• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕೋಡಿಯಿಂದ ಹಾಲಿ ಸಂಸದ ಜೊಲ್ಲೆ ಕಣಕ್ಕೆ
ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟವಾಗಿದ್ದು, ಚಿಕ್ಕೋಡಿ ಕ್ಷೇತ್ರದಿಂದ ನಿರೀಕ್ಷೆಯಂತೆಯೇ ಹಾಲಿ ಸಂಸದ ಅಣ್ಣಸಾಹೇಬ ಜೊಲ್ಲೆ ಅವರಿಗೆ ಟಿಕೆಟ್‌ ಸಿಕ್ಕಿದೆ. ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಚಿಕ್ಕೋಡಿ ಹಾದಿ ಸುಗಮವಾಗಿದ್ದರೇ ಬೆಳಗಾವಿ ಹಾದಿ ಮತ್ತೆ ಕಗ್ಗಂಟಾಗಿದೆ. ಬೆಳಗಾವಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುವುದು ತೀವ್ರ ಕುತೂಹಲ ಕೆರಳಿಸಿದೆ.
ಅನುಮತಿ ಇಲ್ಲದೇ ಬೋರ್‌ವೆಲ್‌ ಕೊರೆದರೆ ₹10 ಸಾವಿರ ದಂಡ
ಬೆಳಗಾವಿ: ದಂಡು ಮಂಡಳಿ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೇ ಬೋರ್‌ವೆಲ್‌ ಕೊರೆದಲ್ಲಿ ₹10 ಸಾವಿರ ದಂಡ ವಿಧಿಸಲಾಗುವುದು ಎಂದು ದಂಡು ಮಂಡಳಿ ಅಧ್ಯಕ್ಷ ಹಾಗೂ ಬ್ರಿಗೇಡಿಯರ್‌ ಜಯದೀಪ ಮುಖರ್ಜಿ ಎಚ್ಚರಿಕೆ ನೀಡಿದರು. ನಗರದ ದಂಡುಮಂಡಳಿ ಸಭಾಂಗಣದಲ್ಲಿ ಬುಧವಾರ ನಡೆದ ದಂಡುಮಂಡಳಿ ಸಾಮಾನ್ಯ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಬೇಸಿಗೆ ಕಾಲದಲ್ಲಿ ದಂಡುಮಂಡಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲಾಗುವುದು.
ಮಹಿಳೆ ಅಬಲೆಯಲ್ಲ ಸಬಲೆ: ಡಾ.ಮೈತ್ರೇಯಿಣಿ
ಬೆಳಗಾವಿ: ಮಹಿಳೆ ಎಲ್ಲ ಕ್ಷೇತ್ರದಲ್ಲೂ ಮುಂದುವರಿಯುತ್ತಿದ್ದಾಳೆ. ಪ್ರಸ್ತುತ ಶೋಷಣೆ ತಡೆಯಲು ಎಲ್ಲ ಮಹಿಳೆಯರು ದಿಟ್ಟ ಮನಸ್ಸಿನಿಂದ ಒಗ್ಗಟ್ಟಾಗಿ ಹೋರಾಡಬೇಕು ಎಂದು ಸಾಹಿತಿ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.
ಕನ್ನಡ ನಾಮಫಲಕ: ಗೋಕಾಕದಲ್ಲಿ ಕರವೇ ಜಾಗೃತಿ ಜಾಥಾ
ಗೋಕಾಕ: ರಾಜ್ಯ ಸರ್ಕಾರದ ಆದೇಶದನ್ವಯ ನಗರದ ಅಂಗಡಿ, ಮುಂಗಟ್ಟುಗಳ ಮೇಲೆ ಅಳವಡಿಸಿರುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕ ಮಂಗಳವಾರ ನಗರದಲ್ಲಿ ಜಾಗೃತಿ ಜಾಥಾ ಹಮ್ಮಿಕೊಂಡು ಅಂಗಡಿ, ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಅಳವಡಿಸಿದ ಅಂಗಡಿ ಮಾಲೀಕರಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಬಾಲ್ಯ ವಿವಾಹ ವಿರೋಧಿಸಿದ ಪತ್ನಿಯ ಕೈಕಾಲು ಮುರಿದ ಕಿರಾತಕ
ಬೈಲಹೊಂಗಲ: ಮಗಳ ಭವಿಷ್ಯ ಉಜ್ವಲಗೊಳಿಸುವುದೇ ತಂದೆ-ತಾಯಿಗಳ ಕನಸಾಗಿರುತ್ತದೆ. ಆದರೆ, ಇಲ್ಲೊಬ್ಬ ಕಿರಾತಕ ತಂದೆಯೊಬ್ಬ ಆಸ್ತಿಯ ದುರಾಸೆಗೆ ಮಗಳ ಭವಿಷ್ಯವನ್ನೇ ಹಾಳು ಮಾಡಲು ಮುಂದಾಗಿದ್ದು, ಇದನ್ನು ಪ್ರಶ್ನಿಸಿದ ಪತ್ನಿಯ ಕೈಕಾಲು ಮುರಿದುಹಾಕಿದ ಘಟನೆ ಮತಕ್ಷೇತ್ರದ ಹಾರೂಗೊಪ್ಪ ಗ್ರಾಮದಲ್ಲಿ ನಡೆದಿದೆ.
ನೀರಾವರಿ ಇಲಾಖೆ ಅಧಿಕಾರಿ ಎಳೆದಾಡಿದ ಸಂತ್ರಸ್ತರು
ಬೆಳಗಾವಿ: ನೀರಾವರಿ ಇಲಾಖೆಯಿಂದ ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಪರಿಹಾರ ನೀಡಲು ಉದಾಸೀನ ತೋರುತ್ತಿರುವ ಅಧಿಕಾರಿಗಳ ನಡೆಗೆ ಬೇಸತ್ತ ಸಂತ್ರಸ್ತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಮಂಗಳವಾರ ಕಚೇರಿಗೆ ಆಗಮಿಸಿದ ನೀರಾವರಿ ಇಲಾಖೆ ಎಂಡಿ ರಾಜೇಶ ಅಮ್ಮಿನಭಾವಿ ಅವರನ್ನು ಸಂತ್ರಸ್ತರು ಎಳೆದಾಡಿದ ಪ್ರಸಂಗ ನಡೆಯಿತು.
ಬರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ
ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರ ಭೀಕರ ಬರಗಾಲ ನಿಯಂತ್ರಣ ಮಾಡಲು ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ಆಕ್ರೋಶ ವ್ಯಕ್ತಪಡಿಸಿದರು.
ಭಾರತೀಯ ಸಂಪ್ರದಾಯದಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನ
ಅಥಣಿ: ಹೆಣ್ಣು ಶಕ್ತಿ ಸ್ವರೂಪಿಣಿಯಾಗಿದ್ದು, ಭಾರತೀಯ ಸಂಪ್ರದಾಯದಲ್ಲಿ ಪೂಜ್ಯನಿಯ ಸ್ಥಾನ ಹೊಂದಿದ್ದಾಳೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ ಇಂದು ಸ್ವಾತಂತ್ರ್ಯ ಹಾಗೂ ಸಮಾನತೆ ಸಾಧಿಸಿದ್ದಾಳೆ.ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ಪುರುಷರಷ್ಟೇ ಸಮಾಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಪರಿಹಾರಕ್ಕೆ ಆಗ್ರಹಿಸಿ ರೈತರ ಧರಣಿ
ಬೆಳಗಾವಿ: ಹಿಡಕಲ್ ಡ್ಯಾಮ್ ಹಿನ್ನೀರಿಗೆ ಜಮೀನು ಕಳೆದುಕೊಂಡ ರೈತರಿಗೆ ನೀರಾವರಿ ಇಲಾಖೆಯಿಂದ ಪರಿಹಾರ ಕೊಡುವಂತೆ ಆಗ್ರಹಿಸಿ ಇಲ್ಲಿನ ನೂರಾರು ರೈತರು ಸೋಮವಾರ ಚನ್ನಮ್ಮ‌ ವೃತ್ತದಲ್ಲಿ ಎತ್ತಿನ ಗಾಡಿಯೊಂದಿಗೆ ಬೃಹತ್ ಪ್ರತಿಭಟನೆ ನಡೆಸಿ ನೀರಾವರಿ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಬರಗಾಲದ ತೀವೃತೆ ಅರಿತು ಕಾರ್ಯ ನಿರ್ವಹಿಸಿ
ಹುಕ್ಕೇರಿ: ಪ್ರಸಕ್ತ ವರ್ಷ ಬರಗಾಲ ತೀವೃವಾಗಿದೆ. ಇದರ ಗಾಂಭೀರ್ಯತೆ ಅರಿತು ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ಗ್ರಾಮೀಣ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್.ಮಲ್ಲಾಡದ ಸೂಚನೆ ನೀಡಿದರು.
  • < previous
  • 1
  • ...
  • 351
  • 352
  • 353
  • 354
  • 355
  • 356
  • 357
  • 358
  • 359
  • ...
  • 429
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved