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮನವಿ ಮಾಡಿದರು.
ಸರ್ಕಾರ ಪತನ ಬಿಜೆಪಿಗೆ ಹಗಲು ಕನಸು
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯ ಬಳಿಕ ಸರ್ಕಾರ ಪತನವಾಗುವುದಿಲ್ಲ. ಇದು ಬಿಜೆಪಿಯ ಹಗಲು ಕನಸು ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
< previous
1
...
342
343
344
345
346
347
348
349
350
...
468
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್