• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗನವಾಡಿ ಕಾರ್ಯಕರ್ತೆಯರ ಜತೆ ಸಭೆ ನಡೆಸಿಲ್ಲ
ನೀತಿ ಸಂಹಿತೆ ಉಲ್ಲಂಘನೆಯ ಆರೋಪಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸ್ಪಷ್ಟನೆ ನೀಡಿದರು.
ನಕಲು ಮುಕ್ತ ಪರೀಕ್ಷೆಗಾಗಿ ಶ್ರಮಿಸೋಣ
ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನಕ್ಕೆ ಸಹಕಾರಿಯಾಗೋಣ, ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಕಡಕಬಾಂವಿ ಮನವಿ
ಲೋಕ ಅದಾಲತ್‌ದಲ್ಲಿ 1636 ಪ್ರಕರಣಗಳು ಇತ್ಯರ್ಥ
ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯ ಮೆಟ್ಟಿಲು ಏರಿರುವರು ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರೆ ಇಬ್ಬರಿಗೂ ಗೆಲುವು ಲ್ಲುವು ಸಿಗುವುದರೊಂದಿಗೆ ಸಹಬಾಳ್ವೆಯಿಂದ ಜೀವನ ನಡೆಸಲ್ಲು ಸಾಧ್ಯ ಎಂದು ಪಟ್ಟಣದ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು.
ಅಂಗನವಾಡಿ, ಆಶಾ ಕಾರ್ಯಕರ್ತೆಯರ ಜೊತೆ ಸಚಿವೆ ಸಭೆ
ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಆರೋಪ ಬಂದಿದ್ದರಿಂದ ಡಿಸಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಪರೀಕ್ಷೆಗಳು ಸುಗಮವಾಗಿ ನಡೆಯಲು ಸಿದ್ಧತೆ ಮಾಡಿಕೊಳ್ಳಿ
ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನಾನುಕೂಲಗಳನ್ನು ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಕಟ್ಟಡ ಅವಶೇಷ ಹಾಕವುದಕ್ಕೆ ವಿರೋಧ
ಬೆಳಗಾವಿ: ತಾಲೂಕಿನ ಅಲತಗಾ ಗ್ರಾಮದ ವ್ಯಾಪ್ತಿಯಲ್ಲಿ ಬೆಳಗಾವಿ ನಗರದ ಕಟ್ಟಡ ನಿರ್ಮಾಣ ಅವಶೇಷಗಳನ್ನು ಹಾಕುವುದನ್ನು ಕೈ ಬಿಡಬೇಕು ಎಂದು ಒತ್ತಾಯಿ ಕಂಗ್ರಾಳಿ.ಕೆ.ಎಚ್‌. ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಲಕ್ಷ ದಾಟಿದ ಯುವ ಮತದಾರರು!
ಅಂತಿಮ ಮತದಾರರ ಪಟ್ಟಿಯ ಪ್ರಕಾರ ಲೋಕಸಭಾ ಚುನಾವಣೆಗೆ ಮತದಾನ ಮಾಡಲು ಬೆಳಗಾವಿ ಜಿಲ್ಲೆಯ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರ ಮತ್ತು ಕೆನರಾ ಲೋಕಸಭಾ ಕ್ಷೇತ್ರದ ಕ್ಷೇತ್ರ ವ್ಯಾಪ್ತಿಯ 18 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 1,08,596 ಯುವ ಮತದಾರರು ನೋಂದಣಿ ಆಗಿದ್ದಾರೆ. ಯುವ ಮತದಾರರು ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.
ವಿದ್ಯಾರ್ಥಿನಿಯರ ವಸತಿ ನಿಲಯ ಕಾಮಗಾರಿಗೆ ಭೂಮಿಪೂಜೆ
ಬೆಳಗಾವಿ: ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿನಿಯರ ನೂತನ ವಸತಿ ನಿಲಯ ಕಾಮಗಾರಿಗೆ ಸಚಿವ ಸತೀಶ್‌ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು. ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ, ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಅಭಿನವ ಸಿದ್ಧಾರೂಢ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.
ಸಮಸ್ಯೆಗೆ ಸ್ಪಂದಿಸದವರ ವಿರುದ್ಧ ಕ್ರಮ
ಬೆಳಗಾವಿ: ನಗರದ ಪೊಲೀಸ್ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ, ಜೂಜಾಟ, ಮಟ್ಕಾ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ಯಾವುದೇ ಮುಲಾಜಿಲ್ಲದೇ ಮಟ್ಟಹಾಕಲು ಹಾಗೂ ಸಾರ್ವಜನಿಕರ ಸಮಸ್ಯೆಗೆ ಪೊಲೀಸರು ತ್ವರಿತವಾಗಿ ಸ್ವಂದಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಿರ್ಲಕ್ಷ್ಯವಹಿಸುವ ಅಧಿಕಾರಿ, ಸಿಬ್ಬಂದಿ ವಿರುದ್ದ ಕ್ರಮಕೈಗೊಳ್ಳುತ್ತೇನೆ ಎಂದು ನಗರ ಪೊಲೀಸ್‌ನ ನೂತನ ಆಯುಕ್ತ ಇಡಾ ಮಾರ್ಟಿನ ಖಡಕ್‌ ಎಚ್ಚರಿಕೆ ನೀಡಿದರು.
ತಂದೆ-ತಾಯಿಗಳ ಸೇವೆಯಿಂದ ಪುಣ್ಯ ಪ್ರಾಪ್ತಿ
ಅಥಣಿ: ಮಕ್ಕಳು ಸಂಸ್ಕಾರವಂತರಾಗಿ ಬೆಳೆಯಲು ತಂದೆ-ತಾಯಿಗಳ ಪಾತ್ರ ತುಂಬಾ ಮುಖ್ಯವಾಗಿರುತ್ತದೆ. ಯಾರು ತಂದೆ-ತಾಯಿಗಳ ಸೇವೆಯನ್ನು ಭಕ್ತಿ ಭಾವದಿಂದ ಮಾಡುತ್ತಾರೋ ಅವರಿಗೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ನಂದಗಾವ ಭೂಕೈಲಾಸ ಮಂದಿರದ ಮಹಾದೇವ ಮಹಾರಾಜರು ಹೇಳಿದರು.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 429
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved