ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ಶಾಲೆ ಉಳಿಸಿ, ಬೆಳೆಸಿ
ಶಿಕ್ಷಣದ ಗುಣಮಟ್ಟ ಸುಧಾರಿಸಲು ಸರ್ಕಾರವು ಹಲವಾರು ಶೈಕ್ಷಣಿಕ ಸೌಲಭ್ಯಗಳು ನೀಡುತ್ತಿದ್ದರೂ ಪಾಲಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಶಿಕ್ಷಣ ಪ್ರೇಮಿ, ಯುವ ಧುರೀಣ ರವೀಂದ್ರ ಜಿಂಡ್ರಾಳಿ ಕಳವಳ ವ್ಯಕ್ತಪಡಿಸಿದರು.
ಗ್ಯಾರಂಟಿಗಳಿಂದ ಅಭಿವೃದ್ಧಿ ಕೆಲಸಕ್ಕೆ ಸಮಸ್ಯೆಯಿಲ್ಲ
ತೋರಣಗಟ್ಟಿ ಸಮೀಪ ₹6.40 ಕೋಟಿ ವೆಚ್ಚದಲ್ಲಿ ಯರಗಟ್ಟಿ ಮುದೋಳ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ ಋಣ ಮುಕ್ತರಾಗಿ
ಈ ಹಿಂದೆ ಶಿಕ್ಷಕರು ಸಂಘಟಿತರಾಗಿ ಹೋರಾಡಿದ ಪ್ರತಿಫಲವಾಗಿ ಇಂದಿನ ಶಿಕ್ಷಕರು ನೆಮ್ಮದಿಯಲ್ಲಿದ್ದಾರೆ. ಆದರೆ ಇಂದಿನ ಶಿಕ್ಷಕರಿಗೆ ಸಂಘಟನೆ ಹೋರಾಟ ಬಗ್ಗೆ ಆಸಕ್ತಿ ಇಲ್ಲದಾಗಿದೆ ಎಂದು ಬೇಸರ ವ್ಯಕ್ತ
ಮಕ್ಕಳಲ್ಲಿ ನೈತಿಕ ಭಾವನೆ ತುಂಬುವುದು ಅತ್ಯವಶ್ಯ
ಬದುಕಿಗೆ ಬೆಳಕಾಗುವ ಮಾನವೀಯ ಮೌಲ್ಯಗಳನ್ನು ಕಲಿಸಿದಾಗ ಮಾತ್ರ ಪ್ರತಿಯೊಬ್ಬರ ಜೀವನ ಸುಂದರವಾಗಲು ಸಾಧ್ಯ
ಮೆಳವಂಕಿ ಸರ್ಕಾರಿ ಶಾಲೆಗೆ 1 ಕೋಟಿ ನೆರವು
ಮೆಳವಂಕಿ ಸರ್ಕಾರಿ ಶಾಲೆಯು ಪ್ರಸಕ್ತ ಸಾಲಿನಲ್ಲಿ 980 ಮಕ್ಕಳ ದಾಖಲಾತಿಯೊಂದಿಗೆ ಅತ್ಯುತ್ತಮ ಶಾಲೆಯಾಗಿರುವುದು ಶ್ಲಾಘನೀಯ.
ರಜೆಗೆ ಬಂದಿದ್ದ ಮತ್ತೊಬ್ಬ ಯೋಧ ಕರ್ತವ್ಯಕ್ಕೆ ವಾಪಸ್
ಭಾರತ-ಪಾಕಿಸ್ತಾನ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ರಜೆಗೆ ಬಂದಿದ್ದ ಮತ್ತೋರ್ವ ಯೋಧ ತುರ್ತು ಕರೆ ಮೇರೆಗೆ ಕರ್ತವ್ಯಕ್ಕೆ ತೆರಳಿದ್ದಾರೆ.
ಕುರಾನ್ ಸುಟ್ಟಿದ್ದನ್ನು ಖಂಡಿಸಿ ಪ್ರತಿಭಟನೆ
ತಾಲೂಕಿನ ಸಂತಿಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಕುರಾನ್ ಧರ್ಮಗ್ರಂಥವನ್ನು ಹೊತ್ತೊಯ್ದು ಸುಟ್ಟಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಮುಸ್ಲಿಮ ಸಮಾಜದವರು ಧರಣಿ ಸತ್ಯಾಗ್ರಹ ನಡೆಸಿದರು.
ಈಗಷ್ಟೇ ಮದುವೆ, ನಿಶ್ಚಿತಾರ್ಥವಾದ ಯೋಧರಿಗೆ ಸೇನೆ ಬುಲಾವ್
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದ ನಾಲ್ವರು ಯೋಧರು, ರಜೆ ಮೊಟಕುಗೊಳಿಸಿ ಪತ್ನಿ, ಕುಟುಂಬಸ್ಥರನ್ನು ಬಿಟ್ಟು ಸೇನೆ ಸೇರಲು ತಯಾರಾಗಿದ್ದಾರೆ.
ಸೇನೆಗೆ ಬೆಂಬಲವಾಗಿ ಮಾಜಿ ಸೈನಿಕರಿಂದ ದೇವರಿಗೆ ಪೂಜೆ
ಮಾಜಿ ಸೈನಿಕರ ಸಮನ್ವಯ ಸಮಿತಿ ಸದಸ್ಯರು ತಿರಂಗಾ ಬೈಕ್ ಜಾಥಾ ನಡೆಸಿದರು. ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಹಾಗೂ ರಾಮಲಿಂಗೇಶ್ವರರಿಗೆ ವಿಶೇಷ ಪೂಜೆ ಕೂಡ ನಡೆಸಿ, ಪ್ರಾರ್ಥಿಸಿದರು.
ಹುಕ್ಕೇರಿ ವಿದ್ಯುತ್ ಸಂಘದ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆಗೆ ನಿರ್ಧಾರ
ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದಲ್ಲಿ ಕಳೆದ ಹಲವಾರು ವರ್ಷದಿಂದ ಹಿಟ್ಲರ್ ಆಡಳಿತಕ್ಕೆ ಬೇಸತ್ತು, 11 ಜನರು ನಿರ್ದೇಶಕ ಮಂಡಳಿಯಿಂದ ಹೊರಬಂದಿದ್ದಾರೆ.
< previous
1
...
31
32
33
34
35
36
37
38
39
...
425
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್