• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬತ್ತುತ್ತಿದೆ ಕೃಷ್ಣಾ, ಹೆಚ್ಚುತ್ತಿಗೆ ನೀರಿನಾತಂಕ!
ಚಳಿಗಾಲ ಮುಗಿದು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ತೆರೆದ ಬಾವಿ, ಕೊಳವೆ ಬಾವಿ, ಹಳ್ಳ, ಕೊಳ್ಳ, ಕೆರೆಗಳು ಸೇರಿದಂತೆ ಈ ಭಾಗದ ಜನತೆಯ ಜೀವನಾಡಿ ಕೃಷ್ಣಾ ನದಿಯ ಒಡಲು ಕೂಡ ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು, ಈಗ ಸದ್ಯ 3.82 ಟಿಎಂಸಿ ನೀರಿನ ಸಂಗ್ರಹವಿದ್ದು, ದಿನದಿಂದ ದಿನಕ್ಕೆ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಮುಂಬರುವ ಬೇಸಿಗೆ ದಿನಗಳಲ್ಲಿ ತಾಲೂಕಿನ ಸುಮಾರು 80 ಹಳ್ಳಿಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ ಗ್ಯಾರಂಟಿ ಎನ್ನುವಂತಾಗಿದೆ.
ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆ ಮೇಲೆ ಹಲ್ಲೆ!
ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ ಪ್ರಕರಣ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಜರುಗಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಜನ, ಮನ ರಂಜಿಸಿದ ಜಟ್ಟಿಗಳ ಕಾಳಗ
ವೀರರಾಣಿ ಬೆಳವಡಿ ಮಲ್ಲಮ್ಮ ಉತ್ಸವ ನಿಮಿತ್ತ ಮಲ್ಲಮ್ಮ ಬೆಳವಡಿ ಗ್ರಾಮದ ಶ್ರೀ ಈಶಪ್ರಭು ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಗುರುವಾರ ಸಂಜೆ ಆಯೋಜಿಸಲಾಗಿದ್ದ 25 ಜತೆ ನಿಕಾಲಿ ಕುಸ್ತಿ ಪಂದ್ಯಾವಳಿಗಳು ರೋಚಕವಾಗಿ ನಡೆದವು.
ರಸ್ತೆ ಸುರಕ್ಷತೆ ನಿಯಮ ಕಟ್ಟು ನಿಟ್ಟಾಗಿ ಪಾಲಿಸಿ
ಜಿಲ್ಲೆಯಲ್ಲಿ ಇತ್ತೀಚಿಗೆ ರಸ್ತೆ ಅಪಘಾತದ ಪ್ರಕರಣಗಳು ಹೆಚ್ಚುತ್ತಿವೆ. ಅಪಘಾತದಲ್ಲಿ ಮರಣ ಹಾಗೂ ತೀವ್ರತರದ ಹಾನಿಗೊಳಗಾದ ಕುಟುಂಬ ವರ್ಗದವರು ಸಂಕಷ್ಟ ಅನುಭವಿಸುವುದನ್ನು ನಾವು ಕಾಣುತ್ತಿದ್ದೇವೆ. ರಸ್ತೆ ಸುರಕ್ಷತಾ ನಿಯಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ರಸ್ತೆ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ
ಬರ ಹಿನ್ನೆಲೆಯಲ್ಲಿ ತಾಲೂಕಿನ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಪಂ ರಾಮರಡ್ಡಿ ಪಾಟೀಲ್ ಅವರು ಹೇಳಿದರು.
ಆರೋಗ್ಯ ಸೇವೆ ಒದಗಿಸಲು ಆಯುಷ್ಮಾನ ಭಾರತ ಯೋಜನೆ
ಸಮಾಜದಲ್ಲಿ ಕಟ್ಟಕಡೆಯ ಮನುಷ್ಯನಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ ಭಾರತ ಯೋಜನೆ ತಂದಿದ್ದಾರೆ. ಅವರ ಯೋಜನೆಗೆ ಸಹಕಾರ ನೀಡುವ ಉದ್ದೇಶದಿಂದ ಕವಟಗಿಮಠ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
ಕೋಟ್ಯಂತರ ರುಪಾಯಿ ನಷ್ಟ; ತನಿಖೆಗೆ ನಿರ್ಣಯ
ಮಹಾನಗರ ಪಾಲಿಕೆಯ ಕಂದಾಯ ಇಲಾಖೆಯ ಅಧಿಕಾರಿಗಳು ಟೆಂಡರ್ ವಿಚಾರದಲ್ಲಿ ಕೋಟ್ಯಂತರ ರುಪಾಯಿ ನಷ್ಟ ಮಾಡಿದ್ದಾರೆ. ಅವರ ವಿರುದ್ಧ ಪಾಲಿಕೆ ಆಯುಕ್ತರು ತನಿಖೆ ನಡೆಸುವಂತೆ ಮೇಯರ್ ಸವಿತಾ ಕಾಂಬಳೆ ನಿರ್ಣಯ ತೆಗೆದುಕೊಂಡರು.
ಹಳೆ ಎಸಿ ಕಚೇರಿಗೆ ಜೈಶಂಕರ ಭೇಟಿ
ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿರುವ ಚಿಕ್ಕೋಡಿ ನಗರಕ್ಕೆ 45 ವರ್ಷಗಳ ಬಳಿಕ ಬಂದು ಮತ್ತೆ ಕಚೇರಿಗೆ ಭೇಟಿ ನೀಡುತ್ತಿರುವುದು ನನ್ನ ಸೌಭಾಗ್ಯ ಎಂದು ಭಾವಿಸಿದ್ದೇನೆ ಎಂದು ವಿದೇಶಾಂಗ ಸಚಿವ ಪದ್ಮಶ್ರೀ ಡಾ.ಎಸ್.ಜೈಶಂಕರ ಹೇಳಿದರು.
ದೇಸಿ ತಂತ್ರಜ್ಞಾನದಿಂದಲೇ ಬಲಿಷ್ಠ ಭಾರತದ ನಿರ್ಮಾಣ
ಒಂದು ರಾಷ್ಟ್ರದ ಸರ್ವತೋಮುಖ ಮತ್ತು ಸ್ವಾವಲಂಭಿ ರಾಷ್ಟ್ರದ ಅಭಿವೃದ್ಧಿಗಾಗಿ ದೇಸಿಯ ತಂತ್ರಜ್ಞಾನ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕಾರಣ ದೇಸಿಯ ತಂತ್ರಜ್ಞಾನವು ನಮ್ಮ ರಾಷ್ಟ್ರದಲ್ಲಿರುವ ಜ್ಞಾನಶಕ್ತಿಯನ್ನು ಜಗತ್ತಿಗೆ ತೋರುವುದಲ್ಲದೆ ಎಷ್ಟೋ ಅಸಂಖ್ಯಾತ ಉದ್ಯೋಗಗಳನ್ನು ಹುಟ್ಟು ಹಾಕಿ ಸಾಮಾಜಿಕವಾಗಿ ಆರ್ಥಿಕವಾಗಿ ಸ್ವಾವಲಂಭಿಯನ್ನಾಗಿಸುವ ಶಕ್ತಿ ದೇಸಿಯ ಉತ್ಪನ್ನ ಹಾಗೂ ತಂತ್ರಜ್ಞಾನಗಳಲ್ಲಿದೆ ಎಂದು ವಿಟಿಯು ಕುಲಪತಿ ಪ್ರೊ.ಎಸ್. ವಿದ್ಯಾಶಂಕರ ಹೇಳಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಪ್ರಭಾಕರ ಕೋರೆ ಸಾಧನೆ ಅನನ್ಯ
ಹಲವಾರು ಏರಿಳಿತದಲ್ಲಿಯೂ ರೈತ ಸ್ನೇಹಿಯಾಗಿ, ಸಹಕಾರಿ ಬಂಧುವಾಗಿ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕಲ್ಪಿನೆಗೂ ಮೀರಿದ ಸಾಧನೆ ಮಾಡುವ ಮೂಲಕ ಡಾ.ಪ್ರಭಾಕರ ಕೋರೆ ಅವರ ಸಾಧನೆ ಅನನ್ಯ ಎಂದು ಮಾಜಿ ಜಿಪಂ ಸದಸ್ಯ ಡಾ. ಸಿ.ಬಿ.ಕುಲಿಗೋಡ ಹೇಳಿದರು.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 429
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved