• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೌಕಿಕ ಶಿಕ್ಷಣಕ್ಕಿಂತ ನೈತಿಕ ಶಿಕ್ಷಣ ನೀಡಬೇಕು
ಚಿಕ್ಕೋಡಿ : ಗಡಿಯಲ್ಲಿ ಕನ್ನಡದ ಹಣತೆ ಹಚ್ಚಿ ಜ್ಞಾನದ ಜ್ಯೋತಿ ಬೆಳಗಿ ಸಂಸ್ಕಾರವಂತ ಮಕ್ಕಳನ್ನು ನಿರ್ಮಿಸುತ್ತಿರುವ ನಿಸರ್ಗ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರೊ.ಮಿಥುನ ಅಂಕಲಿ ಹೇಳಿದರು.
ನಾಡಿದ್ದು ರಾಷ್ಟ್ರಮಟ್ಟದ ತಾಂತ್ರಿಕ ಸಮ್ಮೇಳನ
ಚಿಕ್ಕೋಡಿ ಕೆಎಲ್ಇ ಅಭಿಯಾಂತ್ರಿಕ ಹಾಗೂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನ ಮತ್ತು ಕೌಶಲಗಳನ್ನು ಹೆಚ್ಚಿಸಲು ತಾಂತ್ರಿಕ ಸಮ್ಮೇಳನ ಪ್ರಾಕ್ಸೀಸ್ 7ನೇ ಬಾರಿಗೆ ಪ್ರಾಕ್ಸೀಸ್-2ಕೆ24 ಎರಡು ದಿನಗಳ ರಾಷ್ಟ್ರಮಟ್ಟದ ತಾಂತ್ರಿಕ ಸಮ್ಮೇಳನವನ್ನು ಫೆ.29 ಮತ್ತು ಮಾ.1ರಂದು ಹಮ್ಮಿಕೊಳ್ಳಲಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ಆಜೀವ ಸದಸ್ಯ, ಸಂಘಟನಾಧ್ಯಕ್ಷ ಪ್ರಾಚಾರ್ಯ ಡಾ.ಪ್ರಸಾದ ರಾಂಪುರೆ ಹೇಳಿದರು.
ದೇವರ ಹೆಸರಿನಲ್ಲಿ ನಾನೆಂದೂ ರಾಜಕಾರಣ ಮಾಡುವುದಿಲ್ಲ
ಬೆಳಗಾವಿ: ಗ್ರಾಮೀಣ ಕ್ಷೇತ್ರಾದ್ಯಂತ ನೂರಾರು ದೇವಸ್ಥಾನಗಳನ್ನು ಕಳೆದ 5 ವರ್ಷದಲ್ಲಿ ನಿರ್ಮಾಣ ಮಾಡಲಾಗಿದೆ. ದೇವರ ಹೆಸರಿನಲ್ಲಿ ನಾನೆಂದೂ ರಾಜಕಾರಣ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಗುರು ಗೌರವಿಸುವಂತಹ ಪರಂಪರೆ ನಮ್ಮ ನೆಲದ ಗುಣ
ಮೂಡಲಗಿ: ಗುರುವನ್ನು ಗೌರವಿಸುವಂತಹ ಪರಂಪರೆ ನಮ್ಮ ನೆಲದ ಗುಣ, ಶಿಕ್ಷಣದಿಂದ ಸದೃಢ ಸಮಾಜ ನಿರ್ಮಾಣವಾಗಬೇಕಿದೆ. ಈ ನಿಟ್ಟಿನಲ್ಲಿ ನಿಜಗುಣ ದೇವರು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಆಧ್ಯಾತ್ಮಿಕತೆಯ ಜೊತೆಗೆ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ ಹೇಳಿದರು.
ರಮೇಶ ಪುತ್ರನ ವಿವಾಹ ಮಹೋತ್ಸವ ಅದ್ಧೂರಿ
ಶಾಸಕ ರಮೇಶ ಜಾರಕಿಹೊಳಿ ದ್ವಿತೀಯ ಸುಪುತ್ರ ಅಮರನಾಥ ಜಾರಕಿಹೊಳಿ ವಿವಾಹ ಮಹೋತ್ಸವವು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಸೋಮವಾರ ಜರುಗಿತು.
ಹಿಂಡಲಗಾ ಕಾರಾಗೃಹದ ಎದುರು ಸಾವರ್ಕರ ಭಾವಚಿತ್ರಕ್ಕೆ ಪೂಜೆ
ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ ಪುಣ್ಯತಿಥಿ ಆಚರಿಸಲು ಹಿಂಡಲಗಾ ಕೇಂದ್ರ ಕಾರಾಗೃಹದ ಆವರಣದಲ್ಲಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಸೋಮವಾರ ಹಿಂದೂ ಕಾರ್ಯಕರ್ತರು ಶ್ರೀರಾಮಸೇನೆಯೊಂದಿಗೆ ಕಾರಾಗೃಹದ ಮುಂಭಾಗದಲ್ಲಿ ಸಾವರ್ಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು
ಕನ್ನಡ ಡಿಂಡಿಮ ಬಾರಿಸಿ ಸಪ್ತಪದಿ ತುಳಿದ ಜೋಡಿ!

ಗಡಿನಾಡು ಬೆಳಗಾವಿಯಲ್ಲಿ ಕನ್ನಡದ ನವಜೋಡಿಯೊಂದು ಕನ್ನಡ ಸಂಭ್ರಮದಲ್ಲೇ ತಮ್ಮ ವಿವಾಹ ಮಾಡಿಕೊಳ್ಳುವ ಮೂಲಕ ಗಮನ ಸೆಳೆದಿದೆ.

ನಾಳೆ ಚಿಕ್ಕೋಡಿಯಲ್ಲಿ ಕೆಎಲ್‌ಇ ಸ್ಕೂಲ್‌ ಉದ್ಘಾಟನೆ
ಚಿಕ್ಕೋಡಿಯಲ್ಲಿ ಫೆ.28ರಂದು ಬೆಳಗ್ಗೆ 10.30ಕ್ಕೆ ಕೆಎಲ್ಇ ಸಂಸ್ಥೆಯ ನೂತನ ಸಿಬಿಎಸ್ಸಿ ಆಂಗ್ಲ ಮಾಧ್ಯಮ ಶಾಲೆ ಉದ್ಘಾಟನೆ ನಡೆಯಲಿದ್ದು, ಕೇಂದ್ರ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ‌.ಪ್ರಭಾಕರ ಕೋರೆ ಹೇಳಿದರು.
ಭರತನಾಟ್ಯ ಕಲೆಯು ಭಾರತೀಯ ಸಂಸ್ಕೃತಿಯ ಪ್ರತೀಕ
ಬೆಳಗಾವಿ: ಭರತನಾಟ್ಯ ಕಲೆಯು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದು, ನಾಟ್ಯ ಕಲೆಯಲ್ಲಿ ಆರೋಗ್ಯದ ಗುಟ್ಟು ಅಡಗಿದೆ. ಹೀಗಾಗಿ, ನಮ್ಮ ಮಕ್ಕಳಿಗೆ ಭಾರತೀಯ ಪರಂಪರೆಗಳ ಕಲೆಗಳನ್ನು ಕಲಿಸಬೇಕಾಗಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಚಿತ್ತ ಪ್ರಕಾಶನಂದ್ ಸ್ವಾಮೀಜಿ ಹೇಳಿದರು.
ನರ್ಸಿಂಗ್ ವೃತ್ತಿ ನೊಬೆಲ್ ಪ್ರೋಪೇಶನ್
ಸಿಎಲ್‌ಇ ಸಂಸ್ಥೆ ಯಾವಾಗಲೂ ಗುಣಾತ್ಮಕ ಹಾಗೂ ಶಿಸ್ತಿನ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ ಎಂದರು.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 429
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved