• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಳ್ಳು ಹೇಳುವುದೇ ಬಿಜೆಪಿಯವರ ಸಾಧನೆ
ಅಥಣಿ ಪಟ್ಟಣದ ಹೊರವಲಯದ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ ಸಭೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿದರು.
ನೇಹಾ ಹತ್ಯೆ ಖಂಡಿಸಿ ಪ್ರತಿಭಟನೆ
ಈಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಖಂಡಿಸಿ ಮಂಗಳವಾರ ನಗರದಲ್ಲಿ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಿದ್ಯುತ್‌ ಕಡಿತಕ್ಕೆ ಜನಾಕ್ರೋಶ: ರಸ್ತೆಗಿಳಿದು ಪ್ರತಿಭಟನೆ
ಕಾಗವಾಡ ತಾಲೂಕಿನ ಜುಗೂಳ, ಮಂಗಾವತಿ, ಶಹಾಪೂರ ಮತ್ತು ಶಿರಗುಪ್ಪಿ ಗ್ರಾಮಗಳ ಕೃಷ್ಣಾ ನದಿ ತೀರದ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ನಿರಂತರ ಥ್ರೀಫೆಸ್ ವಿದ್ಯುತ್ ನೀಡುವಂತೆ ಆಗ್ರಹಿಸಿ, ರೈತರು ಮಿರಜ್-ಚಿಕ್ಕೋಡಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದರು.
ನೇಹಾ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ
ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಹಿರೇಮಠ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ನಮ್ಮ ಸಮಾಜದ ಹೆಣ್ಣು ಮಗಳನ್ನು ಕಳೆದುಕೊಂಡ ದುಃಖ ನನಗೂ ಇದೆ. ಈಗಾಗಲೇ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ವಿಶೇಷ ನ್ಯಾಯಾಲಯ ಸ್ಥಾಪನೆ ನಿರ್ಧಾರ ತೆಗೆದುಕೊಂಡಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗೋದು ಗ್ಯಾರಂಟಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
ಸೋಲಿನ ಹತಾಶೆಯಿಂದ ಶಾಸಕ ಯತ್ನಾಳ ಹೇಳಿಕೆ
ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಸೋಲಿನ ಭಯದಿಂದ ಹತಾಶೆಗೊಂಡು ಈ ರೀತಿ ಸುಳ್ಳು ಹೇಳುತ್ತಿದ್ದಾರೆ ಎಂದು ಶಾಸಕ ರಾಜು ಕಾಗೆ ತಿರುಗೇಟು ನೀಡಿದರು.
ಸುರಕ್ಷಿತ ದೇಶ ನಿರ್ಮಾಣಕ್ಕೆ ಕೈ ಜೊಡಿಸಿ
ದೇಶದಲ್ಲಿ ಸುರಕ್ಷಿತ ವಾತಾವರಣ ನಿರ್ಮಾಣ ಮತ್ತು ಸದೃಢ ಭಾರತ ಕಟ್ಟಲು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೊದಿ ಅವರನ್ನು ಗೆಲ್ಲಿಸಿ. ಕಳೆದ 10 ವರ್ಷಗಳಲ್ಲಿ ದೇಶ ಸುಭದ್ರತೆ ಜೊತೆಗೆ ವಿಕಾಶಶೀಲ ದೇಶವಾಗಿ ಹೊರಹೊಮ್ಮುತ್ತಿದ್ದು, ಚಿಕ್ಕೋಡಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆಯವರನ್ನು ಗೆಲ್ಲಿಸುವ ಮೂಲಕ ಸುರಕ್ಷಿತ ದೇಶ ನಿರ್ಮಾಣಕ್ಕೆ ಕೈ ಜೊಡಿಸಿ ಎಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮನವಿ ಮಾಡಿದರು.
ವಿಪಕ್ಷ ಇರಬಾರದೆಂಬುದು ಬಿಜೆಪಿಯ ಅಜೆಂಡಾ
ದೇಶದಲ್ಲಿ ವಿರೋಧ ಪಕ್ಷ ಇರಬಾರದು ಎಂಬುವುದು ಬಿಜೆಪಿ ಅಜೆಂಡಾ ಆಗಿದೆ. ಹೀಗಾಗಿ ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೇ ಪ್ರಜಾಪ್ರಭುತ್ವ ವ್ಯವಸ್ಥೆ ದುರ್ಬಲ ಆಗಲಿದೆ. ಆದ್ದರಿಂದ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಎಲ್‌. ಹನುಮಂತಯ್ಯ ಮನವಿ ಮಾಡಿದರು.
ಯುವಕರಿಗೆ ಉದ್ಯೋಗ, ಸ್ವಸಹಾಯ ಸಂಘಗಳಿಗೆ ಹೊಸ ಯೋಜನೆ
ಪ್ರವಾಹ ಮತ್ತು ಕೋವಿಡ್ ಬಂದಾಗ ಜನರು ಸಂಕಷ್ಟದಲ್ಲಿದ್ದಾಗ ಸ್ಪಂದಿಸದೇ ಈಗ ಚುನಾವಣೆ ಬಂದಕೂಡಲೇ 5 ವರ್ಷದ ನಂತರ ಮತ್ತೇ ತಮ್ಮಲ್ಲಿ ಮತ ಕೇಳಲು ಬರುವ ಈಗಿನ ಸಂಸದರಿಗೆ ತಕ್ಕ ಪಾಠ ಕಲಿಸಲು ತಾವೆಲ್ಲರೂ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಉತ್ತರ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.
ಕಡ್ಡಾಯ ಮತದಾನ ಮಾಡಿ: ರಾಹುಲ ಶಿಂಧೆ
ಸಂವಿಧಾನಾತ್ಮಕ, ಸ್ವಾಭಿಮಾನದ ನಮ್ಮ ಮತದಾನದ ಹಕ್ಕನ್ನು ಸುಭದ್ರ ಸರ್ಕಾರ ನಿರ್ಮಿಸಲು ಪ್ರತಿಯೊಬ್ಬರು ತಮ್ಮ ಮತವನ್ನು ಮುಂಬರುವ ಲೋಕಸಭಾ ಚುಣಾವಣೆಯಲ್ಲಿ ಚಲಾಯಿಸಿ ಪ್ರತಿಶತ 100 ರಷ್ಟು ಮತದಾನ ಎಲ್ಲ ಮತ ಕೇಂದ್ರಗಳಲ್ಲಿ ಕಡ್ಡಾಯ ಮತದಾನ ಮಾಡಬೇಕು ಎಂದು ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಹೇಳಿದರು.
ವಿದ್ಯಾರ್ಥಿನಿ ಜತೆಗೆ ಹೋಗುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ, ಬೆದರಿಕೆ
ಅನ್ಯಕೋಮಿನ ಪರಿಚಿತ ಯುವತಿಯನ್ನು ದ್ವಿಚಕ್ರ ವಾಹನ ಮೇಲೆ ಕರೆದುಕೊಂಡು ಹೋಗುತ್ತಿದ್ದ ಹಿಂದು ಯುವಕನ ಮೇಲೆ ಅಪರಿಚಿತ ಯುವಕರ ಗುಂಪು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕುವ ಮೂಲಕ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಯುವಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಅಪ್ರಾಪ್ತರನ್ನು ವಶಕ್ಕೆ ಪಡೆದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 467
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved