• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವೇಗೌಡರ ಇಡೀ ಕುಟುಂಬ ರಾಜಕೀಯಕ್ಕೆ ರಾಜೀನಾಮೆ ನೀಡಲಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಯಾರೂ ಪಾತ್ರ ವಹಿಸಿದ್ದಾರೆ ಎಂಬುವುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ. ಇದು ಕರ್ನಾಟಕ ರಾಜಕೀಯದಲ್ಲಿ ತಲೆ ತಗ್ಗಿಸುವ ಕೆಲಸವಾಗಿದೆ.  

ಅತೀ ಹೆಚ್ಚು ಸಂವಿಧಾನ ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್‌: ಸಿ.ಟಿ.ರವಿ
ಇಂಡಿಯಾ ಕೂಟಕ್ಕೆ ನೀತಿಯೂ ಇಲ್ಲ, ನೇತೃತ್ವವೂ ಇಲ್ಲ ಎಂದು ವ್ಯಂಗ್ಯವಾಡಿದ ಮಾಜಿ ಸಚಿವ ಸಿಟಿ ರವಿ
ಪ್ರಜ್ವಲರನ್ನು ಕತ್ತರಿಸಿ 3 ಸಾವಿರ ಸಂತ್ರಸ್ತರಿಗೆ ಹಂಚಬೇಕು
ಸಚಿವೆ ಹೆಬ್ಬಾಳಕರ್ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ ಒತ್ತಾಯಿಸಿದ್ದಾರೆ.
ಲೀಡ್‌ ಕೊಡದೇ ಇದ್ದರೆ ವಿದ್ಯುತ್‌ ಕಟ್‌: ಕಾಂಗ್ರೆಸ್‌ ಶಾಸಕ ಕಾಗೆ!
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್‌ ಕೊಡದಿದ್ದರೆ ವಿದ್ಯುತ್‌ ಕಟ್‌ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.
ಪ್ರಜ್ವಲ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಂಘಟನೆಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ರಾಮದುರ್ಗ: ಮಹಿಳೆಯರನ್ನು ಬಳಸಿಕೊಂಡ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಜನಪರ ಸಂಘಟನೆಗಳ ನೇತೃತ್ವದಲ್ಲಿ ತಹಸೀಲ್ದಾರ್‌ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿಗೆ ಕೆಕೆಎಂಪಿ ಬೆಂಬಲ
ಕನ್ನಡಪ್ರಭ ವಾರ್ತೆ ಖಾನಾಪುರ: ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳಕರ ಅವರಿಗೆ ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ (ಕೆಕೆಎಂಪಿ) ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೆಕೆಎಂಪಿ ಯುವ ಘಟಕದ ರಾಜ್ಯಾಧ್ಯಕ್ಷ ರೋಹನರಾವ್ ಸಾಠೆ ಹೇಳಿದರು.
ಪ್ರಿಯಾಂಕಾ ಪರ ಭೀಮಗೋಳ ಬಿರುಸಿನ ಮತಪ್ರಚಾರ
ಕನ್ನಡಪ್ರಭ ವಾರ್ತೆ ಹುಕ್ಕೇರಿ: ತಾಲೂಕಿನ ಹತ್ತರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂದಿರಾ ನಗರ, ಆನಂದಪುರ, ಅಂಬೇಡ್ಕರ ನಗರ, ಎಸ್ಸಿ ಕಾಲೋನಿಗಳಲ್ಲಿ ಗ್ರಾಮ ಪಂಚಾಯತಿ ಸದಸ್ಯ ಉಮೇಶ ಭೀಮಗೋಳ ನೇತೃತ್ವದಲ್ಲಿ ಕಾಂಗ್ರೆಸ್ ಪರ ಬಿರುಸಿನ ಮತಪ್ರಚಾರ ನಡೆಸಲಾಯಿತು.
ಔದ್ಯಮಿಕ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಆದ್ಯತೆ: ಮೃಣಾಲ
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭೆಗೆ ಆಯ್ಕೆಯಾದರೆ ಬೆಳಗಾವಿಯ ಔದ್ಯಮಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭರವಸೆ ನೀಡಿದರು.
ಲೋಪಗಳಾಗದಂತೆ ಕರ್ತವ್ಯ ನಿರ್ವಹಿಸಿ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ: ಲೋಕಸಭಾ ಚುನಾವಣೆಗೆ ಮತದಾನ ದಿನ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ನಿಯೋಜಿತ ಎಲ್ಲ ಅಧಿಕಾರಿ ಸಿಬ್ಬಂದಿ ಅತೀ ಜಾಗೃಕತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ನಿಗಾವಹಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಪ್ಪಿತಸ್ಥರಿಗೆ, ವಿಡಿಯೋ ವೈರಲ್‌ ಮಾಡಿದವರಿಗೆ ಶಿಕ್ಷೆಯಾಗಲಿ
ಕನ್ನಡಪ್ರಭ ವಾರ್ತೆ ಬೆಳಗಾವಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಸಿದ್ದಲ್ಲಿ ಅದಕ್ಕೆ ಸರ್ಕಾರ ಕಾನೂನು ಕ್ರಮಕೈಗೊಳ್ಳಿ ಎಂದು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ ಆಗ್ರಹಿಸಿದರು.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 467
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved