• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತ್ರಸ್ತ ಮಹಿಳೆಯರ ಪರ ಧ್ವನಿ ಎತ್ತಿ
ಕನ್ನಡಪ್ರಭ ವಾರ್ತೆ ಬೆಳಗಾವಿ: ಹಾಸನದ ಸಂಸದ, ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕರ್ಮಕಾಂಡಕ್ಕೆ ನೂರಾರು ಅಮಾಯಕ ಮಹಿಳೆಯರು ಬಲಿಯಾಗಿದ್ದರೂ ಯಾವೊಬ್ಬ ಬಿಜೆಪಿಯವರು ಖಂಡಿಸುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕಿಡಿಕಾರಿದರು.
ಚುನಾವಣಾ ವೆಚ್ಚ, ನೀತಿಸಂಹಿತೆ ಉಲ್ಲಂಘನೆ ಮೇಲೆ ನಿಗಾ ವಹಿಸಿ
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕರು ನಗರದ ವಾರ್ತಾ ಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಜಾತಿ ರಾಜಕಾರಣ ಮಾಡುವುದರಲ್ಲಿ ಬಿಜೆಪಿಯವರು ಮಗ್ನ
ಜಾತಿ ರಾಜಕಾರಣ ಮಾಡುವುದರಲ್ಲಿ ಬಿಜೆಪಿಯವರು ಮಗ್ನರಾಗಿದ್ದಾರೆ. ಇದರಿಂದ ದೇಶದ ಆರ್ಥಿಕ ವ್ಯವಸ್ಥೆಗೆ ತೀವ್ರ ಹೊಡೆತ ಬೀಳುತ್ತಿದೆ. ದೇಶದ ಪ್ರಗತಿಗೆ, ಅಭಿವೃದ್ಧಿಗೆ ಆದ್ಯತೆ ನೀಡುವ ಕಾಂಗ್ರೆಸ್‌ಗೆ ಮತದಾರರು ಆಶೀರ್ವಾದ ಮಾಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಬಹುಮತ ಅಂತರದಿಂದ ಗೆಲ್ಲಿಸಿ ಎಂದು ಕೆಪಿಸಿಸಿ ವಕ್ತಾರೆ ಡಾ.ತೇಜಸ್ವಿನಿಗೌಡ ಮನವಿ ಮಾಡಿದರು.
ಬಿಎಸ್‌ವೈ ನಾಯಕತ್ವ ಒಡೆಯಲು ಸವದಿ, ಸೋಮಣ್ಣ, ಈಶ್ವರಪ್ಪ ಬಳಕೆ
ಕನ್ನಡಪ್ರಭ ವಾರ್ತೆ ಬೆಳಗಾವಿ: ಜಾತಿ, ಜಾತಿಗಳನ್ನು ಒಡೆಯಲು, ಜಾತಿಗಳನ್ನು ಬಳಸುವವರು ಬಿಜೆಪಿಗರು. ಹೀಗಾಗಿ ಮಾಜಿ ಸಿಎಂ ಯಡಿಯೂರಪ್ಪರ ನಾಯಕತ್ವ ಒಡೆಯಲು ಸವದಿ, ಸೋಮಣ್ಣ, ಈಶ್ವರಪ್ಪ ಅವರನ್ನು ಬಳಸಲಾಗಿದೆ. ಸಮಾಜ ಒಡೆಯುವ ಕೆಲಸವನ್ನು ಬಿಜೆಪಿಗರು ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ತೇಜಸ್ವಿನಿಗೌಡ ಆರೋಪಿಸಿದರು.
ಮೋದಿ ಕಾರ್ಯಕ್ರಮ ಕಂಡು ಕಾಂಗ್ರೆಸ್‌ಗೆ ನಡುಕ
ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನತೆಯನ್ನು ಕಂಡು ಕಾಂಗ್ರೆಸ್ ಅಭ್ಯರ್ಥಿ, ನಾಯಕರಿಗೆ ನಡುಕ ಶುರುವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ವ್ಯಂಗ್ಯವಾಡಿದರು.
ದಿ.ಉಮೇಶ ಉಕ ಸಿಎಂ ಕನಸು ಈಡೇರಿಸುತ್ತೇನೆ
ಮಾಜಿ ಸಚಿವ ದಿ.ಉಮೇಶ ಕತ್ತಿ ಅವರ ಕನಸಿನಂತೆ ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಲು ಈ ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಬೇಕಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ ಕುರಿತು ಬಿಜೆಪಿ ನಿಲುವೇನು: ಡಿ.ಕೆ.ಶಿವಕುಮಾರ
ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ಕುರಿತು ಬಿಜೆಪಿ ನಾಯಕರು ತಮ್ಮ ನಿಲುವೇನು ಎಂಬುವುದನ್ನು ಸ್ಪಷ್ಟಪಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಆಗ್ರಹಿಸಿದರು.
ದೇವರ, ಸ್ವಾಮೀಜಿಗಳ ಭಾವಚಿತ್ರ ನೀಡಿ ಮತಯಾಚನೆ
ಕನ್ನಡಪ್ರಭ ವಾರ್ತೆ ಅಥಣಿ: ಅಥಣಿ ಕ್ಷೇತ್ರದಲ್ಲಿ ಮುರುಘೇಂದ್ರ ಶಿವಯೋಗಿಗಳ ಮತ್ತು ಮೌನಯೋಗಿ ಮರುಳಶಂಕರ ದೇವರ ಹಾಗೂ ಬಸವೇಶ್ವರ ಭಾವಚಿತ್ರಗಳನ್ನು ನೀಡುವ ಮೂಲಕ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹಾಗೂ ನರೇಂದ್ರ ಮೋದಿ ಅವರಿಗೆ ಮತ ನೀಡುವಂತೆ ಮೋದಿ ಟಿಮ್‌ ಕಾರ್ಯಕರ್ತರು ಮನವಿ ಮಾಡುತ್ತಿದ್ದಾರೆ.
ಚಿಕ್ಕೋಡಿ ವಿವಿಧೆಡೆ ಪ್ರಿಯಾಂಕಾಗೆ ವ್ಯಾಪಕ ಬೆಂಬಲ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಕಾರ್ಯ ಮುಂದುವರೆಸಿದ್ದು, ಸಚಿವರೂ ಆಗಿರುವ ತಂದೆ ಸತೀಶ ಜಾರಕಿಹೊಳಿ ಮತ್ತು ಸಹೋದರ ರಾಹುಲ್‌ ಜಾರಕಿಹೊಳಿ ಕಾಲಿಗೆ ಚಕ್ರಕಟ್ಟಿಕೊಂಡು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.
ಅದಾನಿ, ಅಂಬಾನಿ ಪರ ಕೆಲಸ ಮಾಡಿದ ಬಿಜೆಪಿ
ಕೇಂದ್ರ ಸರ್ಕಾರ ಬಡವರ, ಹಿಂದಿಳಿದವರ ಪರ ಯಾವುದೇ ಯೋಜನೆಗಳನ್ನು ಜಾರಿಗೆ ತರದೇ ಕೇವಲ ಅದಾನಿ, ಅಂಬಾನಿ ಪರ ಕೆಲಸ ಮಾಡಿದೆ ಎಂದು ಚಿಕ್ಕೋಡಿ ಜಿಲ್ಲಾ ಮಾದ್ಯಮ ವಕ್ತಾರ ರಾವಸಾಬ ಐಹೊಳಿ ಕಿಡಿಕಾರಿದರು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 467
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved