• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಯಕತ್ವದ ಗುಣ ಬೆಳೆಸುವಲ್ಲಿ ಎನ್‌ಎಸ್‌ಎಸ್ ಬಹುಮುಖ್ಯ: ಶಾಸಕ ಬಾಬಾಸಾಹೇಬ್‌
ಬೈಲಹೊಂಗಲ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳು ಮತ್ತು ಸಾಮಾಜಿಕ ಕಾಳಜಿ ವಹಿಸುವಲ್ಲಿ ಎನ್.ಎಸ್.ಎಸ್ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಚನ್ನಮ್ಮಕಿತ್ತೂರ ಶಾಸಕ ಬಾಬಾಸಾಹೇಬ್‌ ಪಾಟೀಲ ಹೇಳಿದರು.
ಗೊದಾಮು ಕಟ್ಟಡ ಕಾಮಗಾರಿಗೆ ಭೂಮಿಪೂಜೆ
ಬೈಲಹೊಂಗಲ: ತಾಲೂಕು ದೊಡವಾಡ ಗ್ರಾಮದ ಸಂಗಮೇಶ್ವರ ಪ್ರಾಥಮಿಕ ಕೃಷಿನ ಪತ್ತಿನ ಸಹಕಾರಿ ಸಂಘದ ವತಿಯಿಂದ ಹೊಸದಾಗಿ ನಿರ್ಮಿಸಲಾಗುತ್ತಿರುವ 1 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಧಾನ್ಯ ಸಂಗ್ರಹ ಗೊದಾಮು ಕಟ್ಟಡ ಕಾಮಗಾರಿಗೆ ಭೂಮಿಪೂಜಾ ಕಾರ್ಯಕ್ರಮ ಜರುಗಿತು. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಸಂಘದ ನಿರ್ದೇಶಕ ನಿಂಗಪ್ಪ ಚೌಡಣ್ಣವರ ಮಾತನಾಡಿದರು.
ಒಗ್ಗಟ್ಟಿನಿಂದ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ
ಅಥಣಿ: ಪ್ರತಿಯೊಬ್ಬರೂ ಕನ್ನಡ ಬೆಳೆಸುವ ಕೆಲಸ ಮಾಡಬೇಕು. ಕನ್ನಡ ಮನಸ್ಸುಗಳು ಒಗ್ಗಟ್ಟಿನಿಂದ ಗಡಿನಾಡಿನಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ ಎಂದು ಸಮಾಜ ಸೇವಕ ಗಜಾನನ ಮಂಗಸೂಳಿ ಹೇಳಿದರು.
ಆದರ್ಶಕ್ಕಾಗಿ ಬದುಕಿದರೆ ಜೀವನ ಪಾವನ
ಯರಗಟ್ಟಿ: ಮನುಷ್ಯ ಜೀವನ ಅಮೂಲ್ಯವಾದುದು. ಮನುಷ್ಯ ಆಸೆಗಳಿಗಾಗಿ ಬದುಕಬಾರದು. ಆದರ್ಶಕ್ಕಾಗಿ ಬದುಕಿದರೆ ಜೀವನ ಉಜ್ವಲಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಸಮೀಪದ ಸತ್ತಿಗೇರಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಪಾಲಿಕ್ಲಿನಿಕ್ ಮತ್ತು ಡೈಗ್ನೊಸ್ಟಿಕ್ ಕೇಂದ್ರದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕರ್ನಾಟಕ ಜ್ಯೋತಿ ರಥಯಾತ್ರೆಗೆ ಸಂಭ್ರಮದ ಸ್ವಾಗತ
ಸವದತ್ತಿ: ರಾಜ್ಯಾದ್ಯಂತ ಕರ್ನಾಟಕ ಸಂಭ್ರಮದ ಜ್ಯೋತಿ ರಥಯಾತ್ರೆ ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಪಯಣಿಸುತ್ತಿದ್ದು, 50ರ ಸಂಭ್ರಮದ ಈ ರಥಯಾತ್ರೆ ಕನ್ನಡಿಗರಿಗೆ ಹೆಮ್ಮೆ ಮೂಡಿಸಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಗ್ಯಾರಂಟಿ ಅನುಷ್ಠಾನದಲ್ಲಿ ಅಧಿಕಾರಿ, ಸದಸ್ಯರ ಪಾತ್ರ ಪ್ರಮುಖ
ಹುಕ್ಕೇರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮತ್ತು ಜನಪರ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಮತ್ತು ಪ್ರಾಧಿಕಾರ ಸದಸ್ಯರ ಪಾತ್ರ ಪ್ರಮುಖವಾಗಿದೆ. ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್. ಮಲ್ಲಾಡದ ಹೇಳಿದರು.
ಪು2....ಕಿತ್ತೂರು ಕಲ್ಮಠ ಶ್ರೀಗಳ ಆಶೀರ್ವಾದ ಪಡೆದ ಆರ್‌ಸಿಯು ಕುಲಪತಿ
ಚನ್ನಮ್ಮನ ಕಿತ್ತೂರು: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ.ಸಿ.ಎಂ. ತ್ಯಾಗರಾಜ ಭಾನುವಾರ ಕಿತ್ತೂರಿನ ಕಲ್ಮಠಕ್ಕೆ ಆಗಮಿಸಿ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿಯನ್ನು ಗೌರವಿಸಿ ಆಶೀರ್ವಾದ ಪಡೆದರು.
ಪು2..ಹಲಗಾ-ಮಚ್ಛೆ ಬೈಪಾಸ್ ರಸ್ತೆ ಪೂರ್ಣಗೊಳಿಸಲು ಆಗ್ರಹ
ಬೆಳಗಾವಿ: ನಗರದ ಹೊರವಲಯದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಹಲಗಾ ಹಾಗೂ ಮಚ್ಛೆ ಬೈಪಾಸ್‌ ರಸ್ತೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಶನಿವಾರ ರಸ್ತೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಳ್ಳಲಾಗಿರುವ ಜಮೀನು ಮಾಲೀಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕುಡಿಯುವ ನೀರಿಗಾಗಿ ಯರಡಾಲ ಜನರ ಪರದಾಟ
ಬೈಲಹೊಂಗಲ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತಿವರ್ಷ ಗ್ರಾಮಗಳ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿವೆ. ಆದರೆ, ಜಿಡ್ಡುಗಟ್ಟಿದ ಆಡಳಿತ ವ್ಯವಸ್ಥೆಯಿಂದಾಗಿ ಇನ್ನೂ ಎಷ್ಟೋ ಗ್ರಾಮಗಳು ಮೂಲಸೌಕರ್ಯಗಳಿಂದ ವಂಚಿತವಾಗಿ ಅಲ್ಲಿನ ಜನರು ಹಿಡಿಶಾಪ ಹಾಕುತ್ತಿದ್ದಾರೆ.
ಪು.2..ಟಾಪ್...ಸಿದ್ಧಿ ಜನಾಂಗಕ್ಕೆ ಮೂಲ ಸೌಲಭ್ಯ ಒದಗಿಸಿ
ಬೆಳಗಾವಿ: ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ವಾಸವಿರುವ ಸಿದ್ಧಿ ಜನಾಂಗದ ಕಾಲೋನಿಗೆ ಜಿಲ್ಲಾ ಪರಿಶಿಷ್ಟ ಕಲ್ಯಾಣ ಅಧಿಕಾರಿ ಬಸವರಾಜ ಕುರಿಹುಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದ ಮೇರೆಗೆ ಭೇಟಿ ನೀಡಿ ಅವರ ಕುಂದುಕೊರತೆ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 429
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved