• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಪವನ
ಹುಕ್ಕೇರಿ ತಾಲೂಕು ಅಮ್ಮಣಗಿಯಲ್ಲಿ ಸರಕಾರಿ ಪ್ರೌಢಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಯುವ ಮುಖಂಡ ಪವನ ಕತ್ತಿ ಭೂಮಿ ಪೂಜೆ ನೆರವೇರಿಸಿದರು.
ಕಾಂಗ್ರೆಸ್ ಭಯೋತ್ಪಾದಕರ ರಕ್ಷಕ ಸರ್ಕಾರ: ಸಚಿವೆ ಶೋಭಾ
ರಾಜ್ಯ ಸರ್ಕಾರ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವ ಸರ್ಕಾರವಾಗಿದೆ. ನಿಷೇಧಿತ ಸಂಘಟನೆ ಮುಖಂಡರೆಲ್ಲ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಮನೆಯಲ್ಲೇ ಇರುತ್ತಾರೆ. ಹಾಗಾಗಿ, ಅವರ ಮೇಲೆ ಕ್ರಮ ತೆಗೆದುಕೊಳ್ಳುವುದು ಪೊಲೀಸ್ ಇಲಾಖೆಗೆ ಸವಾಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬೈಕ್‌ ರ್‍ಯಾಲಿ
ಸಾಧ್ವಿ ರಾಜಲಕ್ಷ್ಮಿ ಅವರು 62 ದಿನಗಳ 21 ಸಾವಿರ ಕಿ.ಮೀ ಪ್ರಯಾಣವು ತಮಿಳುನಾಡಿನ ಚೆನ್ನೈನಿಂದ ಪ್ರಾರಂಭವಾಗಿ ದೆಹಲಿಯವರೆಗೂ ಬೈಕ್ ರ್‍ಯಾಲಿಯ ಮುಖಾಂತರ ತೆರಳುತ್ತಿದ್ದಾರೆ.
ರೈತರು ಉದ್ಯಮಿಗಳಾಗಿ ಬೆಳೆಯಬೇಕು: ಶೋಭಾ ಕರಂದ್ಲಾಜೆ
ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪದಲ್ಲಿರುವ ಕೆಎಲ್‍ಇ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತ ಭವನ, ಸಿಬ್ಬಂದಿ ವಸತಿ ಗೃಹಗಳು ಮತ್ತು ಸ್ವಯಂ ಚಾಲಿತ ಹನಿ ನೀರಾವರಿ ಘಟಕವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಉದ್ಘಾಟಿಸಿದರು.
ಸುವರ್ಣ ಕರ್ನಾಟಕ ಸಂಭ್ರಮ ರಥಕ್ಕೆ ಅದ್ಧೂರಿ ಸ್ವಾಗತ
ಖಾನಾಪುರ: ತಾಲೂಕಿನ ಮಂಗೇನಕೊಪ್ಪ ಗ್ರಾಮಕ್ಕೆ ಶನಿವಾರ ಆಗಮಿಸಿದ ಸುವರ್ಣ ಕರ್ನಾಟಕ ಸಂಭ್ರಮ ರಥಕ್ಕೆ ಗ್ರಾಮಸ್ಥರು, ಗ್ರಾಮದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಗ್ರಾಮ ಪಂಚಾಯತಿ ವತಿಯಿಂದ ಅದ್ಧೂರಿ ಸ್ವಾಗತ ದೊರೆಯಿತು.
ಮೂಢ ನಂಬಿಕೆ ಬೇರು ಸಮೇತ ಕಿತ್ತು ಹಾಕಲು ಸಂಘಟಿತರಾಗಿ
ಸಮಾಜದಲ್ಲಿ ಮೂಢನಂಬಿಕೆ ಹಾಸುಹೊಕ್ಕಾಗಿರುವುದರಿಂದ ದೇವದಾಸಿಯಂತಹ ಪದ್ಧತಿ ಇನ್ನೂ ಜೀವಂತವಿದೆ. ಅದನ್ನು ಬೇರು ಸಮೇತ ಕಿತ್ತು ಹಾಕಲು ಮೊದಲು ಸಂಘಟಿತರಾಗಬೇಕು ಎಂದು ಮೂಡಲಗಿಯ ಅಮ್ಮ ಸಂಸ್ಥೆಯ ಸಂಸ್ಥಾಪಕಿ ಶೋಭಾ ಗಸ್ತಿ ಹೇಳಿದರು.
ಮುಳ್ಳೂರು ಗುಡ್ಡದಲ್ಲಿ ಶಿವ ನಾಮಸ್ಮರಣೆ
ಮಹಾಶಿವರಾತ್ರಿಯ ನಿಮಿತ್ತ ಸಮೀಪ ರಾಜ್ಯದ ಎರಡನೇ ದೊಡ್ಡ ಶಿವನ ಮೂರ್ತಿ ಹೊಂದಿರುವ ಮುಳ್ಳೂರಗುಡ್ಡದಲ್ಲಿರುವ ಶಿವನ ದೇವಸ್ಥಾನಕ್ಕೆ ಶುಕ್ರವಾರ ಲಕ್ಷಾಂತರ ಜನರು ಆಗಮಿಸಿ ದರ್ಶನ ಪಡೆದು ಪುನೀತರಾದರು.
ಮದ್ಯದಂಗಡಿ ಸ್ಥಳಾಂತರಕ್ಕೆ ಅಹೋರಾತ್ರಿ ಧರಣಿ
ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಹತ್ತಿರದ ಸಂಕೋನಟ್ಟಿ ವಲಯದ ಜನವಸತಿ ಪ್ರದೇಶದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದಂಗಡಿಗೆ ಅನುಮತಿ ನೀಡಿದ್ದು, ಬಾಡಿಗೆ ಮನೆಯಲ್ಲಿ ನಡೆಸುತ್ತಿರುವ ಈ ಮದ್ಯದ ಅಂಗಡಿಯನ್ನು ಕೂಡಲೇ ತೆರವುಗೊಳಿಸಬೇಕು. ಮದ್ಯದಂಗಡಿ ಬೇರೆ ಕಡೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿ ಸಂಕೋನಟ್ಟಿ ಗ್ರಾಮಸ್ಥರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಮಠಾಧೀಶರು ಸಮಾನತೆ ಪಥದಲ್ಲಿ ಸಾಗಬೇಕು
ಬಸವಣ್ಣನವರು ನೀಡಿದ ಕಾಯಕ ಮಂತ್ರವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಸಮಾಜದಲ್ಲಿ ಸಮಾನತೆಯ ಸಂದೇಶ ಸಾರುವ ಬಸವ ತತ್ವವನ್ನು ಅಧ್ಯಯನ ಮಾಡಿ ಸಮಾಜಕ್ಕೆ ಬೋಧಿಸುವ ನಮ್ಮ ಮಠಾಧೀಶರು ಕೂಡ ಸಮಾನತೆಯ ಪಥದಲ್ಲಿ ಸಾಗಬೇಕಾಗಿದೆ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಹೇಳಿದರು.
ರೈತರ ಸಾಲ ವಸೂಲಾತಿಗೆ ಬಲವಂತದ ಕ್ರಮ ಬೇಡ
ರಾಜ್ಯಾದ್ಯಂತ ಬರಗಾಲ ಇರುವ ಕಾರಣ ರೈತರಿಂದ ಯಾವುದೇ ಸಾಲ ವಸೂಲಾತಿಗೆ ಬಲವಂತದ ಕ್ರಮವಹಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬ್ಯಾಂಕ್ ಹಾಗೂ ಸಹಕಾರಿ ಪತ್ತಿನ ಸಂಘಗಳಿಗೆ ನಿರ್ದೇಶನ ನೀಡಿದರು.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 429
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved