• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಮಕನಮರಡಿಯಲ್ಲಿ ಮೌನ ಮೆರವಣಿಗೆ
ನೇಹಾ ಹತ್ಯೆ ಖಂಡಿಸಿ ಶನಿವಾರ ರಾತ್ರಿ ಹನುಮ ಮಾಲಾಧಾರಿಗಳು ಹಾಗೂ ಬಜರಂಗದಳ ಕಾರ್ಯಕರ್ತರು ಯಮಕನಮರಡಿ ಗ್ರಾಮದ ಬೀದಿಗಳಲ್ಲಿ ಸಂಚರಿಸಿ ಮೌನ ಮೆರವಣಿಗೆ ನಡೆಸಿದರು.
ನುಡಿದಂತೆ ನಡೆಯುವ ಕಾಂಗ್ರೆಸ್ ಬೆಂಬಲಿಸಿ: ಸಚಿವ ಜಾರಕಿಹೊಳಿ
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಸದ, ರೈತರ ಬವಣೆಗೆ ಸ್ಪಂದಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬೇಸರಗೊಂಡಿರುವ ಮತದಾರರು ಲೋಕಸಭೆ ಚುನಾವಣೆಯಲ್ಲಿ ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮನವಿ ಮಾಡಿದರು.
ಕೇದಾರದಲ್ಲಿ ಪಂಡಿತ ಮೃತ್ಯುಂಜಯ ಲಿಂಗೈಕ್ಯ
ಉತ್ತರಾಖಂಡದಲ್ಲಿರುವ ಕೇದಾರದ ಭದ್ರಿನಾಥ ದೇವಸ್ಥಾನದಲ್ಲಿ ವೇದಪಂಡಿತರಾಗಿ ಸೇವೆ ಸಲ್ಲಿಸುತ್ತಿದ್ದ ಪಂಡಿತ ಮೃತ್ಯುಂಜಯ ಗುರುಲಿಂಗ ಪೂಜಾರ ಹಿರೇಮಠ ಅವರು ಕೇದಾರದಲ್ಲಿ ಹೃದಯಾಘಾತದಿಂದ ಲಿಂಗೈಕ್ಯರಾದರು.
ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಅಭೂತಪೂರ್ವ ಬೆಂಬಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ರಾಮದುರ್ಗ ವಿಧಾನಸಭೆ ಕ್ಷೇತ್ರದ ಹಲಗತ್ತಿ, ಲಿಂಗದಾಳ, ಇಡಗಲ್, ಚಿಕ್ಕತಡಸಿ‌, ಹಂಪಿಹೊಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮತಯಾಚನೆ ನಡೆಸಿದರು.
ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಪ್ರತಿಭಟನೆ
ವಿದ್ಯಾರ್ಥಿನಿ ನೇಹಾ ಹಿರೇಮಠ ಅಮಾನುಷ ಕೊಲೆಗೈದ ಕ್ರೂರಿ ಫಯಾಜ್ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಹಿಂದು ಸಂಘಟನೆಗಳ ಕಾರ್ಯಕರ್ತರು ಮತ್ತು ವಿವಿಧ ಸಮಾಜದ ಮುಖಂಡರು ಸವದತ್ತಿ ಮತ್ತು ಮುನವಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗಾವಿ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಜಗದೀಶ ಶೆಟ್ಟರ್
ಬೆಳಗಾವಿ ಕೋರ್ಟ್ ಆವರಣದಲ್ಲಿ ಶುಕ್ರವಾರ ವಕೀಲರ ಸಂಘದ ಸಭಾಭವನದಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಮಾತನಾಡಿದರು.
.ಬಿಜೆಪಿಯಿಂದ ದೇಶದ ಚಿತ್ರಣವೇ ಬದಲು
ಚಿಕ್ಕೋಡಿ: ಕಳೆದ 10 ವರ್ಷಗಳಲ್ಲಿ ಬಿಜೆಪಿಯಿಂದ ಭಾರತದ ಚಿತ್ರಣವೇ ಬದಲಾಗಿದೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಎನ್‌ಸಿಪಿ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾದ ನಿಪ್ಪಾಣಿ ತಾಲೂಕಿನ ಶೇಂಡೂರ ಗ್ರಾಮದ 25 ಜನ ಎನ್‌ಸಿಪಿ ಕಾರ್ಯಕರ್ತರನ್ನು ಭೀವಶಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡು ಮಾತನಾಡಿದರು.
ಮಹಿಳೆ ಕತ್ತು ಕೊಯ್ದು ಹತ್ಯೆ ಮಾಡಿ ಶವ ಸುಟ್ಟ ಹಂತಕರು
ಗೋಕಾಕ: ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ ಕಾಲುವೆ ಪಕ್ಕ ಸುಟ್ಟುಹಾಕಿದ ಘಟನೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಮಮದಾಪೂರ ಗ್ರಾಮದ ಹೊರವಲಯದಲ್ಲಿ ಗುರುವಾರ ಜರುಗಿದೆ.
ನೇಹಾ ಹತ್ಯೆ ಖಂಡಿಸಿ ಕ್ಯಾಂಡಲ್‌ ಮೆರವಣಿಗೆ
ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಶುಕ್ರವಾರ ಸಂಜೆ ಪಟ್ಟಣದಲ್ಲಿ ಎನ್‌ಕರೇಜ್ ಗ್ರುಪ್, ಸ್ಫೂರ್ತಿ ಫೌಂಡೇಶನ್, ರಹಿಮಾನ್ ಫೌಂಡೇಶನ್, ಡಿ.ಎಸ್.ಎಸ್ ಸಂಘಟನೆಯವರು ಮೊಂಬತ್ತಿ ಬೆಳಗಿಸಿ ಪ್ರತಿಭಟಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಶಾಸಕ ವಿಶ್ವಾಸ ವೈದ್ಯರಗೆ ಮನವಿ ಸಲ್ಲಿಸಿದರು.
ಸದ್ಗುರುವಿನ ಕೃಪೆಯಿಂದ ಜೀವನ ಪಾವನ: ಡಾ.ಶಿವಾನಂದ ಭಾರತಿ ಸ್ವಾಮೀಜಿ
ಬೈಲಹೊಂಗಲ: ಸದ್ಗುರುವನ್ನು ಶ್ರದ್ಧೆ, ಭಕ್ತಿಯಿಂದ ಒಲಿಸಿಕೊಳ್ಳುವ ಪ್ರವೃತ್ತಿಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಇದರಿಂದ ಎಲ್ಲವೂ ಪ್ರಾಪ್ತಿಯಾಗುತ್ತದೆ ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು. ಸಮೀಪದ ಮುರಕೀಭಾವಿ ಗ್ರಾಮದ ಸಿದ್ಧಾರೂಢರ ಜಾತ್ರಾ ಮಹೋತ್ಸವ ಅಂಗವಾಗಿ 36ನೇ ವೇದಾಂತ ಪರಿಷತ್‌ ಯೋಗಿಯನೊಲಿಸಿದೊಡೆ ಇಹಪರ ಸಿದ್ಧಿ ವಿಷಯ ಕುರಿತು ಪ್ರವಚನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 467
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved