• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರ್ಷ ಕಳೆದರೂ ಸಂಚಾರಕ್ಕೆ ಮುಕ್ತವಾಗದ ಐಗಳಿ- ಬಡಚಿ ರಸ್ತೆ
ಐಗಳಿ: ತಾಲೂಕಿನ ಐಗಳಿ ಗ್ರಾಮದಿಂದ ಬಡಚಿ ಗ್ರಾಮದವರೆಗಿನ ರಸ್ತೆ ಕಾಮಗಾರಿ ಆರಂಭಗೊಂಡು ವರ್ಷ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ, ಆಮೆಗತಿಯಲ್ಲಿ ಮತ್ತು ತೀರಾ ಕಳಪೆ ಮಟ್ಟದಿಂದ ನಿರ್ಮಾಣ ಮಾಡುತ್ತಿರುವ ಈ ರಸ್ತೆಯನ್ನು ಬೇಗನೆ ಅಭಿವೃದ್ಧಿಗೊಳಿಸುವುದರ ಜೊತೆಗೆ ಗುಣಮಟ್ಟದ ರಸ್ತೆ ನಿರ್ಮಿಸಬೇಕು. ತಾಲೂಕು ಆಡಳಿತ ನಿರ್ಲಕ್ಷ್ಯ ಧೋರಣೆ ತೋರಿದರೇ ಬರುವ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕರಿಸುವುದಾಗಿ ಐಗಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ದೇವೇಂದ್ರ ಬೆಳಗಲಿ ಹೇಳಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷಾರ್ಥಿಗಳಿಗೆ ಕೇಂದ್ರಗಳಲ್ಲೇ ಬಿಸಿಯೂಟ!
ಹುಕ್ಕೇರಿ: ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ತಾಲೂಕಿನಲ್ಲಿ ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ವಿತರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರಿಯಾಂಕಾ ಜಾರಕಿಹೊಳಿಗೆ ಬೆಂಬಲ
ಹುಕ್ಕೇರಿ: ತಾಲೂಕಿನ ವಿವಿಧ ಗ್ರಾಮಗಳ ದಲಿತ ಮುಖಂಡರ ನಿಯೋಗ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಬೆಂಬಲ ವ್ಯಕ್ತಪಡಿಸಿತು. ಜಾರಕಿಹೊಳಿ ಗೃಹ ಕಚೇರಿಯಲ್ಲಿ ರವಿವಾರ ತಾಲೂಕಿನ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಸಂವಿಧಾನದ ಪೀಠಿಕೆ, ಹೂ ಗುಚ್ಚ ನೀಡಿ ಸನ್ಮಾನಿಸಿದರು.
ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ಪೇದೆಯ ಅಂತ್ಯಕ್ರಿಯೆ
ಪಾಲಬಾವಿ: ಹಾಸನ ಜಿಲ್ಲೆಯ ಅರಸಿಕೆರೆ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ಪೇದೆ ಆನಂದ ಶ್ರೀಮಂತ ಹಂಜೆ(32) ಅಂತ್ಯಕ್ರಿಯೆಯನ್ನು ಆತನ ತವರೂರು ಅಳಗವಾಡಿ ಗ್ರಾಮದಲ್ಲಿ ನಡೆಸಲಾಯಿತು.
ಬದುಕಿನ ಅನುಭವ ಅಕ್ಷರ ರೂಪದಲ್ಲಿ ಹೊರತನ್ನಿ
ಬೆಳಗಾವಿ: ಪ್ರತಿಯೊಬ್ಬರ ಬದುಕಿನಲ್ಲಿ ಸಾಕಷ್ಟು ಅನುಭವಗಳು ಮೂಡುತ್ತವೆ. ಆದರೆ, ಅವುಗಳನ್ನು ಅಕ್ಷರದ ರೂಪದಲ್ಲಿ ಹೊರತಂದಾಗ ಇದಕ್ಕೆ ಒಂದು ಅರ್ಥ ಕಲ್ಪಿಸಿದಂತಾಗುತ್ತದೆ. ಬಾಲ್ಯದಿಂದಲೇ ಓದಿನ ರುಚಿ ಪಡೆದ ನನಗೆ ಈಗಲೂ ಹವ್ಯಾಸವಾಗಿ ಮುಂದುವರಿದಿದೆ ಎಂದು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಹೇಳಿದರು.
ಮಹಿಳೆಯರು ಸಾಮಾಜಿಕ ಪ್ರೀತಿ ಬೆಳೆಸಬೇಕಿದ: ಡಾ.ನಿರ್ಮಲಾ
ಬೆಳಗಾವಿ: ಸಾಮಾಜಿಕ ಪ್ರೀತಿಯ ಕೊರತೆ ಇರುವ ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆಯರು ಜವಾಬ್ದಾರಿ ಅರಿತು ಸಾಮಾಜಿಕ ಕೊಂಡಿಯನ್ನು ಕಟ್ಟಬೇಕಿದೆ ಎಂದು ಮಹಾಂತೇಶ ನಗರದ ರಹವಾಸಿಗಳ ಸಂಘದ ಬಿಎಡ್‌ ಕಾಲೇಜು ಪ್ರಾಚಾರ್ಯೆ ಡಾ.ನಿರ್ಮಲಾ ಬಟ್ಟಲ್‌ ಹೇಳಿದರು.
ಅನಧಿಕೃತ ಆನ್‌ಲೈನ್‌ ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ
ಘಟಪ್ರಭ: ಪಟ್ಟಣದಲ್ಲಿ ಆನ್‌ಲೈನ್ ಕೇಂದ್ರಗಳ ಮೇಲೆ ತಾಲೂಕು ದಂಡಾಧಿಕಾರಿ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ಮಾಡಿ ಗ್ರಾಹಕರಿಂದ ನಿಗದಿಗಿಂತಲೂ ಅಧಿಕ ಶುಲ್ಕ ಪಡೆಯುತ್ತಿದ್ದ ಮೂರು ಆನ್‌ಲೈನ್ ಕೇಂದ್ರಗಳನ್ನು ಸೀಜ್‌ ಮಾಡಿ ಕಂಪ್ಯೂಟರ್‌ ಸೇರಿದಂತೆ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕೃತಿಯ ಪರಿಚಯದೊಂದಿಗೆ ಸ್ವಾಭಾವಿಕವಾಗಿ ಕಲಿಸಿರಿ
ಗೋಕಾಕ: ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಒಳ್ಳೆಯ ನಾಗರಿಕರನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷರ ಮತ್ತು ಪಾಲಕರ ಮೇಲಿದೆ ಎಂದು ಮೈ ಫಸ್ಟ್ ಸ್ಟೆಫ್ ಶಾಲೆಯ ನಿರ್ದೇಶಕಿ ಸಲಮಾ ಶೇಖ್ ಹೇಳಿದರು.
ಸವದತ್ತಿಯಲ್ಲಿಂದು ಹೋಳಿ ಸಂಭ್ರಮ
ಸವದತ್ತಿ: ಬಣ್ಣದ ಹಬ್ಬ ಹೋಳಿ ಆಚರಣೆಗೆ ಪಟ್ಟಣದಲ್ಲಿ ಸಿದ್ಧತೆ ಜೋರಾಗಿದೆ. ಸೋಮವಾರ ಹೋಳಿ ಆಚರಿಸಲಾಗುತ್ತಿದ್ದು, ಕಾಮದಹನದೊಂದಿಗೆ ಹೋಳಿ ಹಬ್ಬ ಆಚರಿಸಲು ಊರಿನ ಪ್ರಮುಖರು ಸೇರಿದಂತೆ ರೈತರು ನಗರದಲ್ಲಿ ಪೂರ್ವ ಸಿದ್ಧತೆ ನಡೆಸಿದರು. ಈ ಹಿನ್ನೆಲೆಯಲ್ಲಿ ಹೋಳಿ ಹಬ್ಬವನ್ನು ಸಂತಸ ಸಂಭ್ರಮದಿಂದ ಶಾಂತಿಯುತವಾಗಿ ಆಚರಣೆ ಮಾಡುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಶಾಂತಿ, ಸೌಹಾರ್ದತೆಯಿಂದ ಹೋಳಿ ಆಚರಣೆಗೆ ಸಲಹೆ
ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಶಾಂತಿ ಸಭೆ ನಡೆಯಿತು.ಡಿಎಸ್‌ಪಿ ಎಂ. ಪಾಂಡುರಂಗಯ್ಯ ಮಾತನಾಡಿ,. ಹೋಳಿ ಹಬ್ಬವನ್ನು ಸೌಹಾರ್ದಯುತ ಮತ್ತು ಶಾಂತಿಯುತವಾಗಿ ಆಚರಿಸಬೇಕು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಆಚರಿಸಬೇಕೆಂದು ಹೇಳಿದರು.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 429
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved